kerala

ಭಾರೀ ಮಳೆ-ಕೇರಳದ ಇಡುಕ್ಕಿಯಲ್ಲಿ ಭೂಕುಸಿತ ಕನಿಷ್ಠ ಓರ್ವ ಮೃತ್ಯು , ಮುಂದುವರಿದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಆ. 01. ಭಾರೀ ಮಳೆಗೆ ಕೇರಳದ ಇಡುಕ್ಕಿ ಜಿಲ್ಲೆಯ ವಾಗಮೋನ್ ಎಂಬಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮತ್ತೋರ್ವ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ಇಡುಕ್ಕಿಯ ವೈಕೋಮ್ ಮೂಲದ ಪ್ರಭಾಕರನ್ ನಾಯರ್ ಎಂದು ಗುರುತಿಸಲಾಗಿದೆ. ಅವಶೇಷಗಳಡಿಯಿಂದ ಅವರ ಮೃತದೇಹವನ್ನು ಹೊರೆತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಅಡೂರ್ಮಲಾ ಎಂಬಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಮಣ್ಣು ಮತ್ತು ಅವಶೇಷಗಳಡಿಯಲ್ಲಿ ವ್ಯಕ್ತಿಯೋರ್ವರು ಸಿಲುಕಿರುವ ಶಂಕೆ […]

ಭಾರೀ ಮಳೆ-ಕೇರಳದ ಇಡುಕ್ಕಿಯಲ್ಲಿ ಭೂಕುಸಿತ ಕನಿಷ್ಠ ಓರ್ವ ಮೃತ್ಯು , ಮುಂದುವರಿದ ರಕ್ಷಣಾ ಕಾರ್ಯಾಚರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಟ್ಟಿಯೂರು ದೇವಸ್ಥಾನದಲ್ಲಿ ಕರ್ನಾಟಕ ಭಕ್ತರ ಮೇಲೆ ದುರ್ವರ್ತನೆ – ನೂಕುನುಗ್ಗಲು, ಭಾರೀ ಅವ್ಯವಸ್ಥೆ

(ನ್ಯೂಸ್ ಕಡಬ) newskadaba.com ಜೂ. 08. ಕೇರಳದ ಕಣ್ಣೂರು ಜಿಲ್ಲೆಯ ಕೊಟ್ಟಿಯೂರು ದೇವಸ್ಥಾನದ ‘ವೈಶಾಖ ಮಹೋತ್ಸವ‘ದಲ್ಲಿ ಭಕ್ತರ ನಿಯಂತ್ರಣ ತಪ್ಪಿ ನೂಕುನುಗ್ಗಲು ಉಂಟಾಗಿದ್ದು, ಕರ್ನಾಟಕದ ಭಕ್ತರನ್ನು ತಳ್ಳುವುದು ಹಾಗೂ ಭದ್ರತಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿವೆ. 1,000 ರೂ. ವಿಶೇಷ ಟಿಕೆಟ್ ಪಡೆದರೂ ಸೂಕ್ತ ದರ್ಶನ ನೀಡುತ್ತಿಲ್ಲ ಮತ್ತು ಕನ್ನಡಿಗರಿಗೆ ಗೌರವ ಸಿಗುತ್ತಿಲ್ಲ ಎಂದು ಭಕ್ತರು ಕಿಡಿಕಾರಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ಈ ಧೋರಣೆಯಿಂದ ಬೇಸತ್ತಿರುವ ಕನ್ನಡಿಗರು, “ಕರ್ನಾಟಕದ

ಕೊಟ್ಟಿಯೂರು ದೇವಸ್ಥಾನದಲ್ಲಿ ಕರ್ನಾಟಕ ಭಕ್ತರ ಮೇಲೆ ದುರ್ವರ್ತನೆ – ನೂಕುನುಗ್ಗಲು, ಭಾರೀ ಅವ್ಯವಸ್ಥೆ Read More »

ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ

(ನ್ಯೂಸ್‌ ಕಡಬ) newskadaba.com,ಜ.17 :  ಕೇರಳದ ಕುಂಭಮೇಳ ಎಂದೇ ಪ್ರಸಿದ್ಧಿಯಾಗಿರುವ ಮಹಾಮಾಘ ಮಹೋತ್ಸವಕ್ಕೆ ಮಲಪ್ಪುರಂ ಜಿಲ್ಲೆಯ ತಿರುನವಾಯದಲ್ಲಿ ಭವ್ಯವಾಗಿ ಚಾಲನೆ ದೊರೆತಿದೆ. ಪುರಾತನ ಪರಂಪರೆ ಮತ್ತು ಆಧ್ಯಾತ್ಮಿಕ ಮಹತ್ವ ಹೊಂದಿರುವ ಈ ಮಹೋತ್ಸವವು ಜನವರಿ 16 ರಿಂದ ಫೆಬ್ರವರಿ 3 ರವರೆಗೆ ನಡೆಯಲಿದ್ದು, ಲಕ್ಷಾಂತರ ಭಕ್ತರು ಮತ್ತು ಸಾಧು-ಸಂತರ ಸಮಾಗಮಕ್ಕೆ ವೇದಿಕೆಯಾಗಲಿದೆ. ಗುರು ಗ್ರಹದ ಚಕ್ರದಲ್ಲಿ ಒಮ್ಮೆ, ಅಂದರೆ 12 ವರ್ಷಗಳಿಗೊಮ್ಮೆ ಮಾಘ ಮಾಸದ ಹುಣ್ಣಿಮೆ ಮತ್ತು ಮಾಘ ನಕ್ಷತ್ರ ಒಂದೇ ದಿನ ಸೇರುವ ಸಂದರ್ಭದಲ್ಲಿ ಮಹಾಮಾಘಂ

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು

(ನ್ಯೂಸ್‌ ಕಡಬ) newskadaba.com,  ಡಿ.13: ಕೇರಳ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ರಾಜಧಾನಿ ತಿರುವನಂತಪುರಂ ಕಾರ್ಪೋರೇಶನ್‌ನಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ. ಸುಮಾರು 45 ವರ್ಷಗಳಿಂದ ಎಲ್‌ಡಿಎಫ್ (ಕಮ್ಯೂನಿಸ್ಟ್) ಹಿಡಿತದಲ್ಲಿದ್ದ ಕಾರ್ಪೋರೇಶನ್‌ನ್ನು ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ನಿರ್ಮಿಸಿದೆ. ತಿರುವನಂತಪುರಂ ಕಾರ್ಪೋರೇಶನ್‌ನ 101 ಸ್ಥಾನಗಳ ಪೈಕಿ 100 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಒಂದು ಸ್ಥಾನದಲ್ಲಿ ಅಭ್ಯರ್ಥಿ ನಿಧನರಾದ ಹಿನ್ನೆಲೆಯಲ್ಲಿ ಮತದಾನ ಮುಂದೂಡಲಾಗಿತ್ತು. ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 50 ಸ್ಥಾನಗಳನ್ನು

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

(ನ್ಯೂಸ್‌ ಕಡಬ) newskadaba.com,  ಡಿ.13: ದಕ್ಷಿಣ ರಾಜ್ಯಗಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ(PMBJP) ಪರಿಣಾಮಕಾರಿಯಾಗಿ ಬೆಳವಣಿಗೆ ಸಾಧಿಸುತ್ತಿದೆ. ಆದರೆ ಇತರ ರಾಜ್ಯಗಳು ಗಮನಾರ್ಹವಾಗಿ ಕಡಿಮೆ ವ್ಯಾಪಾರ ಕಾರ್ಯಕ್ಷಮತೆಯನ್ನು ತೋರಿಸುತ್ತವೆ. ಇದರಿಂದ ಕೈಗೆಟುಕುವ ಜೆನೆರಿಕ್ ಔಷಧಿಗಳ ಲಭ್ಯತೆ ಮತ್ತು ಬಳಕೆಯಲ್ಲಿ ದೇಶದಲ್ಲಿ ಮಿಶ್ರ ಪ್ರತಿಕ್ರೆಯ ವ್ಯಕ್ತವಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಜನೌಷಧಿ ಕೇಂದ್ರ(JAK) ಸಾಂದ್ರತೆ ಮತ್ತು ವ್ಯವಹಾರದ ಪ್ರಮಾಣದಲ್ಲಿ ಮುಂಚೂಣಿಯಲ್ಲಿವೆ. ಆದರೆ ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ಜನಸಂಖ್ಯಾ ಅಥವಾ ಆರ್ಥಿಕ ಬಲದ ಹೊರತಾಗಿಯೂ ಹಿಂದುಳಿದಿವೆ.

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ: ಮದ್ಯ ಮಾರಾಟ ಹೊಸ ದಾಖಲೆ – ಹತ್ತು ದಿನಗಳಲ್ಲಿ ರೂ. 826 ಕೋಟಿ ಮಾರಾಟ!

(ನ್ಯೂಸ್‌ ಕಡಬ) newskadaba.com,  ಸೆ.08 :  ಕೇರಳದಲ್ಲಿ ಓಣಂ ಹಬ್ಬದ ಸಂಭ್ರಮದ ನಡುವೆಯೇ ಮದ್ಯ ಮಾರಾಟವು ಹೊಸ ದಾಖಲೆ ನಿರ್ಮಿಸಿದೆ. ಕೇರಳ ರಾಜ್ಯ ಪಾನೀಯ ನಿಗಮ ನೀಡಿದ ಮಾಹಿತಿಯಂತೆ, ಆಗಸ್ಟ್ 25 ರಿಂದ ಸೆಪ್ಟೆಂಬರ್ 4 ರವರೆಗೆ ರಾಜ್ಯದ ವಿವಿಧ BEVCO ಮಳಿಗೆಗಳ ಮೂಲಕ ಒಟ್ಟು ರೂ. 826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ರೂ. 776.82 ಕೋಟಿ ಮದ್ಯ ಮಾರಾಟವಾಗಿದ್ದು, ಈ ಬಾರಿಗೆ ಶೇ. 6.38ರಷ್ಟು ಹೆಚ್ಚಳವಾಗಿರುವುದು ಗಮನಾರ್ಹವಾಗಿದೆ. ಈ

ಕೇರಳ: ಮದ್ಯ ಮಾರಾಟ ಹೊಸ ದಾಖಲೆ – ಹತ್ತು ದಿನಗಳಲ್ಲಿ ರೂ. 826 ಕೋಟಿ ಮಾರಾಟ! Read More »

ಬ್ರೇಕಿಂಗ್ ನ್ಯೂಸ್

ಕೇರಳ : ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿ

(ನ್ಯೂಸ್‌ ಕಡಬ) newskadaba.com, ಆ.20: ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಕೇರಳದ ಕಣ್ಣೂರು ಜೆಲ್ಲೆ ಕುಟ್ಟಿಯತ್ತೂರ್‌ಬಳಿಯ ಉರುವಾಂಚಲ್‌ನಲ್ಲಿ ನಡೆದಿದೆ. ಪ್ರವೀಣಾ(39) ಕೊಲೆಯಾದ ಮಹಿಳೆ ದುಷ್ಕರ್ಮಿ ನೀರು ಕೇಳುವ ನೆಪದಲ್ಲಿನ ಮನೆಗೆ ನುಗ್ಗಿ ಆಕೆಯನ್ನು ಸುಟ್ಟು ಹಾಕಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಪ್ರವೀಣಾ ಅವರ ಮಾವ,ಅತ್ತೆ ಹಾಗೂ ಅವರ ಅತ್ತಿಗೆಯ ಮಕ್ಕಳು ಮನೆಯಲ್ಲಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದಾರೆ.ಪ್ರವೀಣಾ ಅವರ ಪತಿ ಅಜೀಜ್‌ ವಿದೇಶದಲ್ಲಿದ್ದಾರೆ.ಜಿಜೇಶ್‌ ಎಂಬಾತ

ಕೇರಳ : ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ಭಾರೀ ಮಳೆ – ಕೆಲವೇ ಗಂಟೆಗಳಲ್ಲಿ ಕುಸಿದು ಬಿದ್ದ ಶಾಲೆ

(ನ್ಯೂಸ್‌ ಕಡಬ) newskadaba.com, ಆ.08:‌ಭಾರೀ ಮಳೆಯಿಂದಾಗಿ ಬುಧವಾರ ನಗರದ ಕೊಡಾಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದ ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್, ದೊಡ್ಡ ದುರಂತವೊಂದು ತಪ್ಪಿದೆ. ರಜೆ ಇದ್ದ ಕಾರಣ ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ ಇರಲಿಲ್ಲ. ಈ ಘಟನೆ ಬೆಳಗಿನ ಜಾವದಲ್ಲಿ ಸಂಭವಿಸಿದೆ, ವಿದ್ಯಾರ್ಥಿಗಳು ಸಾಮಾನ್ಯವಾಗಿ ಸೇರುವ ಸಭಾಂಗಣದೊಳಗೆ ಲೋಹದ ಹಾಳೆಯ ಛಾವಣಿಯ ಕೆಳಗೆ ಅಳವಡಿಸಲಾದ ಜಿಪ್ಸಮ್ ಬೋರ್ಡ್ ಸೀಲಿಂಗ್ ಕುಸಿದಿದೆ. ಸುಮಾರು 54 ಲಕ್ಷ ರೂ. ವೆಚ್ಚದಲ್ಲಿ ಕೇವಲ ಎರಡು ವರ್ಷಗಳ

ಕೇರಳದಲ್ಲಿ ಭಾರೀ ಮಳೆ – ಕೆಲವೇ ಗಂಟೆಗಳಲ್ಲಿ ಕುಸಿದು ಬಿದ್ದ ಶಾಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ

(ನ್ಯೂಸ್‌ ಕಡಬ) newskadaba.com, ಆ.05: ಮೈಸೂರು: ಅಕ್ರಮವಾಗಿ ನೆರೆಯ ಕೇರಳಕ್ಕೆ ಯೂರಿಯಾ ರಸಗೊಬ್ಬರ ಸಾಗಣೆ ಮಾಡುತ್ತಿದ್ದ ಲಾರಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. 1699 ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅಕ್ರಮ ಬೆಳಕಿಗೆ ಬಂದಿದೆ. 73, ಡಿ ನಂಜಗೂಡಿನ ಗೋಧಾಮಿನಿಂದ ಯೂರಿಯಾ ರಸಗೊಬ್ಬರ ತುಂಬಿಕೊಂಡು ಕೇರಳಕ್ಕೆ ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

(ನ್ಯೂಸ್ ಕಡಬ) newskadaba.com, ಜು.‌ 29. ಯೆಮೆನ್‌ನಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ‍್ಯಾಂಡ್ ಮುಫ್ತಿ, ಕಾಂತಪುರಂ ಎಪಿ ಅಬುಬಕರ್ ಮುಸ್ಲೈಯರ್ ಅವರ ಕಚೇರಿ ತಿಳಿಸಿದೆ. ಜುಲೈ 16ರಂದು ನಿಮಿಷಾ ಪ್ರಿಯಾಳಿಗೆ ಗಲ್ಲಿಗೇರಿಸಲು ದಿನ ನಿಗದಿಯಾಗಿತ್ತು. ಆದರೆ, ಭಾರತ ಸರ್ಕಾರದ ಮನವಿ ಹಾಗೂ ಧಾರ್ಮಿಕ ಮುಖಂಡರ ಮಧ್ಯಸ್ಥಿಕೆಯ ಬಳಿಕ ಆ ಗಲ್ಲು ಶಿಕ್ಷೆ ಮುಂದೂಡಲಾಗಿತ್ತು. ಭಾರತ ಸರ್ಕಾರ ಮತ್ತು ಗ್ರ‍್ಯಾಂಡ್ ಮುಫ್ತಿ ಅಬುಬಕರ್

ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top