kerala

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

(ನ್ಯೂಸ್ ಕಡಬ) newskadaba.com,ಜು .18. ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ […]

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com, ಜು. 14. ನವದೆಹಲಿ: ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಮರಣದಂಡನೆಯಿಂದ ರಕ್ಷಿಸಲು ಖಾಸಗಿ ಮಾರ್ಗಗಳ ಮೂಲಕ ಪ್ರಯತ್ನಗಳನ್ನು ಮಾಡುತ್ತಿರುವಾಗ, ಆ ದೇಶದ ರಾಜತಾಂತ್ರಿಕ ಸೂಕ್ಷ್ಮತೆಯಿಂದಾಗಿ ಭಾರತ “ಹೆಚ್ಚೇನೂ” ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. “ಯೆಮೆನ್‌ನ ಸೂಕ್ಷ್ಮತೆಯನ್ನು ಗಮನಿಸಿದರೆ ಭಾರತ ಸರ್ಕಾರವು ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲ. ಅದನ್ನು ರಾಜತಾಂತ್ರಿಕವಾಗಿ ಗುರುತಿಸಲಾಗಿಲ್ಲ” ಎಂದು ಕೇಂದ್ರ ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Death, deadbody, Waterfall

ಎಸಿ ಸ್ಫೋಟ- ಕೇರಳದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 18. ಕೊಠಡಿಯಲ್ಲಿನ ಎಸಿ ಸ್ಫೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಎರ್ನಾಕುಲಂನ ಪರವೂರ್‌ ಮಂಜಲಿ ನಿವಾಸಿ ಬಶೀರ್ ಅವರ ಪುತ್ರ ಜಿಯಾದ್ ಎಂದು ಗುರುತಿಸಲಾಗಿದೆ.

ಎಸಿ ಸ್ಫೋಟ- ಕೇರಳದ ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ: ಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವ ಅವಶೇಷಗಳು ಪತ್ತೆ

(ನ್ಯೂಸ್ ಕಡಬ) newskadaba.com ಜ.07 ಕೇರಳ: ಸೋಮವಾರ ಎರ್ನಾಕುಲಂ ಜಿಲ್ಲೆಯ ಚೊಟ್ಟನಿಕ್ಕಾರಾ ಬಳಿಯ ಪರಿತ್ಯಕ್ತ ಮನೆಯೊಳಗೆ ತಲೆಬುರುಡೆ ಮತ್ತು ಮೂಳೆಗಳು ಸೇರಿದಂತೆ ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳವನ್ನು ಶೋಧಿಸಿದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿಸಿದಾಗ, ಸುಮ್ಮನೆ ಕುತೂಹಲಕ್ಕೆಂದು ಫ್ರಿಡ್ಜ್​ ಬಾಗಿಲು ತೆರೆದಾಗ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ. ಅವಶೇಷಗಳು ಫ್ರಿಡ್ಜ್‌ನಲ್ಲಿ ಶೇಖರಿಸಲ್ಪಟ್ಟಿರುವುದು ಕಂಡುಬಂದಿದೆ. 30 ವರ್ಷಗಳಿಂದ ಜನವಸತಿ ಇಲ್ಲದ ಈ ಮನೆ ಸಮಾಜ ವಿರೋಧಿಗಳ ತಾಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸಿದ್ಧ ಚೊಟ್ಟಣಿಕ್ಕರ ಭಗವತಿ

ಕೇರಳ: ಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವ ಅವಶೇಷಗಳು ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಕೇರಳ: ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಚಾಲಕನಿಗೆ 2.5 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ತಿರುವನಂತಪುರ, ನ. 18. ಕೇರಳದ ಚಲಕುಡಿಯಲ್ಲಿ ಕಾರು ಚಾಲಕನೊಬ್ಬ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ಅಡ್ಡಿಪಡಿಸಿದ ಹಿನ್ನೆಲೆ ಆತನ ಲೈಸೆನ್ಸ್‌ ರದ್ದು ಪಡಿಸಿ 2.5 ಲಕ್ಷ ರೂ. ದಂಡವಿಧಿಸಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ರಸ್ತೆಯಲ್ಲಿ ಕಾರಿನ ಚಾಲಕ ಮುಂದೆ ಹೋಗಲು ಬಿಡದೆ ಅಡ್ಡ ಹಾಕಿದ್ದಾನಂತೆ. ಇದನ್ನು ಆ್ಯಂಬುಲೆನ್ಸ್‌ನಲ್ಲಿದ್ದ ವ್ಯಕ್ತಿಯೊಬ್ಬರು ವಿಡಿಯೊ ಮಾಡಿದ್ದಾರೆ. ಕಾರಿನಲ್ಲಿರುವವನು ಎರಡು ನಿಮಿಷಗಳಿಗೂ ಹೆಚ್ಚು ಕಾಲ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ಬಿಡದೆ ಅಡ್ಡಹಾಕಿದ್ದಾನಂತೆ. ಆ್ಯಂಬುಲೆನ್ಸ್‌ ಚಾಲಕನ ಪದೇ ಪದೇ ಹಾರ್ನ್ ಮತ್ತು

ಕೇರಳ: ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಚಾಲಕನಿಗೆ 2.5 ಲಕ್ಷ ರೂ. ದಂಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ನ. 16. ಕೇರಳ: ಸಮಾರಂಭ ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಕೇರಳದ ಹೈಕೋರ್ಟ್ ಸೂಚನೆ ನೀಡಿದ್ದು, ಹಬ್ಬಗಳಲ್ಲಿ ಆನೆಗಳನ್ನು ಬಳಸುವುದನ್ನುಯಾವುದೇ ಧರ್ಮವು ಕಡ್ಡಾಯಗೊಳಿಸುವುದಿಲ್ಲ ಎಂದು ಹೇಳಿದೆ. ಉತ್ಸವಗಳಲ್ಲಿ ಮೆರವಣಿಗೆ ನಡೆಸುವ ಆನೆಗಳ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್, ಆನೆಗಳ ಮೆರವಣಿಗೆಗೆ ಸಮಯದ ಮಿತಿ ಸೇರಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪ್ರಾಣಿಗಳ ಹಕ್ಕುಗಳ ರಕ್ಷಣೆಯಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಸಂಬಂಧಿಸಿದ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡ ಅರ್ಜಿ ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿಗಳಾದ ಎ

ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

Online shopping; ಬಟ್ಟೆ ರಿಟರ್ನ್ ತೆಗೆದುಕೊಳ್ಳದೇ ಆಟವಾಡಿಸುತ್ತಿದ್ದ ಕಂಪನಿಗೆ ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ಅ. 16. ಆನ್​ಲೈನ್​ನಲ್ಲಿ ಖರೀದಿಸಿದ ಬಟ್ಟೆಯನ್ನು ವಾಪಸ್ ತೆಗೆದುಕೊಳ್ಳದ ಕಂಪನಿಯೊಂದಕ್ಕೆ ಎರ್ನಾಕುಲಂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಪ್ರಾಡಕ್ಟ್​ ಬೆಲೆ, ಪರಿಹಾರ ಮತ್ತು ನ್ಯಾಯಾಲಯದ ವೆಚ್ಚ ಸೇರಿದಂತೆ ಒಟ್ಟು 9,395 ರೂ.ಗಳನ್ನು ಪಾವತಿಸಲು ಕೋರ್ಟ್ ಆದೇಶಿಸಿರುವುದಾಗಿ ತಿಳಿದುಬಂದಿದೆ.   ಕೇರಳದ ಆಲಪ್ಪುಝದಲ್ಲಿರುವ ಇಹಾ ಡಿಸೈನ್ಸ್ ಬ್ರೈಡಲ್ ಸ್ಟುಡಿಯೋ ಎಂಬ ಆನ್ ಲೈನ್ ಶಾಪಿಂಗ್ ಸೆಂಟರ್ ವಿರುದ್ಧ ಎಡಪ್ಪಲ್ಲಿ ಮೂಲದ ಕೆ.ಜಿ. ಲಿಸಾ ಎಂಬವರು ನೀಡಿದ ದೂರಿನನ್ವಯ

Online shopping; ಬಟ್ಟೆ ರಿಟರ್ನ್ ತೆಗೆದುಕೊಳ್ಳದೇ ಆಟವಾಡಿಸುತ್ತಿದ್ದ ಕಂಪನಿಗೆ ಬಿಗ್ ಶಾಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 12 ಮಂಗಳೂರು : ಕರ್ನಾಟಕ ಮತ್ತು ಗೋವಾ ಕರಾವಳಿಯ ಸಮೀಪ ಮಧ್ಯ ಪೂರ್ವ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಉಂಟಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವದಲ್ಲಿ ಬಂಗಾಳಕೊಲ್ಲಿಯ ನೈಋತ್ಯ ಕರಾವಳಿಯ ತಮಿಳುನಾಡು ಕರಾವಳಿಯ ಬಳಿ ಸೈಕ್ಲೋನಿಕ್ ಪರಿಚಲನೆ ರೂಪುಗೊಳ್ಳುತ್ತಿದೆ.ಇನ್ನೊಂದೆಡೆ ಈಶಾನ್ಯ ಅಸ್ಸಾಂ ಬಳಿಯೂ ಕರ್ನಾಟಕ, ಗೋವಾ ಕರಾವಳಿಯಲ್ಲಿ ಚಂಡಮಾರುತ ಮಾದರಿ ಕಾಣಿಸಿಕೊಂಡಿದ್ದು ಇದರ ಪರಿಣಾಮವಾಗಿ ದಕ್ಷಿಣ ಗುಜರಾತ್, ಮಹಾರಾಷ್ಟ್ರ, ಉತ್ತರ ಮತ್ತು ಒಳ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಈಶಾನ್ಯ ರಾಜ್ಯಗಳಲ್ಲಿ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ Read More »

ಕರಾವಳಿ, ಕರ್ನಾಟಕ

ವಯನಾಡ್ ಗೆ NDRFನಿಂದ ಪರಿಹಾರ ಬಿಡುಗಡೆ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ)newskadaba.com, ಅ. 11 ಕೇರಳ : ವಯನಾಡಿಗೆ ಎನ್‌ಡಿಆರ್‌ಎಫ್(NDRF) ಮತ್ತು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಹಣಕಾಸು ಒದಗಿಸುವ ಕುರಿತು ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರಕಾರಕ್ಕೆ ಕೇರಳ ಹೈಕೋರ್ಟ್ ಸೂಚಿಸಿದೆ. ನ್ಯಾಯಮೂರ್ತಿ ಎ.ಕೆ. ಜಯಶಂಕರ ನಂಬಿಯಾರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಕುಮಾರ್ ವಿ ಎಂ ಅವರ ವಿಭಾಗೀಯ ಪೀಠವು, ವಯನಾಡು ಭೂಕುಸಿತದ ಬಳಿಕ ನೈಸರ್ಗಿಕ ವಿಕೋಪಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಗೆ ಸಂಬಂಧಿಸಿ ದಾಖಲಾದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ವಯನಾಡ್ ಗೆ NDRFನಿಂದ ಪರಿಹಾರ ಬಿಡುಗಡೆ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ಸೂಚನೆ Read More »

ಬ್ರೇಕಿಂಗ್ ನ್ಯೂಸ್

ಕೇರಳದ 25 ಕೋಟಿ ರೂ ಗೆದ್ದ ಮಂಡ್ಯದ ಮೆಕ್ಯಾನಿಕ್ ಅಲ್ತಾಫ್

(ನ್ಯೂಸ್ ಕಡಬ)newskadaba.com, ಅ. 09ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರದ ಬೈಕ್ ಮೆಕ್ಯಾನಿಕ್‌ ಅಲ್ತಾಫ್‌ಗೆ ಕೇರಳದ ಓಣಂ ಹಬ್ಬದ 25 ಕೋಟಿ ರೂ. ಮೌಲ್ಯದ ಲಾಟರಿ ಹೊಡೆದಿದೆ. ಈ ಮೂಲಕ ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯದ ವ್ಯಕ್ತಿ ಇದೀಗ ರಾತ್ರೋ ರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಲಾಟರಿಯಲ್ಲಿ‌ 25 ಕೋಟಿ ರೂ. ಬಹುಮಾನವನ್ನು ಪಡೆದಿದ್ದಾರೆ. ಇವರು ಕೇರಳ‌ ರಾಜ್ಯ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಅಲ್ತಾಫ್ ಪಾಷಾ ಅವರು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣ ನಿವಾಸಿ

ಕೇರಳದ 25 ಕೋಟಿ ರೂ ಗೆದ್ದ ಮಂಡ್ಯದ ಮೆಕ್ಯಾನಿಕ್ ಅಲ್ತಾಫ್ Read More »

ಬ್ರೇಕಿಂಗ್ ನ್ಯೂಸ್
Scroll to Top