khadar

‘ತುಳು ಭಾಷೆ’ ಅಧ್ಯಯನಕ್ಕೆ ಸರ್ಕಾರ ಸಮಿತಿ ರಚಿಸುತ್ತಿರುವುದೇಕೆ ?  ➤  ಯುಟಿ ಖಾದರ್ ಪ್ರಶ್ನೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ,07. ತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯ ಏನಿತ್ತು ? ಸಮಿತಿ ರಚಿಸುವ ಬದಲು ರಾಜ್ಯದಲ್ಲಿ ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಸರ್ಕಾರ […]

‘ತುಳು ಭಾಷೆ’ ಅಧ್ಯಯನಕ್ಕೆ ಸರ್ಕಾರ ಸಮಿತಿ ರಚಿಸುತ್ತಿರುವುದೇಕೆ ?  ➤  ಯುಟಿ ಖಾದರ್ ಪ್ರಶ್ನೆ..! Read More »

ಕರಾವಳಿ

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸುವ ಮೂಲಕ ಶಾಸಕ ಖಾದರ್ ಮಾನವೀಯತೆ ಮೆರೆದಿದ್ದಾರೆ. ಸಂಜೆ ವೇಳೆ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಅದೇ ರಸ್ತೆ ಮೂಲಕ ಸಂಚರಿಸುತ್ತಿದ್ದರು. ತಕ್ಷಣ ಗಾಯಾಳುವನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸುವ ಮೂಲಕ ಖಾದರ್ ಮಾನವೀಯತೆ ಮೆರೆಯುವ ಜೊತೆಗೆ ತಮ್ಮ

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!!

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರಿಗೆ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ವೈಧ್ಯರು ತಿಳಿಸಿದ್ದರು. ಈ ಸಂದರ್ಭದಲ್ಲಿ ಸಂತೋಷ್

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!! Read More »

ಕರಾವಳಿ
Scroll to Top