ಕೊೖಲ ಗ್ರಾ.ಪಂಚಾಯತ್ ► ಜಮಾಬಂದಿ ಸಭೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಕೊೖಲ ಗ್ರಾಮ ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ದ.ಕ.ಜಿ.ಪಂ.ಉಪಕಾರ್ಯದರ್ಶಿ ಉಮೇಶ್ ಎನ್.ಆರ್.ಜಮಾಬಂದಿ ಅಧಿಕಾರಿಯಾಗಿದ್ದರು. ಸಭೆಯಲ್ಲಿ 2016-17ನೇ ಸಾಲಿನ ಲೆಕ್ಕಪತ್ರಗಳ ದಾಖಲಾತಿ ಪರಿಶೀಲನೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಯಿತು. ಉಪಾಧ್ಯಕ್ಷೆ ವಿಜಯಶೇಖರ ಅಂಬಾ, ಸದಸ್ಯರುಗಳಾದ ಲಲಿತಾ, ಸುಜಾತ ಶೆಟ್ಟಿ, ಕೆ.ಎ.ಸುಲೈಮಾನ್, ಬೀಪಾತುಮ್ಮ, ಸುಧೀಶ್ ಶೆಟ್ಟಿ, ಹೇಮಾ, ವಿನೋಧರ ಮಾಳ, ತಿಮ್ಮಪ್ಪ ಗೌಡ, ಹರಿಣಿ ಉಪಸ್ಥಿತರಿದ್ದರು. ಪಿಡಿಒ ನಮಿತಾ ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿದರು. ಸಿಬ್ಬಂದಿಗಳಾದ ರಾಜೇಂದ್ರ, […]

ಕೊೖಲ ಗ್ರಾ.ಪಂಚಾಯತ್ ► ಜಮಾಬಂದಿ ಸಭೆ Read More »

ಕರಾವಳಿ