kerala

 ಏಲಕ್ಕಿಯಲ್ಲಿ ಕೀಟನಾಶಕ..! ➤  ಶಬರಿಮಲೆ ಅರವಣ ಪ್ರಸಾದಕ್ಕೆ ಹೈಕೋರ್ಟ್ ತಡೆ 

(ನ್ಯೂಸ್ ಕಡಬ) newskadaba.com  ಕೊಚ್ಚಿ, ಜ.12.  ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದ ‘ಅರವಣ ಪ್ರಸಾದ’ ಮಾರಾಟಕ್ಕೆ ಹಾಗೂ ತಯಾರಿಕೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಪ್ರಸಾದ ತಯಾರಿಕೆಯಲ್ಲಿ ಬಳಸಲಾಗುವ ಏಲಕ್ಕಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೀಟನಾಶಕ ಕಂಡು ಬಂದ ಹಿನ್ನೆಲೆಯಲ್ಲಿ ಪ್ರಸಾದವನ್ನು ಮಾರಾಟ ಮಾಡದಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ಸೂಚಿಸಿದೆ. ಇದರಿಂದ ಆರೂವರೆ ಕೋಟಿ ರೂ. ಮೌಲ್ಯದ ಅರವಣ ಪ್ರಸಾದ ವ್ಯರ್ಥ ಆಗಲಿದೆ. ಪ್ರಸಾದ ತಯಾರಿಸಲು ಖರೀದಿಸುವ ಏಲಕ್ಕಿಯನ್ನು ಪರೀಕ್ಷೆಗೆ ಒಳಪಡಿಸಿದ ವೇಳೆ ಅದರಲ್ಲಿ 14 […]

 ಏಲಕ್ಕಿಯಲ್ಲಿ ಕೀಟನಾಶಕ..! ➤  ಶಬರಿಮಲೆ ಅರವಣ ಪ್ರಸಾದಕ್ಕೆ ಹೈಕೋರ್ಟ್ ತಡೆ  Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ..!   ➤  ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ  

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.12. ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇದರ ಬೆನ್ನಲ್ಲೇ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ ಹೇರಲಾಗಿದೆ ಎಂದು ತಿಳಿದುಬಂದಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲು ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್, ಕಂದಾಯ, ಸ್ಥಳಿಯಾಡಲಿತ ಸಂಸ್ಥೆ,

ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ..!   ➤  ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ   Read More »

ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಪೆರಿಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಅಬಕಾರಿ ದಳದ ಸಿಬ್ದಂದಿ ಆಲಕ್ಕೋಡ್ ನಿವಾಸಿ ದಿಪಿನ್ ಕುಮಾರ್ (31) ಎಂದು ಗುರುತಿಸಲಾಗಿದೆ. ದಿಪಿನ್ ಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡ ದಿಪಿನ್ ಅವರನ್ನು ತಕ್ಷಣವೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ..!!                    

(ನ್ಯೂಸ್ ಕಡಬ) newskadaba.com ಕೇರಳ, ಜ. 02. ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆಯ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಅಸ್ವಸ್ಥರನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳದ ಆರೋಗ್ಯ ಸಚಿವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ತನಿಖೆ ನಡೆಸಿ ವಿವರವಾದ ವರದಿಯನ್ನು ಸಲ್ಲಿಸಲು ಆಹಾರ ಸುರಕ್ಷತಾ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಶುದ್ಧೀಕರಣ / ದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸಿದ

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ..!!                     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ವ್ಯಾಪಿಸಿದ ಪಕ್ಷಿ ಜ್ವರ ➤ 6000 ಕ್ಕೂ ಹೆಚ್ಚಿನ ಪಕ್ಷಿಗಳು ನಾಶ

(ನ್ಯೂಸ್ ಕಡಬ) newskadaba.com  ಕೊಟ್ಟಾಯಂ, ಡಿ.26. ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಪಕ್ಷಿ ಜ್ವರ ಹರಡಿರುವುದು ಧೃಢಪಟ್ಟಿದ್ದು, ಈ ಜಿಲ್ಲೆಯ ಮೂರು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು 6,017 ಪಕ್ಷಿಗಳನ್ನು ನಾಶ ಪಡಿಸಲಾಗಿದೆ. ಈ ಪೈಕಿ ಬಾತುಕೋಳಿಗಳೇ ಹೆಚ್ಚಿವೆ ಎಂದು ವರದಿ ತಿಳಿಸಿದೆ. ಈ ನಾಶವು ವೆಚೂರ್, ನೀಂದೂರು ಮತ್ತು ಅರ್ಪೂಕರ ಪಂಚಾಯತಿ ವ್ಯಾಪ್ತಿಗಳಿಂದ ವರದಿಯಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. ವೆಚೂರು ಪಂಚಾಯಿತಿ ವ್ಯಾಪ್ತಿಯಲ್ಲಿ 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನೀಂದೂರ್ ಪಂಚಾಯಿತಿ ವ್ಯಾಪ್ತಿಯಲ್ಲಿ 2,753 ಬಾತುಕೋಳಿಗಳು

ಕೇರಳದಲ್ಲಿ ವ್ಯಾಪಿಸಿದ ಪಕ್ಷಿ ಜ್ವರ ➤ 6000 ಕ್ಕೂ ಹೆಚ್ಚಿನ ಪಕ್ಷಿಗಳು ನಾಶ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಒಳ ಉಡುಪಿನಲ್ಲಿಟ್ಟು ಚಿನ್ನ ಸಾಗಾಟ ➤ ಯುವತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 26. ಒಳ ಉಡುಪಿನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ಯುವತಿಯನ್ನು ಕಾಸರಗೋಡಿನ ಶಹಲಾ (19) ಎಂದು ಗುರುತಿಸಲಾಗಿದೆ. ಈಕೆ ಭಾನುವಾರದಂದು ರಾತ್ರಿ ದುಬೈಯಿಂದ ಬಂದು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈಕೆಯನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ಹಲವು ಸಮಯ ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ

ಕಾಸರಗೋಡು: ಒಳ ಉಡುಪಿನಲ್ಲಿಟ್ಟು ಚಿನ್ನ ಸಾಗಾಟ ➤ ಯುವತಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು              

(ನ್ಯೂಸ್ ಕಡಬ) newskadaba.com ತಿರುವನಂತಪುರ, ಡಿ. 13.  ಜೊತೆಯಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಮಹಿಳೆಯು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದು, 31 ವರ್ಷದ ವ್ಯಕ್ತಿಯು ಮೃತಪಟ್ಟಿರುವ ಘಟನೆ ಕೇರಳದ ಪಟ್ಟಣಂತಿಟ್ಟ ಎಂಬಲ್ಲಿ ಸಂಭವಿಸಿದೆ. ಈ ಜೋಡಿಯು ತಾವು ಮೊದಲೇ ಕೈಗೊಂಡಿದ್ದ ನಿರ್ಧಾರದಂತೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೊಟೇಲ್ ಗೆ ತೆರಳಿದ್ದು, ಈ ವೇಳೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆ ಭಯದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮಹಿಳೆಯ ಚೀರಾಟವನ್ನು ಕೇಳಿ ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು               Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಜೇಶ್ವರ ಶಾಸಕ ಕಮರುದ್ದೀನ್ ಗೆ ಮೂರು ಪ್ರಕರಣಗಳ ಜಾಮೀನು ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಕೊಚ್ಚಿ, ಜ.04. ಹೂಡಿಕೆದಾರರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಶಾಸಕ ಕಮರುದ್ದೀನ್ ಅವರಿಗೆ ಕೇರಳ ಹೈಕೋರ್ಟ್ ಮೂರು ಪ್ರಕರಣಗಳಲ್ಲಿ ಮಾತ್ರ ಜಾಮೀನು ನೀಡಿದೆ. ಶಾಸಕ ಕಮರುದ್ದೀನ್ ವಿರುದ್ದ ಫ್ಯಾಷನ್ ಗೋಲ್ಡ್ ಸಂಸ್ಥೆಯು ಗ್ರಾಹಕರಿಂದ ಹಣ ಪಡೆದು ಚಿನ್ನ ನೀಡಿಲ್ಲ ಎಂಬುವುದಾಗಿ ಆರೋಪಿಸಿತ್ತು. ಇವರ ವಿರುದ್ದ ಈಗಾಗಲೇ 100ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ.

ಮಂಜೇಶ್ವರ ಶಾಸಕ ಕಮರುದ್ದೀನ್ ಗೆ ಮೂರು ಪ್ರಕರಣಗಳ ಜಾಮೀನು ನೀಡಿದ ಹೈಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ಕೇರಳ ಗಡಿಯಲ್ಲಿ ಗುಡ್ಡ ಕುಸಿತ ➤ ಅಪಾಯದ ಅಂಚಿನಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ: ಆ.10,. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಪ್ರಕೃತಿವಿಕೋಪಗಳು ಸಂಭವಿಸುತ್ತಲೇ ಇದೆ.  ಕರ್ನಾಟಕ ಕೇರಳ ಗಡಿ ಪ್ರದೇಶವಾಗಿರುವ ಬಡ್ಡಡ್ಕ ಸಮೀಪದ ಬಾಟೋಳಿ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಭೂಮಿ ಬಿರುಕು ಬಿಟ್ಟಿತ್ತು. ಈ ಬಾರಿ ಸುಮಾರು ಎರಡು ಎಕರೆಯಷ್ಟು ಜಾಗ, ಇನ್ನೂರು ಮೀಟರ್ ದೂರಕ್ಕೆ ಗುಡ್ಡ ಜರಿದಿದೆ. ಎರಡು ಮೀಟರ್ ಅಗಲದಲ್ಲಿ ಮಣ್ಣು ಕುಸಿದಿದ್ದು ಪರಿಸರದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಕರ್ನಾಟಕ ಕೇರಳ ಗಡಿಯಲ್ಲಿ ಗುಡ್ಡ ಕುಸಿತ ➤ ಅಪಾಯದ ಅಂಚಿನಲ್ಲಿ ಜನತೆ Read More »

ಕರಾವಳಿ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!

(ನ್ಯೂಸ್ ಕಡಬ) newskadaba.com ಕೇರಳ: ಆ.07,.  ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!! Read More »

ರಾಷ್ಟ್ರೀಯ ನ್ಯೂಸ್
Scroll to Top