ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ
(ನ್ಯೂಸ್ ಕಡಬ) newskadaba.com.ಕಡಬ,ಜ.13.ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕ ಶ್ರೀ ಗ್ರಾಮದೈವ ಶಿರಾಡಿ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠೆ ಕಲಶಾಭಿಷೇಕ ಮಹೋತ್ಸವ ಹಾಗೂ ನೇಮೋತ್ಸವ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯಿತು.ವೇದಮೂರ್ತಿ ವೆಂಕಟ್ರಮಣ ಕುದುರೆತ್ತಾಯ ಅವರು ದೈವಗಳ ಪ್ರತಿಷ್ಠೆ ಹಾಗೂ ನಾಗ ಪ್ರತಿಷ್ಠಾ ಕಾರ್ಯ ನೆರವೇರಿಸಿದರು. ಮಂಗಳವಾರ ಸಂಜೆ ನಾಗನಕಟ್ಟೆಯಲ್ಲಿ ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಬಿಂಬ ಶುದ್ಧಿ, ದಿಕ್ಪಾಲಕ ಬಲಿ ನಡೆಯಿತು. ಬುಧವಾರ ಬೆಳಿಗ್ಗೆ ಗಣಹೋಮ, ಪ್ರಧಾನ […]
ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ Read More »
ಕರಾವಳಿ








