KMF

ಕೆಎಂಎಫ್ ನೊಂದಿಗೆ ಅಮುಲ್ ವಿಲೀನವಿಲ್ಲ ➤ ಸಚಿವ ಕೆ.ಎನ್.ರಾಜಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 14. ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕೆಎಂಎಫ್ ಮತ್ತು ಅಮುಲ್ ವಿಲೀನಗೊಳಿಸುವ ಪ್ರಸ್ತಾಪ ಯಾವುದೇ ಕಾರಣಕ್ಕೂ ಅನುಷ್ಠಾನಗೊಳಿಸುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳನ್ನು ಪರಸ್ಪರ ವಿಲೀನಗೊಳಿಸುವುದು ಅಸಾಧ್ಯದ ಕೆಲಸ. ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಈ ವಿಲೀನದ ಪರವಾಗಿರದೇ ಕೆಎಂಎಫ್ ಸಂಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿ ರೈತರಿಗೆ ಶಕ್ತಿ ನೀಡುವುದು ನಮ್ಮ ಉದ್ದೇಶ ಎಂದರು. ಇನ್ನೂ ರೈತರಿಗೆ […]

ಕೆಎಂಎಫ್ ನೊಂದಿಗೆ ಅಮುಲ್ ವಿಲೀನವಿಲ್ಲ ➤ ಸಚಿವ ಕೆ.ಎನ್.ರಾಜಣ್ಣ Read More »

ಕರ್ನಾಟಕ

ಅರಂತೋಡು: ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

(ನ್ಯೂಸ್ ಕಡಬ) Newskadaba.com ಅರಂತೋಡು, ನ. 10. ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಶೇಷಗಿರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟ ಸಹಾಯಕ ವ್ಯವಸ್ಥಾಪಕರಾದ ಡಾ.ಕೇಶವ ಸುಳ್ಳಿ, ದಕ್ಷಿಣ ಕನ್ನಡ ಕೆಎಮ್ಎಫ್ ವಿಸ್ತರಣಾಧಿಕಾರಿ ಕೆ.ಹರೀಶ್ ಕುಮಾರ್, ಅರಂತೋಡು ಗ್ರಾಮ ಪಂಚಾಯತ್ ಸದಸ್ಯೆ ಮಾಲಿನಿ ಉಳುವಾರು, ಭಾರತಿ ಉಳುವಾರು, ಕೃಷ್ಣಪ್ಪ ಪಾನತ್ತಿಲ, ಕಾರ್ಯದರ್ಶಿ ವಿಮಲ ಕೆ.ಎ, ಸೇರಿದಂತೆ ಹಲವರು ಉಪಸ್ಥಿತರಿದ್ದರು .

ಅರಂತೋಡು: ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ Read More »

ಕರಾವಳಿ, ಕರ್ನಾಟಕ
Scroll to Top