kerala

‘ಕೇರಳಂ’ ಎಂದು ಮರುನಾಮಕರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ..!

(ನ್ಯೂಸ್ ಕಡಬ)newskadaba.com ಕೇರಳ, ಆ.10. ಕೇರಳದಲ್ಲಿನ ಆಡಳಿತಾರೂಢ ಎಡರಂಗ ಸರ್ಕಾರವು ಕೇರಳವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ ಎಂದು ಪಿಟಿಐ ತಿಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನ ಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಲು ಮುಂದಾಗಿದ್ದು, ಈ ನಿರ್ಣಯವು ಆ. 09ರ ಸದನ ಕಲಾಪಗಳ ವೇಳಾಪಟ್ಟಿಯಲ್ಲಿ ನಮೂದಾಗಿದೆ. ಈ ಮಾಹಿತಿಯು ಕೇರಳ ರಾಜ್ಯ ವಿಧಾನಸಭೆಯ ಅಂತರ್ಜಾಲ ತಾಣದಲ್ಲಿ ಅಪ್ಲೋಡ್ ಆಗಿದೆ. ಕೇರಳ ರಾಜ್ಯದ ಹೆಸರು ‘ಕೇರಳಂ’ ಎಂದು ಸಂವಿಧಾನ ಮತ್ತು ಎಲ್ಲ ಅಧಿಕೃತ […]

‘ಕೇರಳಂ’ ಎಂದು ಮರುನಾಮಕರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 03. ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಸೇರಿ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಡಿಯಲ್ಲಿ ಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಶಿವಪ್ರಕಾಶ್, ಸಿಬ್ಬಂದಿಗಳಾದ ವಿಜಯ್‌ಕುಮಾರ್ ಎ ಎಚ್‌ಸಿ, ಶಿವನಿ ಎಚ್‌ಸಿ ಮತ್ತು ಸಂದೇಶ್ ಬಂಧಿತ ಅಧಿಕಾರಿಗಳು ಎಂದು ತಿಳಿದು ಬಂದಿದೆ. ಬಂಧಿತರಾಗಿರುವ ವೈಟ್ ಫೀಲ್ಡ್ ಪೊಲೀಸರು ಕೊಚ್ಚಿಯ ಕುಂಬಲಂಗಿಯಿಂದ

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 01. ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಈತ ಸೋಮವಾರದಮದು ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿರುವ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ರ್ಘಟನೆ ನಡೆದಿದೆನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗಿನಿಂದ ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು

(ನ್ಯೂಸ್ ಕಡಬ)newskadaba.com ಕೇರಳ, ಜು.28. 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದಿದ್ದು, ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ ಇಲಾಖೆಯು 10 ಕೋಟಿ ರೂಪಾಯಿಗಳ ಮಾನ್ಸೂನ್ ಬಂಪರ್ ವಿಜೇತರನ್ನು ಘೋಷಿಸಿದ್ದು 11 ಮಂದಿ ಮಹಿಳಾ ಪೌರ ಕಾರ್ಮಿಕರು ವಿಜೇತರಾಗಿದ್ದಾರೆ ಎಂದು ವರದಿ ತಿಳಿಸಿದೆ. ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ 11 ಮಹಿಳೆಯರು ಅಂದರೆ ಒಬ್ಬೊಬ್ಬರು ತಲಾ 25 ರೂ. ಷೇರು ಹಾಕಿ ಟಿಕೆಟ್ ಖರೀದಿಸಿದ್ದರು. ಕುಟ್ಟಿಮಾಲು, ಬೇಬಿ, ಶೋಭಾ, ಪಾರ್ವತಿ, ರಾಧಾ, ಲಕ್ಷ್ಮಿ,

10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಕೇರಳದ ತ್ರಿಶೂರ್ ನಲ್ಲಿ ಅಜ್ಜ- ಅಜ್ಜಿಯ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು, ಚಿನ್ನಾಭರಣ ಮಾರಾಟ ಮಾಡುತ್ತಿದ್ದ ವೇಳೆ ಮಂಗಳೂರಿನಲ್ಲಿ ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರ್ ನಿವಾಸಿ ಅಹಮ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಈತ ತ್ರಿಶೂರ್ ಜಿಲ್ಲೆಯ ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23ರಂದು ಅಜ್ಜ ಮತ್ತು ಅಜ್ಜಿಯನ್ನು ಕೊಲೆಮಾಡಿ ಅವರಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ. ಸೋಮವಾರದಂದು ನಗರದ ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಾಸ್ಪದವಾಗಿ

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೈಗಾರಿಕಾ ಘಟಕದಲ್ಲಿ ಸ್ಫೋಟ! ➤ ಓರ್ವ ಮೃತ್ಯು

 (ನ್ಯೂಸ್ ಕಡಬ) newskadaba.com ಕೇರಳ, ಜೂ. 20.  ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ  ನಡೆದಿದೆ. ಮೃತ ವ್ಯಕ್ತಿಯನ್ನು ಅರವಿಂದನ್ ಎಂದು ಗುರುತಿಸಲಾಗಿದೆ, ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.ಇನ್ನು ಅರವಿಂದನ್ ಅವರು ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್ ಮಾಡುತ್ತಿದ್ದು, ಕುಲುಮೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿಬರಬಹುದು ಎಂದು ಪೊಲೀಸರು ತಿಳಿಸಿದ್ದಾರೆ, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು

ಕೈಗಾರಿಕಾ ಘಟಕದಲ್ಲಿ ಸ್ಫೋಟ! ➤ ಓರ್ವ ಮೃತ್ಯು Read More »

ಕರಾವಳಿ

ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜೂ. 08. ಇಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತೀ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ಪ್ರತಿ ವರ್ಷವೂ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು. ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡಾ ಮಳೆ ಆರಂಭವಾಗುತ್ತಿತ್ತು. ಆದರೆ ಇದೀಗ

ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..! Read More »

ರಾಷ್ಟ್ರೀಯ ನ್ಯೂಸ್

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ

(ನ್ಯೂಸ್ ಕಡಬ) newskadaba.com ಕೇರಳ, ಜೂ. 08. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ತನ್ನ ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಹತ್ಯೆಗೊಳಗಾದ ಬಾಲಕಿಯನ್ನು ನಕ್ಷತ್ರಾ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀ ಮಹೇಶನ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಮಹೇಶ್ ತನ್ನ ಮಗಳು ನಕ್ಷತ್ರಾಳನ್ನು ಬುಧವಾರದಂದು ರಾತ್ರಿ ಸುಮಾರು 8 ಗಂಟೆಯ

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ Read More »

ಕ್ರೈಮ್ ನ್ಯೂಸ್

ಲೈಟ್‌ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ

(ನ್ಯೂಸ್ ಕಡಬ)newskadaba@gmail.comಕಾಸರಗೋಡು,  ( ಜೂ 06) ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಡಿವೈಎಸ್ಪಿಪಿ ಬಾಲಕೃಷ್ಣನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಬೇಕಲ ಸಮೀಪದ ಹೊಸಕೋಟೆ ಎಂಬಲ್ಲಿ ವಾಹನ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚಿತ್ತಾರಿಯ ನಿಜಾರ್ (36) ಎಂಬಾತನನ್ನು ಬಂಧಿಸಲಾಗಿದೆ. ಕಾರಿನಲ್ಲಿದ್ದ 858 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರಿನಲ್ಲಿ ಬರುತ್ತಿದ್ದಾಗ ತಪಾಸಣೆ ನಡೆಸಿದಾಗ, ಬ್ಯಾಗ್ ನಲ್ಲಿ ಕಂಡುಬಂದಿದೆ ಎಂದು ವರದಿ

ಲೈಟ್‌ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ Read More »

ಕರಾವಳಿ

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜೂ. 05. ಭೀಕರ ಕಾರು ಅಪಘಾತದಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರಾಗಿದ್ದ ಮಲಯಾಳಂ ನಟ ಕೊಲ್ಲಂ ಸುಧಿ ಅವರು ಮೃತಪಟ್ಟ ಘಟನೆ ವರದಿಯಾಗಿದೆ.   ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು ಅಡಿಮಾಲಿ ಮತ್ತು ಉಲ್ಲಾಸ್ ಅರೂರ್ ಎಂಬವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಕಾರು ತ್ರಿಶೂರ್ ಕಯ್ಪಮಂಗಲಂ ಪಣಾಂಬಿಕುನ್‌ ಎಂಬಲ್ಲಿ ಮುಂಜಾನೆ 4:30 ಕ್ಕೆ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ತಕ್ಷಣವೇ ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಸುಧಿ ಅವರು ಅದಾಗಲೇ

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top