kharge

‘ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು’- ಖರ್ಗೆ ಆಗ್ರಹ

(ನ್ಯೂಸ್ ಕಡಬ) newskadaba.comಮಂಗಳೂರು, ನ.22.ಕೇಂದ್ರ ಸರ್ಕಾರ ಅದಾನಿಗೆ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅದಾನಿ ವಿರುದ್ಧ ಬಂಧನ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಗೌತಮ್ ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು. ಆದರೆ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಅದಾನಿಯನ್ನ ರಕ್ಷಣೆ ಮಾಡುತ್ತಿದ್ದಾರೆ. ಈ ವಿಚಾರವನ್ನ ನಾವು ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಅದಾನಿ ಕಾನೂನು ಬಾಹಿರ ಕೆಲಸ ಮಾಡುತ್ತಿದ್ದಾರೆ. ಎಂದು ಅನೇಕ ವರ್ಷಗಳಿಂದ […]

‘ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು’- ಖರ್ಗೆ ಆಗ್ರಹ Read More »

ಕರ್ನಾಟಕ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು !

(ನ್ಯೂಸ್ ಕಡಬ) newskadaba.com ದೆಹಲಿ, ಅ.19: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೊಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು ! Read More »

ರಾಷ್ಟ್ರೀಯ ನ್ಯೂಸ್
Scroll to Top