kokkada

ಕೊಕ್ಕಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ಜೂ. 13. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಪಡೆಯುತ್ತಿರುವಾಗಲೇ ಮೃತಪಟ್ಟ ಘಟನೆ ಕೊಕ್ಕಡದಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ – ಹೇಮಾವತಿ ದಂಪತಿಗಳ ಪುತ್ರಿ ಶ್ರಾವ್ಯ (17) ಎಂದು ಗುರುತಿಸಲಾಗಿದೆ. ಶ್ರಾವ್ಯ ಕಳೆದ ಕೆಲವು ದಿನಗಳಿಂದ ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹತ್ತು ದಿನಗಳ ಹಿಂದೆ ಆಕೆ ಆರೋಗ್ಯದಲ್ಲಿ ತೀರಾ ಏರುಪೇರು ಉಂಟಾಗಿದ್ದು ಚಿಕಿತ್ಸೆಗಾಗಿ […]

ಕೊಕ್ಕಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಕ್ಕಡ : ಗಂಡು ಕಾಡಾನೆ ಪ್ರತ್ಯಕ್ಷ                        

ನ್ಯೂಸ್ ಕಡಬ) newskadaba.com  ಕೊಕ್ಕಡ, ಜ.03. ಕೊಕ್ಕಡದ ಪಟ್ರಮೆ ಸಮೀಪದ ಸೇತುವೆ ಬಳಿ ಗಂಡು ಕಾಡಾನೆಯೊಂದು ಪ್ರತ್ಯಕ್ಷವಾಗಿದೆ ಎಂದು ತಿಳಿದುಬಂದಿದೆ.ಬ ಸೇತುವೆ ಬಳಿ ಇದ್ದ ಕಾಡಾನೆ ಜನರನ್ನು ಕಂಡು  ಮಸೀದಿ ಬಳಿಯಿಂದ ಪಂಚವಟಿ ಶ್ಯಾಮ್ ಪ್ರಸಾದ್ ಎಂಬವರ ತೋಟಕ್ಕೆ ಹೋಗಿತ್ತು ಎನ್ನಲಾಗಿದೆ. ಕೆಲ ಸಮಯದ ಬಳಿಕ ನಂತರ ಹೊಳೆದಾಟಿ ಮರ್ಲಾಜೆ ಹರಿರಾವ್ ರವರ ತೋಟದ ಮೂಲಕ ಕಾಡು ಸೇರಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.    

ಕೊಕ್ಕಡ : ಗಂಡು ಕಾಡಾನೆ ಪ್ರತ್ಯಕ್ಷ                         Read More »

ಕರಾವಳಿ, ಕರ್ನಾಟಕ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.06. ಸ್ವಿಫ್ಟ್ ಡಿಸೈರ್ ಹಾಗೂ ಮಾರುತಿ ಸೆಲೆರಿಯೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಅತೀ ವೇಗವಾಗಿ ಸಂಚರಿಸುತ್ತಿದ್ದ ಆಂಬ್ಯುಲೆನ್ಸ್ ವಾಹನಕ್ಕೆ ಸೈಡ್ ಕೊಡುತ್ತಿದ್ದ ವೇಳೆ ಬೆಂಗಳೂರು ಮೂಲದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮದ ಪಜ್ಜಡ್ಕ ಸಮೀಪದ ಬುಡೇರಿಯಾ ನಿವಾಸಿಗಳಿದ್ದ ಮಾರುತಿ ಸೆಲೆರಿಯೋ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ Read More »

ಕರಾವಳಿ

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ.

(ನ್ಯೂಸ್ ಕಡಬ) newskadaba.com .ಕೊಕ್ಕಡ, ಡಿ. 26 . ಸುಮಾರು 2,000 ವರ್ಷಗಳ ಹಿಂದೆ ಸರಳ ಜೀವನಕ್ಕೆ ಬಹುದೊಡ್ಡ ಮಾದರಿಯಾಗಿ ಹಟ್ಟಿಯಲ್ಲಿ ಹುಟ್ಟಿ ಮನುಕುಲದ ಉದ್ಧಾರಕ್ಕೆ ಆಗಮಿಸಿದ ಪ್ರಭು ಯೇಸುಕ್ರಿಸ್ತರ ಜನನದ ಆಚರಣೆಯೇ ಕ್ರಿಸ್ಮಸ್‌. ಸಿಹಿ ಹಂಚುತ್ತಾ ಮನೆ ಮನೆಗೆ ತಿರುಗುವ ಸಾಂತಾಕ್ಲಾಸ್‌ ಪ್ರೀತಿಯ ಸಂಕೇತ. ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನು ಹಂಚುವಂತಾಗಲಿ. ಕ್ರಿಸ್ಮಸ್‌ ಶಾಂತಿ ಸಹಬಾಳ್ವೆಯ – ಪ್ರೀತಿ, ಸಂತೋಷದ ಬದುಕಿಗೆ ಪ್ರಚೋದನೆಯಾಗಲಿ ಎಂದು ಮಲಂಕರ ಕ್ಯಾಥೋಲಿಕ್‌ ಪುತ್ತೂರು ಧರ್ಮ ಪ್ರಾಂತ್ಯದ ವಿಕಾರ್‌ ಜನರಲ್‌

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ. Read More »

ಕರಾವಳಿ

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ , ಡಿ.20 ಸಾಂತಕ್ಲಾಸ್ ಯಾತ್ರೆಯ ಖ್ಯಾತಿಯ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ಅವರ 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಬುಧವಾರದಂದು ನೆಲ್ಯಾಡಿಯಲ್ಲಿ ಚಾಲನೆಯನ್ನು ನೀಡಲಾಯಿತು. ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಇವರು ಗ್ರಾ.ಪಂ. ಪರವಾಗಿ  ಶಾಲು ಹೊದೆಸಿ ಗೌರವಿಸಿ , ಇವರ 5 ದಿನದ ಸಾಂತಾಕ್ಲಾಸ್ ಯಾತ್ರೆಯನ್ನು ಉದ್ಘಾಟಿಸಿದರು. ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್ , ನೆಲ್ಯಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ Read More »

ಕರಾವಳಿ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು

(ನ್ಯೂಸ್ ಕಡಬ) newskadaba.com ಕಡಬ,ಸೆ.06, ಜಿಲ್ಲಾಧಿಕಾರಿಗಳ ಆದೇಶದಂತೆ ಎಂಡೋ ಸಂತ್ರಸ್ತರ ಕೆಲವು ಕುಟುಂಬಗಳು ತಮ್ಮ ಎ.ಪಿಎಲ್ ಪಡಿತರ ಚೀಟಿಯನ್ನು ಬಿಪಿಎಲ್ ಕಾರ್ಡಾಗಿ ಬದಲಾಯಿಸಲು ಹೋಗಿ ಅತ್ತ ಎಪಿಎಲ್ ಇಲ್ಲ ಇತ್ತ ಬಿಪಿಎಲ್ ಪಡಿತರ ಚೀಟಿ  ಕೂಡಾ ಇಲ್ಲದಂತ ಸಂಕಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೆಲವು ಎಂಡೋ ಸಂತ್ರಸ್ತರ ಕುಟುಂಬದವರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ನಿವೇದನೆ ಮಾಡಿಕೊಂಡ ಬಳಿಕ ಅವರ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಮೂರು ತಿಂಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು Read More »

ಕರಾವಳಿ
Scroll to Top