kolkattha

ಕೋಲ್ಕತ್ತಾದಲ್ಲಿ ಪತ್ತೆಯಾದ HKU1 ಎಂಬ ಹೊಸ ವೈರಸ್ ಪತ್ತೆ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಕೋವಿಡ್ ನಂತರ ಈಗ ಮತ್ತೊಂದು ವೈರಸ್‌ವೊಂದು ಪತ್ತೆಯಾಗಿದೆ. ಮಾನವ ಕೊರೊನಾ ವೈರಸ್ ಅಥವಾ ಹ್ಯುಮನ್ ಕೊರೊನಾ ವೈರಸ್ ಅಥವಾ  HKU1 ಎಂದು ಕರೆಯಲ್ಪಡುವ ವೈರಸೊಂದು ಕೋಲ್ಕತ್ತಾ ಮೂಲದ ಮಹಿಳೆಯಲ್ಲಿ ಕಾಣಿಸಿಕೊಂಡಿದ್ದು, ಇದು ಕೂಡ ಉಸಿರಾಟಕ್ಕೆ ಸಮಸ್ಯೆ ತಂಡೊಡ್ಡುವ ಕಾಯಿಲೆಯಾಗಿದೆ. ಇದು ತೀವ್ರ ಸ್ವರೂಪ ಪಡೆದಲ್ಲಿ ಶೀತ ಹಾಗೂ ನ್ಯುಮೋನಿಯಾ ಉಂಟು ಮಾಡಬಹುದು. ಆದರೆ ಭಯಪಡುವ ಅಗತ್ಯವಿಲ್ಲ ಆದರು ಬಹಳ ಎಚ್ಚರಿಕೆಯಿಂದ ಇರುವಂತೆ ಎಂದು ತಜ್ಞರು ಸೂಚಿಸಿದ್ದಾರೆ. ಕೋಲ್ಕತ್ತಾದ ಗರಿಯಾ ನಿವಾಸಿಯಾದ 45 ವರ್ಷದ […]

ಕೋಲ್ಕತ್ತಾದಲ್ಲಿ ಪತ್ತೆಯಾದ HKU1 ಎಂಬ ಹೊಸ ವೈರಸ್ ಪತ್ತೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್

ಕೊಲ್ಕತ್ತಾ ವೈದ್ಯೆ ಕೊಲೆ ಕೇಸ್‌- ಅಪರಾಧಿ ಸಂಜಯ್‌ ಸಿಂಗ್‌ಗೆ ಶಿಕ್ಷೆ ಪ್ರಮಾಣ ಪ್ರಕಟ

(ನ್ಯೂಸ್ ಕಡಬ) newskadaba.com ಜ.20  ಕೊಲ್ಕತ್ತಾ : ಕಳೆದ ವರ್ಷ ಕೊಲ್ಕತ್ತಾದ ಆರ್‌ಜಿಕರ್‌ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಅಪರಾಧಿಗೆ ಸೆಷನ್‌ ಕೋರ್ಟ್‌ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಸೀಲ್ದಾ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅತ್ಯಾಚಾರ-ಕೊಲೆ ಮಾಡಿದ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋಲ್ಕತ್ತಾ ನ್ಯಾಯಾಲಯ ಶನಿವಾರ ಘೋಷಿಸಿತ್ತು. ಇದೀಗ ಪ್ರಕರಣದ ಕೂಲಂಕುಷ ತನಿಖೆ ಮಾಡಿದ ನ್ಯಾಯಮೂರ್ತಿ ಅನಿರ್ಬನ್ ದಾಸ್, ಅವರು

ಕೊಲ್ಕತ್ತಾ ವೈದ್ಯೆ ಕೊಲೆ ಕೇಸ್‌- ಅಪರಾಧಿ ಸಂಜಯ್‌ ಸಿಂಗ್‌ಗೆ ಶಿಕ್ಷೆ ಪ್ರಮಾಣ ಪ್ರಕಟ Read More »

ಬ್ರೇಕಿಂಗ್ ನ್ಯೂಸ್

ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಕೋಲ್ಕತ್ತಾದ  ವೈದ್ಯೆ ಪ್ರಕರಣದ ಬಳಿಕ ಎಲ್ಲೆಡೆ ಬಲಾತ್ಕಾರ ಪ್ರಕರಣಗಳು ಕೇಳಿಬರುತ್ತಿದೆ. ಅಂಕಿ ಅಂಶಗಳ ಪ್ರಕಾರ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ.  ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ ನಡೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದ ಯುವತಿಯನ್ನು ಮಧ್ಯ ರಾತ್ರಿ ರಸ್ತೆಯಲ್ಲಿ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಭಾರತೀಯ ನೌಕಾ ಪಡೆ ಅಧಿಕಾರಿ ಯುವತಿ ಗಮನಿಸಿ ರಕ್ಷಿಸಿದ್ದಾರೆ.  ಇದರ ಪರಿಣಾಮ

ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ Read More »

ಬ್ರೇಕಿಂಗ್ ನ್ಯೂಸ್

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ     

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಆ.10. ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿದ್ದು, ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಪತ್ತೆಯಾಗಿತ್ತು. ಹತ್ಯೆಯನ್ನು

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನಪ್ರಿಯತೆಗಾಗಿ ದ್ವೀಪಗಳ ಮರುನಾಮಕರಣ..! ➤ ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಜ.24. ದ್ವೀಪಗಳಿಗೆ ಮರುನಾಮಕರಣವು ಜನಪ್ರಿಯತೆ ‍ಪಡೆದು ಕೊಳ್ಳುವ ಹುನ್ನಾರ ಮಾತ್ರ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಂಡಮಾನ್‌ ಮತ್ತು ನಿಕೋಬಾರ್ ದ್ವೀಪಗಳಿಗೆ ಶಹೀದ್‌ ಮತ್ತು ಸ್ವರಾಜ್‌ ದ್ವೀಪಗಳು ಎಂದು 1943 ರಲ್ಲಿಯೇ ನೇತಾಜಿ ಅವರು ಹೆಸರು ಇರಿಸಿದ್ದರು ಎಂದು ಮಮತಾ ಹೇಳಿದ್ದಾರೆ. ಮೋದಿ ಅವರು 21 ದ್ವೀಪಗಳ ಹೆಸರು ಬದಲಾಯಿಸಿದ್ದಕ್ಕೆ ಅವರು ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ. ನೀಲ್‌ ಮತ್ತು ಹ್ಯಾವ್‌ಲಾಕ್‌ ದ್ವೀಪಗಳ ಹೆಸರನ್ನು 2018ರಲ್ಲಿಯೇ ಶಹೀದ್‌ ದ್ವೀಪ ಮತ್ತು

ಜನಪ್ರಿಯತೆಗಾಗಿ ದ್ವೀಪಗಳ ಮರುನಾಮಕರಣ..! ➤ ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

72 ವರ್ಷಗಳ ಹಳೆಯ ಪ್ರಕರಣ ಕೊನೆಗೂ ಇತ್ಯರ್ಥ !

(ನ್ಯೂಸ್ ಕಡಬ)newskadaba.com ಕೊಲ್ಕತ್ತ, ಜ.16. 72 ವರ್ಷದ ಹಿಂದಿನ ಅತ್ಯಂತ ಹಳೆಯ ಪ್ರಕರಣವೊಂದು ಇದೀಗ ಕೋಲ್ಕೊತ್ತಾ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದೆ. ವಿಶೇಷ ಎಂದರೆ, ಪ್ರಕರಣ ಇತ್ಯರ್ಥಗೊಳಿಸಿದ ಮುಖ್ಯ ನ್ಯಾಯಮೂರ್ತಿಯವರು ಜನಿಸಿದ್ದೇ ಈ ಪ್ರಕರಣ ದಾಖಲಾಗಿದ್ದ ಹತ್ತು ವರ್ಷಗಳ ಬಳಿಕ! ಸಾಮಾನ್ಯವಾಗಿ ಯಾವುದೇ ಪ್ರಕರಣ ಕೋರ್ಟ್ ಮೆಟ್ಟಿಲೇರಿದರೆ ಅದು ಇತ್ಯರ್ಥ ಕಾಣಲು ವರ್ಷಗಟ್ಟಲೆ ಕಾಯಬೇಕಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಏಳು ದಶಕಕ್ಕೂ ಹೆಚ್ಚು ಕಾಲ ಕಾಯಬೇಕಾಗಿ ಬಂದಿದೆ. ದೇಶದ ಅತ್ಯಂತ ಹಳೆಯ ಹೈಕೋರ್ಟ್ ಕೋಲ್ಕೊತ್ತಾ ಹೈಕೋರ್ಟ್‌ನಲ್ಲಿ 72 ವರ್ಷಗಳ ಹಳೆಯ

72 ವರ್ಷಗಳ ಹಳೆಯ ಪ್ರಕರಣ ಕೊನೆಗೂ ಇತ್ಯರ್ಥ ! Read More »

ರಾಷ್ಟ್ರೀಯ ನ್ಯೂಸ್

ಆಕಾಶದಲ್ಲಿ ಗೋಚರಿಸಿದ ನಿಗೂಢ ಬೆಳಕು..!!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಡಿ. 17. ಸುಮಾರು ಐದು ನಿಮಿಷಗಳ ಕಾಲ ಕೋಲ್ಕತ್ತಾದ ಆಕಾಶದಲ್ಲಿ ಚಲಿಸುತ್ತಿರುವ ನಿಗೂಢ ಬೆಳಕೊಂದು ಕಾಣಿಸಿಕೊಂಡಿದೆ. ಬೆಳಕಿನ ಮೂಲವನ್ನು ಇದುವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ವರದಿ ತಿಳಿಸಿದೆ. ಇದು ಉಲ್ಕೆಯ ಭಾಗವೇ, ಉಪಗ್ರಹವೇ ಅಥವಾ ಕ್ಷಿಪಣಿಯೇ ಎಂಬುವುದರ ಬಗ್ಗೆ ತಜ್ಞರಿಗೆ ಇನ್ನೂ ಖಚಿತ ಮಾಹಿತಿ ತಿಳಿದು ಬಂದಿಲ್ಲ. ಸಂಜೆ 5.50 ರಿಂದ 5.55 ರವರೆಗೆ ಕೋಲ್ಕತ್ತಾದಲ್ಲಿ ಮಾತ್ರವಲ್ಲದೇ ಬಂಕುರಾ, ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ, ಉತ್ತರ ಮತ್ತು ದಕ್ಷಿಣದ 24

ಆಕಾಶದಲ್ಲಿ ಗೋಚರಿಸಿದ ನಿಗೂಢ ಬೆಳಕು..!! Read More »

ರಾಷ್ಟ್ರೀಯ ನ್ಯೂಸ್
Scroll to Top