ಕೆಎಂಎಫ್ ನೊಂದಿಗೆ ಅಮುಲ್ ವಿಲೀನವಿಲ್ಲ ➤ ಸಚಿವ ಕೆ.ಎನ್.ರಾಜಣ್ಣ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 14. ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕೆಎಂಎಫ್ ಮತ್ತು ಅಮುಲ್ ವಿಲೀನಗೊಳಿಸುವ ಪ್ರಸ್ತಾಪ ಯಾವುದೇ ಕಾರಣಕ್ಕೂ ಅನುಷ್ಠಾನಗೊಳಿಸುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳನ್ನು ಪರಸ್ಪರ ವಿಲೀನಗೊಳಿಸುವುದು ಅಸಾಧ್ಯದ ಕೆಲಸ. ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಈ ವಿಲೀನದ ಪರವಾಗಿರದೇ ಕೆಎಂಎಫ್ ಸಂಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿ ರೈತರಿಗೆ ಶಕ್ತಿ ನೀಡುವುದು ನಮ್ಮ ಉದ್ದೇಶ ಎಂದರು. ಇನ್ನೂ ರೈತರಿಗೆ […]
ಕೆಎಂಎಫ್ ನೊಂದಿಗೆ ಅಮುಲ್ ವಿಲೀನವಿಲ್ಲ ➤ ಸಚಿವ ಕೆ.ಎನ್.ರಾಜಣ್ಣ Read More »
ಕರ್ನಾಟಕ
