kolkatta

ಕೋಲ್ಕತ್ತಾ ಹೋಟೆಲ್‌ವೊಂದರಲ್ಲಿ ಭೀಕರ ಬೆಂಕಿ ಅವಘಡ, 15 ಮಂದಿ ಸಾವು

(ನ್ಯೂಸ್ ಕಡಬ) newskadaba.com ಎ. 30: ಕೋಲ್ಕತ್ತಾ: ಮೆಚುಪಟ್ಟಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು,ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ ಮಧ್ಯ ಕೋಲ್ಕತ್ತಾದಲ್ಲಿರುವ 6 ಮಹಡಿಯ ಹೋಟಲ್‌ನ 42 ಕೊಠಡಿಗಳಲ್ಲಿ 88 ಅತಿಥಿಗಳಿದ್ದರು,ಕಳೆದ ರಾತ್ರಿ ಈ ಬೆಂಕಿ ಅವಘಡ ಸಂಭವಿಸಿದೆ. ಸುಮಾರು 13 ಮಂದಿ ಗಾಯಗೊಂಡಿದ್ದಾರೆ ಅಧರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಡಿಮೆ ವೆಚ್ಚದ ರಿತುರಾಜ್‌ ಹೋಟೆಲ್‌ನಲ್ಲಿ ರಾತ್ರಿ7:30 ರ ಸುಮಾನಲ್ಲಿ ಹೊಗೆ ಕಾಣಿಸಿಕೊಂಡಿದ್ದು […]

ಕೋಲ್ಕತ್ತಾ ಹೋಟೆಲ್‌ವೊಂದರಲ್ಲಿ ಭೀಕರ ಬೆಂಕಿ ಅವಘಡ, 15 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್

ಕೋಲ್ಕತ್ತಾ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಅಧಿಕಾರಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಕೋಲ್ಕತ್ತಾದ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿ ಭದ್ರತಾ ಅಧಿಕಾರಿಯ ರಕ್ತಸಿಕ್ತ ಶವ ಪತ್ತೆಯಾಗಿದೆ. ಗುಂಡುಗಳು ಶವದಲ್ಲಿ ಪತ್ತೆಯಾಗಿದ್ದು, ದೇಹ ಛಿದ್ರಗೊಂಡಿದೆ. ಮೃತ ವ್ಯಕ್ತಿಯನ್ನು ಗೋಪಾಲ್​ನಾಥ್ ಎಂದು ಗುರುತಿಸಲಾಗಿದೆ, ಅವರು ಕೋಲ್ಕತ್ತಾ ಸಶಸ್ತ್ರಪಡೆಯ ಭಾಗವಾಗಿದ್ದು, ಸೆಷನ್ಸ್ ನ್ಯಾಯಾಲಯದ 8ನೇ ಪೀಠದ ನ್ಯಾಯಾಧೀಶರಿಗೆ ಭದ್ರತಾ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ, ಕೋರ್ಟ್ ಗೇಟ್ ತೆರೆದಾಗ, ನೌಕರರು ದೇಹವನ್ನು ಕಂಡರು. ಆ ಹೊತ್ತಿಗೆ, ಶವವು ಕುರ್ಚಿಯ ಮೇಲೆ ಕುಳಿತಿದ್ದ ಸ್ಥಿತಿಯಲ್ಲಿ, ಹಣೆಯ

ಕೋಲ್ಕತ್ತಾ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಅಧಿಕಾರಿಯ ಶವ ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್: ಸಂಜಯ್ ರಾಯ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟ

(ನ್ಯೂಸ್ ಕಡಬ) newskadaba.com ಜ.20 : ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತ ಸಂಜಯ್ ರಾಯ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್ 66 (ಮಹಿಳೆಯ ಸಾವಿಗೆ ಕಾರಣವಾಗುವುದು) ಹಾಗೂ ಸೆಕ್ಷನ್ 103(1) (ಹತ್ಯೆ) ಅಡಿಯಲ್ಲಿ ಬಂಧಿತ

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್: ಸಂಜಯ್ ರಾಯ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟ Read More »

ಬ್ರೇಕಿಂಗ್ ನ್ಯೂಸ್

ಕೊಲ್ಕತ್ತಾ: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟ

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ನಗರದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದ ಬಹು ನಿರೀಕ್ಷಿತ ತೀರ್ಪು ಇಂದು ಪ್ರಕಟವಾಗಲಿದೆ. 2024ರ ಆಗಸ್ಟ್ 9ರಂದು ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣವು ದೇಶವನ್ನು ಬೆಚ್ಚಿಬೀಳಿಸಿತ್ತು. ಸ್ಥಳೀಯ ಪೊಲೀಸರಿಗೆ ಸ್ವಯಂ ಸೇವಕನಂತೆ ಕೆಲಸ ಮಾಡುತ್ತಿದ್ದ ಸಂಜಯ್ ರಾಯ್ ಎಂಬಾತ ಈ ಪ್ರಕರಣದ ಮುಖ್ಯ

ಕೊಲ್ಕತ್ತಾ: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟ Read More »

ರಾಷ್ಟ್ರೀಯ ನ್ಯೂಸ್
Scroll to Top