kenjala

ಅಮಾಯಕ ಯುವಕನಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಕೆಂಜಾಳದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ ಎಂಬವರಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಮಾನುಷವಾಗಿ ಮಾರಾಣಾಂತಿವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿರುವ ಅಲ್ಲಿನ ನಾಗರಿಕರು, ಹಲ್ಲೆ ನಡೆಸಿದ ಇಲಾಖಾ ಸಿಬ್ಬಂದಿಗಳನ್ನು ವಾರದೊಳಗೆ ಅಮಾನತು ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಶನಿವಾರದಂದು ಕೆಂಜಾಳ ಅರಣ್ಯ ಇಲಾಖೆಯ ಕಛೇರಿಯ ಎದುರು ಕೆಂಜಾಳದ ನಾಗರಿಕರು ಹಾಗೂ ನೀತಿ ತಂಡದ ಸದಸ್ಯರು ಪ್ರತಿಭಟನೆ ನಡೆಸಿದರು. ಮಧ್ಯಾಹ್ನದವರೆಗೆ ಯಾವ ಅರಣ್ಯ […]

ಅಮಾಯಕ ಯುವಕನಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಕೆಂಜಾಳದಲ್ಲಿ ಪ್ರತಿಭಟನೆ Read More »

ಕರಾವಳಿ

ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಶನಿವಾರದಂದು ನಡೆದಿದೆ. ಬೆಂಗಳೂರು ವಿಘ್ನೇಶ್ವರ ನಗರ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಎನ್ನುವವರು ಮೃತಪಟ್ಟು,

ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು Read More »

ಕರಾವಳಿ

ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರು ಸುಂಕದಕಟ್ಟೆ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು

ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ Read More »

ಕರಾವಳಿ
Scroll to Top