KMF

‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ

(ನ್ಯೂಸ್‌ ಕಡಬ) newskadaba.com ಜು.29 : ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್​ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ ದೇಶದಲ್ಲಿಯೇ ಅತ್ಯುತ್ತಮ ಟಾಪ್​​​​-4 ಬ್ರ್ಯಾಂಡ್​ ಆಗಿ ಹೊರಹೊಮ್ಮಿದೆ. ಅಷ್ಟೇ ಅಲ್ಲದೆ, ಭಾರತೀಯ ಟಾಪ್​​-100 ಬ್ರ್ಯಾಂಡ್​ಗಳಲ್ಲಿ ನಂದಿನಿಯು 38ನೇ ಸ್ಥಾನ ಅಲಂಕರಿಸಿದೆ. ವಿಶ್ವದಾದ್ಯಂತ ಬ್ರ್ಯಾಂಡ್​ಗಳ ಮೌಲ್ಯಮಾಪನಕ್ಕೆ ಹೆಸರಾಗಿರುವ ಬ್ರ್ಯಾಂಡ್​ ಫೈನಾನ್ಸ್​ ಸಂಸ್ಥೆ ಲಂಡನ್​ನಲ್ಲಿ ಬಿಡುಗಡೆ ಮಾಡಿದ ಈ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸಹಕಾರಿ ಕ್ಷೇತ್ರದ ನಂದಿನಿಯು ದೇಶದ ಅತ್ಯುತ್ತಮ ಬ್ರ್ಯಾಂಡ್​ಗಳ ಪಟ್ಟಿಗೆ ಸೇರಿದೆ. ದೇಶದ […]

‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ Read More »

ರಾಷ್ಟ್ರೀಯ ನ್ಯೂಸ್

ಫೆ.1ಕ್ಕೆ ಕೆಎಂಎಫ್‌ ಸ್ಥಗಿತ ; ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.28: ವೇತನ ತಾರತಮ್ಯ ವಿರೋಧಿಸಿ ಕರ್ನಾಟಕ ಹಲು ಮಹಾಮಂಡಳ (ಕೆಎಂಎಫ್‌) ಅಧಿಕಾರಿಗಳು ಹಾಗು ಸಿಬ್ಬಂದಿ ಫೆ.1ರಿಂದ ಮುಷ್ಕರಕ್ಕೆ ಮುಂದಾಗಿರುವುದರಿಂದ ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಮುಖವಾಗಿ 7ನೇ ವೇತನ ಆಯೋಗದ ವರದಿಯಂತೆ ವೇತನ ಪರಿಸ್ಕರಣೆ, ಸೌಲತ್ತುಗಳನ್ನು ಯಥಾವತ್‌ ಜಾರಿ ಮಾಡುವಂತೆ ಪಟ್ಟು ಹಿಡಿದು ಫೆ.1ರಂದು ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲು ಕೆಎಂಎಫ್‌ ಹಾಗು ಎಲ್ಲಾ ಒಕ್ಕೂಟಗ ಅಧಿಕಾರಿಗಳು, ಸಿಬ್ಭಂದಿ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷರು,ವ್ಯವಸ್ಥಾಪಕ ನಿದೇರ್ಶಕರಿಗೂ ಮನವಿ ಪತ್ರದಲ್ಲಿ ಹೋರಾಟದ ವಿಷಯ ತಿಳಿಸಲಾಗಿದೆ.ತಾಂತ್ರಿಕ

ಫೆ.1ಕ್ಕೆ ಕೆಎಂಎಫ್‌ ಸ್ಥಗಿತ ; ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಂಎಫ್ ನಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಶೀಘ್ರವೇ ನಂದಿನಿ ಇಡ್ಲಿ ದೋಸೆ ಹಿಟ್ಟು ಮಾರುಕಟ್ಟೆಗೆ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ರುಚಿಯನ್ನು ನೀವು ಸವಿದೆ ಇರುತ್ತೀರಾ. ಕೇವಲ ಹಾಲು ಮೊಸರು ಮಾತ್ರವಲ್ಲದೇ 100ಕ್ಕೂ ಹೆಚ್ಚು ಉತ್ಪನ್ನಗಳನ್ನು ನಮ್ಮ ಹೆಮ್ಮೆಯ ನಂದಿನಿ ನೀಡುತ್ತಾ ಬಂದಿದೆ. ಈ ಹಾಲು ಮಹಾಮಂಡಲವು ಹೊಸದೊಂದು ಉತ್ಪನ್ನವನ್ನು ಪರಿಚಯಿಸಲು ಮುಂದಾಗಿದೆ. ಅದ್ಯಾವುದೆಂದರೆ ನಂದಿನಿ ಬ್ರಾಂಡ್ ಅಡಿಯಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬೆಂಗಳೂರಿಗರಿಗೆ ಪರಿಚಯಿಸಲು ಸಜ್ಜಾಗಿದೆ. ಈ ಸದ್ಯವೇ ಬೆಂಗಳೂರು ಮಾರುಕಟ್ಟೆಗೆ ಈ ಉತ್ಪನ್ನವು ಲಗ್ಗೆ ಇಡಲಿದೆ. ಮನಿಕಂಟ್ರೋಲ್ ವರದಿಯ ಪ್ರಕಾರ: ಹಿಟ್ಟು

ಕೆಎಂಎಫ್ ನಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಶೀಘ್ರವೇ ನಂದಿನಿ ಇಡ್ಲಿ ದೋಸೆ ಹಿಟ್ಟು ಮಾರುಕಟ್ಟೆಗೆ Read More »

ಕರ್ನಾಟಕ

ಕೆಎಂಎಫ್ ನಿಂದ ಮತ್ತೊಂದು ಮೈಲಿಗಲ್ಲು; ದಿನಕ್ಕೆ 2.5ಕೋಟಿ ಲೀ. ಹಾಲು ಉತ್ಪಾದನೆ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು :  ಕೆಎಂಎಫ್ ವತಿಯಿಂದ ಪ್ರತಿದಿನ 2.5 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದು ಕೆಎಂಎಫ್ ಇತಿಹಾಸದಲ್ಲಿಯೇ ಬಹುದೊಡ್ಡ ಮೈಲಿಗಲ್ಲು ಎನ್ನಲಾಗಿದೆ. ಇದರಲ್ಲಿ ಒಂದು ಕೋಟಿ ಲೀಟರ್‌ ಹಾಲನ್ನು ಸ್ಥಳೀಯವಾಗಿ ಮಾರಾಟವಾಗುತ್ತಿದ್ದರೆ, ಇನ್ನೊಂದು ಕೋಟಿ ಲೀಟರ್‌ ಹಾಲನ್ನು ಕೆಎಂಎಫ್‌ ಉತ್ಪಾದಿಸುತ್ತದೆ. ಇನ್ನುಳಿದ 50ಸಾವಿರ ಲೀಟರ್‌ ಹಾಲನ್ನು ಖಾಸಗಿ ಡೈರಿಗಳು ಉತ್ಪಾದಿಸುತ್ತದೆ. ರಾಜ್ಯದಲ್ಲಿ ಶೇ.80ರಷ್ಟು ಕೆಎಂಎಫ್‌ ಬ್ರ್ಯಾಂಡ್‌ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳೇ ಮಾರಾಟವಾಗುತ್ತಿದೆ. ಇನ್ನುಳಿದಂತೆ ದೊಡ್ಡ ದೊಡ್ಡ ಡೈರಿಗಳನ್ನು ನಡೆಸುತ್ತಿರುವ

ಕೆಎಂಎಫ್ ನಿಂದ ಮತ್ತೊಂದು ಮೈಲಿಗಲ್ಲು; ದಿನಕ್ಕೆ 2.5ಕೋಟಿ ಲೀ. ಹಾಲು ಉತ್ಪಾದನೆ Read More »

ಕರ್ನಾಟಕ

ಹೊಸ ಉತ್ಪನ್ನ ಬಿಡುಗಡೆಗೆ ಮುಂದಾದ KMF..!

(ನ್ಯೂಸ್ ಕಡಬ) newskadaba.com ಅ. 15. ಹಾಲು, ತುಪ್ಪ, ಮೊಸರು, ಮಜ್ಜಿಗೆ, ಐಸ್ಕ್ರೀಂ, ಸಿಹಿ ಉತ್ಪನ್ನಗಳು, ಬೆಣ್ಣೆ, ಹಾಲಿನ ಪುಡಿ ಹೀಗೆ ಸುಮಾರು 156ಕ್ಕೂ ಹೆಚ್ಚು ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸುತ್ತಿರುವ ಕೆಎಂಎಫ್ ಪ್ರಸ್ತುತ ನಂದಿನಿ ಬ್ಯಾಂಡ್‌ ನಡಿಯಲ್ಲಿ ಹೊಸ ಉತ್ಪನ್ನ ಮಾರುಕಟ್ಟೆಗೆ ಪರಿಚಯಿಸಲು ಮುಂದಾಗಿದೆ. ಇದೀಗ ಕೆಎಂಎಫ್ ಹಾಲು ಹಾಗೂ ಹಾಲಿನ ಉತ್ಪನ್ನಗಳ ಉತ್ಪಾದನೆಯೊಂದಿಗೆ ಒಂದು ಹೆಜ್ಜೆ ಮುಂದೆ ಹೋಗಿ ಜನರ ಅವಶ್ಯಕತೆಗಳನ್ನು ಮನಗಂಡು ಮಾರುಕಟ್ಟೆಗೆ ನಂದಿನಿ ಬ್ಯಾಂಡ್‌ ನಡಿ ‘ದೋಸೆ

ಹೊಸ ಉತ್ಪನ್ನ ಬಿಡುಗಡೆಗೆ ಮುಂದಾದ KMF..! Read More »

ಕರ್ನಾಟಕ

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು

(ನ್ಯೂಸ್ ಕಡಬ) newskadaba.com ಸೆ. 25. ಪ್ರಸಾದ ರೂಪದಲ್ಲಿ ಕೊಡಲಾಗುವ ತಿರುಪತಿಯ ಲಡ್ಡಿನಲ್ಲಿ ಕಲಬೆರಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜಾಗಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಮತ್ತೊಂದು ಟ್ರಕ್ ಚನ್ನರಾಯಪಟ್ಟಣದಿಂದ ತುಪ್ಪ ಸರಬರಾಜಾಗಿರುವುದಾಗಿ ತಿಳಿದುಬಂದಿದೆ. ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..!

(ನ್ಯೂಸ್ ಕಡಬ) newskadaba.com ಸೆ. 25. ಇತ್ತೀಚೆಗೆ ತಿರುಪತಿ ಲಡ್ಡು ವಿಚಾರವಾಗಿ ವಿವಾದ ಎದ್ದ ಹಿನ್ನೆಲೆ ನಂದಿನಿ ಬ್ರ್ಯಾಂಡ್‌ ಹೊರತುಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..! Read More »

ಕರ್ನಾಟಕ

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ತಿರುಪತಿ, ಸೆ. 21. ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಕುರಿತು ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ Read More »

ಕರ್ನಾಟಕ

ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ➤ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸಿಎಂ ಆಪ್ತ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬೆನ್ನಲ್ಲೇ ನಂದಿನಿ ಹಾಲಿನ ದರ 5 ರೂ. ಹೆಚ್ಚಳದ ಸುಳಿವು ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಈಗಾಗಲೇ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ.

ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ➤ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ Read More »

ಕರ್ನಾಟಕ

ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ಕೆಎಂಎಫ್‌ ನೂತನ ಅಧ್ಯಕ್ಷರಾಗಿ ಸಿದ್ದರಾಮಯ್ಯರವರ ಆಪ್ತ, ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು, ಈ ವೇಳೆ ಭೀಮಾ ನಾಯ್ಕ್​ಗೆ ಎದುರಾಳಿಯಾಗಿ ಯಾರೂ ಕೂಡ ನಾಮಪತ್ರವನ್ನು ಸಲ್ಲಿಸಿರಲಿಲ್ಲ, ಹೀಗಾಗಿ ಭೀಮಾ ನಾಯ್ಕ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧ ಆಯ್ಕೆ Read More »

ಕರ್ನಾಟಕ
Scroll to Top