kere

ಕೋಡಿಂಬಾಳದ ಅರ್ಪಾಜೆ ಕೆರೆ ಒತ್ತುವರಿ ಆರೋಪ ► ಕೆರೆ ಅಭಿವೃದ್ಧಿಗೆ ಮುಂದಾದ ಸ್ಥಳೀಯರಿಗೆ ಕಾನೂನಿನ ತೊಡಕು

(ನ್ಯೂಸ್ ಕಡಬ) newskadaba.com ಕಡಬ, ಜೂ.26. ಇಲ್ಲಿನ ಕೋಡಿಂಬಾಳ ಗ್ರಾಮದ ಅರ್ಪಾಜೆಯಲ್ಲಿ  ಸರ್ವೆ ನಂ.33/3 ರಲ್ಲಿ 0.62 ಎಕರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮಾಡಿ ಕೆರೆಯ ಜಮೀನಿನಲ್ಲಿ ಖಾಸಗಿ ವ್ಯಕ್ತಿಗಳು ರಸ್ತೆ ನಿರ್ಮಿಸಿರುವುದರ ವಿರುದ್ಧ ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಹಲವು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ತಿಂಗಳ ಹಿಂದೆ ದೂರಿಗೆ ಸ್ಪಂದಿಸಿದ ಪುತ್ತೂರು ತಹಶೀಲ್ದಾರ್ ಅನಂತ ಶಂಕರ ಅವರು ಕೆರೆಯನ್ನು ಅಳೆದು ಗಡಿ ಗುರುತು ಮಾಡಿ ಅತಿಕ್ರಮಣ ನಡೆದಿದ್ದರೆ ಕೂಡಲೇ ತೆರವುಗೊಳಿಸುವಂತೆ ಕಡಬ ಕಂದಾಯ […]

ಕೋಡಿಂಬಾಳದ ಅರ್ಪಾಜೆ ಕೆರೆ ಒತ್ತುವರಿ ಆರೋಪ ► ಕೆರೆ ಅಭಿವೃದ್ಧಿಗೆ ಮುಂದಾದ ಸ್ಥಳೀಯರಿಗೆ ಕಾನೂನಿನ ತೊಡಕು Read More »

ಕರಾವಳಿ

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.03. ತಮ್ಮ ತೋಟದಲ್ಲಿನ ಕೆರೆಗೆ ಶಾಲಾ ಬಾಲಕನೋರ್ವ ಕಾಲು ಜಾರಿ ಮೃತಪಟ್ಟ ಘಟನೆ ಕೊಂಬಾರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಇಲ್ಲಿನ ಕೊಂಬಾರು ಗ್ರಾಮದ ಕೊಡೆಂಕೀರಿ ನಿವಾಸಿ ನಾಗೇಶ್ ಎಂಬವರ ಪುತ್ರ ರಕ್ಷಿತ್(8) ಮೃತಪಟ್ಟ ದುರ್ದೈವಿ. ತಮ್ಮ ಮಗನನ್ನು ಮನೆಯಲ್ಲಿ ಬಿಟ್ಟು ತಂದೆ ತಾಯಿ ಪೇಟೆ ಕಡೆ ಹೋಗಿದ್ದು, ಮನೆಗೆ ಹಿಂತಿರುಗಿ ಬಂದಾಗ ರಕ್ಷಿತ್ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಪಕ್ಕದಲ್ಲೆಲ್ಲಾ ಹುಡುಕಾಡಿದಾಗ ರಕ್ಷಿತ್ ನ ಮೃತದೇಹ ಕೆರೆಯಲ್ಲಿ ಕಂಡುಬಂದಿದೆ. ಸ್ಥಳಕ್ಕೆ ಕಡಬ

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ
Scroll to Top