kerala

2021 ಜುಲೈ ತನಕ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ➤ತಪ್ಪಿದ್ದಲ್ಲಿ10ಸಾವಿರ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ, ಜು.06. ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿರುವ ಹಿನ್ನಲೆಯಲ್ಲಿ ಕೇರಳ ಸರಕಾರ ಸುರಕ್ಷತಾ ಕ್ರಮಗಳ ಪಾಲನೆಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸುವಂತೆ ಭಾನುವಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಕೇರಳ ಸರ್ಕಾರದ ಈ ಮಹತ್ವದ ಆದೇಶ 2021 ಜುಲೈವರೆಗೂ ಅನ್ವಯವಾಗಲಿದೆ. ಅಲ್ಲದೇ ಇದೇ ವೇಳೆ ಮದುವೆಗೆ 50ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಅಂತ್ಯಕ್ರೀಯೆಯಲ್ಲಿ 20 ಜನರಷ್ಟೆ ಭಾಗವಹಿಸಬೇಕು. ಸಮುದಾಯ ಕಾರ್ಯಕ್ರಮ, […]

2021 ಜುಲೈ ತನಕ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ➤ತಪ್ಪಿದ್ದಲ್ಲಿ10ಸಾವಿರ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.01., ಮಾಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ – ಕೇರಳ ಗಡಿಭಾಗದ ರಸ್ತೆಗಳನ್ನು ತೆರೆಯುವ ಲಕ್ಷಣ ಸದ್ಯಕ್ಕಿಲ್ಲ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಾಹಿತಿ ನೀಡಿದ್ದಾರೆ . ಅಂತಾರಾಜ್ಯ ಗಡಿ ತೆರೆಯುವ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಬಿಟ್ಟಿದ್ದು, ಕಾಸರಗೋಡು – ಮಂಗಳೂರು ಗಡಿಭಾಗ ತಲಪಾಡಿ ಟೋಲ್ ಗೇಟ್ ಓಪನ್ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಜೂನ್ 8ರ ಬಳಿಕವೇ ಈ ಬಗ್ಗೆ ನಿರ್ಧರಿಸಲಾಗುವುದು

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್ Read More »

ಕರಾವಳಿ

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ಮೇ,29: ಕೇರಳ ರಾಜ್ಯದ ಧೀಮಂತ ರಾಜಕಾರಣಗಳಲ್ಲೊಬ್ಬರೆಂದು ಪರಿಗಣಿಸಲಾದ ಎಂ.ಪಿ. ವೀರೇಂದ್ರ ಕುಮಾರ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕನ್ನಡಿಗರಾದ 83 ವರ್ಷದ ವೀರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟರೆಂದು ಅವರು ಕುಟುಂಬ ಮೂಲಗಳು ಹೇಳಿದ್ಧಾಗಿ ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.       ಕೇರಳದ ಸಮಾಜವಾದಿ ಮುಖಂಡರಲ್ಲಿ ವೀರೇಂದ್ರ ಕುಮಾರ್ ಅಗ್ರಗಣ್ಯರೆನಿಸಿದ್ದಾರೆ. ಸಂಸದರು, ಕೇಂದ್ರ ಸಚಿವರಾಗಿ ಸಾಕಷ್ಟು ಜನಪ್ರಿಯರಾಗಿದ್ಧಾರೆ. ಎರಡು ದಿನಗಳ ಹಿಂದಷ್ಟೇ ಅವರು ಕೇರಳ ಸಿಎಂ ಪಿಣಾರಯಿ ವಿಜಯನ್

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ Read More »

ರಾಷ್ಟ್ರೀಯ ನ್ಯೂಸ್

ತಮಿಳುನಾಡು, ಕೇರಳದಲ್ಲಿ ಚಂಡಮಾರುತದ ಆರ್ಭಟಕ್ಕೆ 8 ಬಲಿ ► ‘ಓಖೀ’ ಚಂಡಮಾರುತ ಕರಾವಳಿಗೂ ಅಪ್ಪಳಿಸುವ ಭೀತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಕೇರಳ ಹಾಗೂ ತಮಿಳುನಾಡಿನಲ್ಲಿ ರುದ್ರ ನರ್ತನ ತೋರಿದ ‘ಓಖೀ’ ಚಂಡಮಾರುತವು ಇದೀಗ ಕರ್ನಾಟಕದ ಕರಾವಳಿಗೆ‌ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಚಂಡಮಾರುತದ ಪ್ರಭಾವದಿಂದಾಗಿ ಕೇರಳದಲ್ಲಿ ಸುರಿದ ಭಾರೀ ಮಳೆಯು 8 ಮಂದಿಯನ್ನು ಈಗಾಗಲೇ ಬಲಿ ತೆಗೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ‌. ಕೇರಳದ ಬಹು ಭಾಗದಲ್ಲಿ ತನ್ನ ರುದ್ರ ನರ್ತನವನ್ನು ತೋರಿದ ‘ಓಖೀ’ ಚಂಡಮಾರುತವು ಕರ್ನಾಟಕದ ಕರಾವಳಿಯನ್ನೂ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಅರಬ್ಬೀ ಸಮುದ್ರ ಮೂಲಕ ಹಾದು ಹೋಗಲಿರುವ ಓಖೀ ಚಂಡಮಾರುತದ ಪ್ರಭಾವವು ಇಡೀ

ತಮಿಳುನಾಡು, ಕೇರಳದಲ್ಲಿ ಚಂಡಮಾರುತದ ಆರ್ಭಟಕ್ಕೆ 8 ಬಲಿ ► ‘ಓಖೀ’ ಚಂಡಮಾರುತ ಕರಾವಳಿಗೂ ಅಪ್ಪಳಿಸುವ ಭೀತಿ Read More »

ರಾಷ್ಟ್ರೀಯ ನ್ಯೂಸ್

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ 34 ಕೆಜಿ ಚಿನ್ನವನ್ನು ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕೇರಳ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ಸನ್ನು ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.4. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಇವರು ಕೇರಳದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ಬೃಹತ್ ಜನರಕ್ಷಾ ಯಾತ್ರೆಯ ನೇತೃತ್ವವನ್ನು ವಹಿಸಲಿದ್ದಾರೆ. ಜನರಕ್ಷಾ ಯಾತ್ರೆಗೆ ಈಗಾಗಲೆ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!! Read More »

ಕರಾವಳಿ

ಸೆಪ್ಟೆಂಬರ್ 01 ರಂದು ಬಕ್ರೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಇಸ್ಲಾಂ ಕ್ಯಾಲೆಂಡರ್ ಪ್ರಕಾರ ದುಲ್‌ಹಜ್ ತಿಂಗಳ ಪ್ರಥಮ ಚಂದ್ರದರ್ಶನವು ಕೇರಳದ ಕಾಪಾಡ್‌ನಲ್ಲಿ ಮಂಗಳವಾರದಂದು ಆಗಿರುವುದರಿಂದ ಸೆಪ್ಟೆಂಬರ್ 01, 2017ನೇ ಶುಕ್ರವಾರದಂದು ಬಕ್ರೀದ್ ಹಬ್ಬವನ್ನು ಆಚರಿಸುವುದಾಗಿ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಾಗೂ ಉಳ್ಳಾಲ ಖಾಝಿ ಫಝಲ್ ಕೋಯಮ ತಂಙಳ್ ಕೂರತ್ ಪಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 01 ರಂದು ಬಕ್ರೀದ್ Read More »

ಕರಾವಳಿ

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ.21, ವಿದ್ಯಾರ್ಥಿನಿಯೊಬ್ಬಳು ಮೊಬೈಲ್‍ನಲ್ಲಿ ಮಾತನಾಡುತ್ತ ಹಾಸ್ಟೆಲ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಬಿಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೇರಳ ಮೂಲದವಳಾದ ಮೃದುಲಗ, ಚಿತ್ರದುರ್ಗದ ಬಿಡಿ ರಸ್ತೆಯಲ್ಲಿರುವ ಹಾಸ್ಟೆಲ್‍ನಲ್ಲಿದ್ದುಕೊಂಡು ಜೆಎಂಐಡಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಎಂದಿನಂತೆ ಆದಿತ್ಯವಾರ ರಾತ್ರಿ ಹಾಸ್ಟೆಲ್‍ನ 2ನೇ ಮಹಡಿಯಲ್ಲಿ ಮೊಬೈಲ್‍ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ Read More »

ಕರಾವಳಿ
Scroll to Top