kodagu

ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ದಾಳಿ ನಡೆಸಿದ ಹುಲಿ

(ನ್ಯೂಸ್ ಕಡಬ)newskadaba.com ಕೊಡಗು, ಫೆ.04. ದಕ್ಷಿಣ ಕೊಡಗಿನಲ್ಲಿ ಹುಲಿಗಳ ಹಾವಳಿ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಹಲವು ಜಾನುವಾರುಗಳು ದಾಳಿಗೆ ಬಲಿಯಾಗುತ್ತಿರುವುದು ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. ಪೊನ್ನಂಪೇಟೆ ತಾಲೂಕಿನ ಸಮೀಪದ ಗ್ರಾಮಗಳಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಹಸುಗಳು ಬಲಿಯಾಗಿದ್ದು, ಹುಲಿಯನ್ನು ಹಿಡಿಯುವಂತೆ ಗ್ರಾಮಸ್ಥರು ಈ ಹಿಂದೆ ಅಧಿಕಾರಿಗಳಿಗೆ ಒತ್ತಾಯಿಸಿದ್ದರು. ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಪಂಚಾಯಿತಿ ವ್ಯಾಪ್ತಿಯ ರುದ್ರಗುಪ್ಪೆಯಲ್ಲಿ ಹಸುವೊಂದರ ಮೇಲೆ ಹುಲಿ ದಾಳಿ ನಡೆಸಿದ್ದು, ಹಸು ಬಲಿಯಾಗಿದೆ. ಈ ಸ್ಥಳದಿಂದ ಕೇವಲ 20 ಕಿ.ಮೀ ದೂರದಲ್ಲಿ, ಹಿಂದಿನ ದಿನ […]

ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ದಾಳಿ ನಡೆಸಿದ ಹುಲಿ Read More »

ಕರಾವಳಿ
crime, arrest, suspected

ಪ್ರತ್ಯೇಕ 5 ಕಳವು ಪ್ರಕರಣ ಭೇದಿಸಿದ ಕೊಡಗು ಪೊಲೀಸರು

(ನ್ಯೂಸ್ ಕಡಬ)newskadaba.com ಕೊಡಗು, ಫೆ.04. ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 5 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಖದೀಮರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕಳವು ಪ್ರಕರಣ ಭೇದಿಸಿದ ಪೊಲೀಸರಿಗೆ ಅಚ್ಚರಿ ಮೂಡುವಂತೆ ಖದೀಮರು ಐದು ಕಳವು ಪ್ರಕರಣದಲ್ಲಿ ಭಾಗಿಯಾಗಿರುವ ಸತ್ಯ ಬಯಲಾಗಿದೆ ಎಂದು ತಿಳಿದುಬಂದಿದೆ.

ಪ್ರತ್ಯೇಕ 5 ಕಳವು ಪ್ರಕರಣ ಭೇದಿಸಿದ ಕೊಡಗು ಪೊಲೀಸರು Read More »

ಕರಾವಳಿ

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ಕೊಡಗು, ಜ.25. ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ವರದಿಯಾಗಿದೆ. ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂರನೆಯ ವಾರ್ಡಿಗೆ ಮೋಟಾರು ಸೈಕಲ್‌ ನಲ್ಲಿ ತೆರಳಿ ವಾಪಾಸು ಬರುತ್ತಿದ್ದ ಸಂದರ್ಭ ಇದೇ ಗ್ರಾಮದ ಶಿವ ಕುಮಾರ್ ಹಾಗೂ ಪದ್ಮನಾಭ ಎಂಬವರು ದಾರಿ ತಡೆದು ಇದು ಖಾಸಗಿ ರಸ್ತೆ, ಇಲ್ಲಿ

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಡಗು: ಕಾರ್ಮಿಕರ ಕೊರತೆ ➤ ಭತ್ತ ಕೊಯ್ಲು ಯಂತ್ರಗಳನ್ನು ಬಾಡಿಗೆಗೆ ಪಡೆಯುತ್ತಿರುವ ರೈತರು

(ನ್ಯೂಸ್ ಕಡಬ)newskadaba.com  ಕೊಡಗು, ಜ.16. ಕೃಷಿ ಕ್ಷೇತ್ರದಲ್ಲಿ ಇದೀಗ ಕಾರ್ಮಿಕರ ಕೊರತೆ ಎದುರಾಗಿದ್ದರೂ ಹವಾಮಾನ ವೈಫರೀತ್ಯ ಮತ್ತು ವನ್ಯ ಜೀವಿಗಳ ಸಂಘರ್ಷದಿಂದಾಗಿ ಕೊಡಗಿನಾದ್ಯಂತ ಭತ್ತದ ಬೇಸಾಯ ಹಿಂದೆ ಬಿದಿದ್ದೆ. ಕೃಷಿ ಭೂಮಿ ಕಡಿಮೆಯಾಗಿರುವುದು ಹಾಗೂ ಇತರ ಕ್ಷೇತ್ರಗಳಲ್ಲಿ ಬೇಡಿಕೆಯಿಂದಾಗಿ  ಭತ್ತದ ಕೊಯ್ಲು ಸಮಯದಲ್ಲಿ ಹೊರಗಿನಿಂದ ಕಾರ್ಮಿಕರು ಜಿಲ್ಲೆಗೆ ವಲಸೆ ಬರುವವರ ಸಂಖ್ಯೆಯೂ ಕ್ಷೀಣಿಸಿದೆ. ಕಾರ್ಮಿಕರ ತೀವ್ರ ಕೊರತೆಯಿಂದಾಗಿ, ಸಾಂಪ್ರದಾಯಿಕ ರೈತರು ಈಗ ಭತ್ತ ಕಟಾವು ಯಂತ್ರಗಳ ಸಹಾಯವನ್ನು ಪಡೆಯುತ್ತಿದ್ದಾರೆ, ಅದು ದುಬಾರಿಯಾಗಿದೆ. ಕಾರ್ಮಿಕರ ಕೊರತೆಯಿಂದ ಭತ್ತ ಕಟಾವು

ಕೊಡಗು: ಕಾರ್ಮಿಕರ ಕೊರತೆ ➤ ಭತ್ತ ಕೊಯ್ಲು ಯಂತ್ರಗಳನ್ನು ಬಾಡಿಗೆಗೆ ಪಡೆಯುತ್ತಿರುವ ರೈತರು Read More »

ಕರ್ನಾಟಕ

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕೊಡಗು, ಜ.11. ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ವರದಿಯಾಗಿದೆ. ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ      

(ನ್ಯೂಸ್ ಕಡಬ) newskadaba.com  ಕೊಡಗು, ಜ.03. ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಚಾಕು ಇರಿದಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಸ್ ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದ ರಾಣಿಪೇಟೆ ನಿವಾಸಿ ಅಬ್ದುಲ್ ರೆಹಮಾನ್ ಹಾಗೂ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಿಸ್ ಎಂಬವರ ನಡುವೆ ಕಳೆದ 10 ವರ್ಷಗಳಿಂದ ವೈಯುಕ್ತಿಕ ದ್ವೇಷವಿತ್ತು. ಇವರಿಬ್ಬರ ವಾಟ್ಸಾಪ್ ಮೂಲಕ ದಿನಾ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ

ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಯ್ನಾಡಿನಲ್ಲಿ ಆನೆಗಳ ಹಿಂಡು  ➤ ದಿಕ್ಕಾಪಾಲಾಗಿ ಓಡಿದ ಯುವಕರು

(ನ್ಯೂಸ್ ಕಡಬ) newskadaba.com ಕೊಯ್ನಾಡು, ಡಿ. 27. ಕೊಯ್ನಾಡು ಸಮೀಪದ ಮಾಣಿ – ಮೈಸೂರು ಹೆದ್ದಾರಿ ಬಳಿ ಪಯಸ್ವಿನಿ ನದಿಯ ತೀರಕ್ಕೆ ಸ್ನಾನಕ್ಕೆಂದು ಕೆಲವು ಯುವಕರು ಬಂದಿದ್ದ, ಸಂಧರ್ಭ ಉನೈಸ್ ಪೆರಾಜೆ ಎಂಬವರು ನದಿಯ ತಟದಲ್ಲಿ ಯಾತ್ರಿಕರು ಬಂದು ಬಿಸಾಕಿದ್ದ ಕಸದ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕಾಡಿನಿಂದ ಏಕಾಏಕಿ ಆನೆಗಳ ಹಿಂಡೊಂದು ಇವರ ಬಳಿ ಬರುತ್ತಿದ್ದುದನ್ನು ಗಮನಿಸಿದರು, ಕೂಡಲೇ ಅವರು ಅಲ್ಲಿಂದ ಓಟಕಿತ್ತರು ಎಂದು ತಿಳಿದುಬಂದಿದೆ. ನಂತರ ದೂರದಲ್ಲಿ ನಿಂತು ಆನೆಗಳ ಹಿಂಡಿನ ವಿಡಿಯೋವನ್ನು

ಕೊಯ್ನಾಡಿನಲ್ಲಿ ಆನೆಗಳ ಹಿಂಡು  ➤ ದಿಕ್ಕಾಪಾಲಾಗಿ ಓಡಿದ ಯುವಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕೊಡಗಿನಲ್ಲಿ ವಿಪರೀತ ಆನೆ ಹಾವಳಿ  ➤ ಸಂಕಷ್ಟದಲ್ಲಿ ರೈತರು              

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ. 24. ದಕ್ಷಿಣ ಕೊಡಗಿನ ಕುರ್ಚಿ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ತಮ್ಮ ಭತ್ತದ ಗದ್ದೆಯನ್ನು ರಕ್ಷಿಸಲು ರೈತ ಮತ್ತು ಅವರ ಪತ್ನಿ ರಾತ್ರಿಯಿಡೀ ನಿದ್ದೆಯಿಲ್ಲದೆ ಕಾದು ಕುಳಿತ ಘಟನೆ ನಡೆದಿದೆ. ಆದರೂ, 37 ಗೋಣಿ ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತದ ಇಳುವರಿಯ ಮೇಲೆ ಕಾಡಾನೆಗಳು ದಾಳಿ ನಡೆಸಿವೆ. ವಿ ಚೆಂಗಪ್ಪ ಮತ್ತು ಬೀನಾ ಚೆಂಗಪ್ಪ ದಂಪತಿ ಜೀವನೋಪಾಯಕ್ಕೆ ಬೇಸಾಯವನ್ನು ಅವಲಂಬಿಸಿದ್ದು, ಸುಮಾರು ಐದು ಎಕರೆ ಜಮೀನನ್ನು ಹೊಂದಿದ್ದಾರೆ. ಇದರಲ್ಲಿ ಮೂರು ಎಕರೆ ಭತ್ತವನ್ನು

ದಕ್ಷಿಣ ಕೊಡಗಿನಲ್ಲಿ ವಿಪರೀತ ಆನೆ ಹಾವಳಿ  ➤ ಸಂಕಷ್ಟದಲ್ಲಿ ರೈತರು               Read More »

ಕರಾವಳಿ, ಕರ್ನಾಟಕ

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..!

(ನ್ಯೂಸ್ ಕಡಬ) newskadaba.com ಕೊಡಗು, ಡಿ. 22. ರಾಜ್ಯದ ಪ್ರತಿಷ್ಠಿತ ಮೂರು ಸಾಕಾನೆಗಳ ಶಿಬಿರದಿಂದ 14 ಆನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಹುಲಿ ಮತ್ತು ಕಾಡಾನೆಗಳ ಕಾರ್ಯಾಚರಣೆಗೆ ಬಳಸುವ ಆನೆಗಳನ್ನು ಹೊರತುಪಡಿಸಿ ಉಳಿದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ಈ ವಿಚಾರವಾಗಿ ಕರ್ನಾಟಕ ಮತ್ತು ಮಧ್ಯಪ್ರದೇಶದ ವೈಲ್ಡ್ ಲೈಫ್ ವಾರ್ಡನ್ ಜತೆ ಅಂತಿಮ ಹಂತದ ಪತ್ರ

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..! Read More »

ಕರ್ನಾಟಕ
Scroll to Top