kolkatha

crime, arrest, suspected

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 03. ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದ ಕುರಿತು ವರದಿಯಾಗಿದೆ. ಕೊಲ್ಕತ್ತಾ ಹೈಕೋರ್ಟ್‌ ನ ಆದೇಶದ ನಂತರ ಸಿಬಿಐಯು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲೆ ಮತ್ತು ಆರ್‌ಜಿಕರ್ ಆಸ್ಪತ್ರೆಯಲ್ಲಿ ಆಪಾದಿತ ಆರ್ಥಿಕ ಅಕ್ರಮಗಳ ಮೇಲೆ ಎರಡು ಸಮಾನಾಂತರ ತನಿಖೆಗಳನ್ನು ನಡೆಸುತ್ತಿದೆ. ಸಿಬಿಐ ಪ್ರಸ್ತುತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ […]

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿಂಗ ಬದಲಾಯಿಸಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಜೂ. 22. ಲಿಂಗ ಬದಲಾವಣೆಗೆ ನಿರ್ಧರಿಸಿರುವ  ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಎಂಬವರು “ಟ್ರಾನ್ಸ್ ಮ್ಯಾನ್” ಆಗಿ ಬದಲಾಗಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇತ್ತೀಚೆಗೆ LGBTQ ಸಮುದಾಯದ ಜೀವನೋಪಾಯದ ಕುರಿತಂತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಅವರು, ನಾನು ದೈಹಿಕವಾಗಿ ಪುರುಷನಾಗಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಎಸ್‌ಆರ್‌ಎಸ್) ಒಳಗಾಗುವುದಾಗಿ ಹೇಳಿದ್ದಾರೆ.        

ಲಿಂಗ ಬದಲಾಯಿಸಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ)newskadaba.com   ಕೋಲ್ಕತ್ತಾ, ಜೂ .10, ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಫೂಲ್‌ಚಂದ್ ಎಂದು ಗುರುತಿಸಲಾಗಿದೆ, ಅವರು ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದು ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಇವರು ಕೇರಳದಲ್ಲಿ ಕೆಲಸ ಮಾಡುತ್ತಿದ್ದರು. ಇವರು 10 ದಿನಗಳ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದು,ತನ್ನ ಸ್ನೇಹಿತರೊಂದಿಗೆ ಇಸ್ಪೀಟು ಆಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 06. ಕಾರು ಹಾಗೂ ಟ್ರಕ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರರು ಟ್ರಕ್ ಗೆ ಸಿಲುಕಿ ಹಲವು ಕಿ.ಮೀ ದೂರದ ವರೆಗೆ ಎಳೆದೊಯ್ಯಲ್ಪಟ್ಟು ಮೃತಪಟ್ಟ ಘಟನೆ ಕೊಲ್ಕತ್ತಾದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅನಂತ ದಾಸ್ ಎಂದು ಗುರುತಿಸಲಾಗಿದೆ ಈತ ಮನೆಗೆ ತೆರಳುತ್ತಿದ್ದ ವೇಳೆ ಡಂಪರ್ ಟ್ರಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಟ್ರಕ್ ನ ಬದಿಗೆ ಸಿಲುಕಿಕೊಂಡು ವ್ಯಕ್ತಿಯ ಮೃತದೇಹ 1.5 ಕಿ.ಮೀ ವರೆಗೆ ಎಳೆದೊಯ್ಯಲ್ಪಟ್ಟಿದೆ.

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಯ ವಿವಾಹ ನಿಲ್ಲಿಸಿದ ಕ್ಲಾಸ್ ಮೇಟ್ !

(ನ್ಯೂಸ್ ಕಡಬ) newskadaba.com  ಕೊಲ್ಕತ್ತ , ಡಿ 20 :  ಅಪ್ರಾಪ್ತ  ವಯಸ್ಸಿನ ಬಾಲಕಿಯೊಬ್ಬಳ ವಿವಾಹವನ್ನು ಆಕೆಯ ಕ್ಲಾಸ್ ಮೇಟ್ ನಿಲ್ಲಿಸಿರುವ ಘಟನೆ ಪಶ್ಚಿಮ  ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ನಡೆದಿದೆ. ತನ್ನ ಕ್ಲಾಸ್ ಮೇಟ್ ಶಾಲೆಗೆ ಗೈರು ಹಾಜರಗಿರಿವುದನ್ನು ಗಮನಿಸಿದ ಗೊಲಾರ್ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿ ಶುಹಿಲಾ, ನಂತರ ಆಕೆಗೆ ಮದುವೆ ನಿಗದಿಯಾಗಿರುವುದು ಗೊತ್ತಾಗಿದೆ. ಆಕೆಯ  ಬಾಲಕಿಯ ಮನೆಗೆ ತೆರಳಿ ಶಾಲೆಗೆ ಕಳಿಸುವಂತೆ ಒತ್ತಾಯಿಸಿದ್ದಾಳೆ . ಆಗ ಬಾಲಕಿಯನ್ನು ಮನೆಯವರು ಹಿಂಬಾಗಿಲಿನಿಂದ ವರನ

ಅಪ್ರಾಪ್ತ ಬಾಲಕಿಯ ವಿವಾಹ ನಿಲ್ಲಿಸಿದ ಕ್ಲಾಸ್ ಮೇಟ್ ! Read More »

ರಾಷ್ಟ್ರೀಯ ನ್ಯೂಸ್
Scroll to Top