konaje

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗನೋರ್ವ ಬಳ್ಳಾರಿಯಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ. 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್‌ ನಾಪತ್ತೆಯಾಗಿದ್ದರು. ಆ ಬಳಿಕ ಭಾನುವಾರದಂದು ಮಧ್ಯಾಹ್ನ ಕಿಶನ್‌ ಶೆಟ್ಟಿ ತನ್ನ ತಂಗಿ ಮೊಬೈಲ್ಗೆ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ […]

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ Read More »

ಕರಾವಳಿ

ಕಡಬ ಸಿಎ ಬ್ಯಾಂಕ್‍ನ ಕೊಣಾಜೆ ಶಾಖೆಗೆ ಮಠಂದೂರು ಭೇಟಿ

(ನ್ಯೂಸ್ ಕಡಬ) newskadaba.com.ಕಡಬ, ಡಿ.28. ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಕೊಣಾಜೆ ಶಾಖಾ ಕಛೇರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಗುರುವಾರ ಭೇಟಿ ನೀಡಿದರು.ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಶಾಸಕರು ಕೊಣಾಜೆ ಶಾಖೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಡಳಿತ ಮಂಡಳಿ ಹಾಗೂ ಸಿಬಂದಿವರ್ಗ ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಪಿ.ಎಲ್.ಡಿ.ಬ್ಯಾಂಕಿನ ಅಧ್ಯಕ್ಷ ಎ.ಬಿ.ಮನೋಹರ ರೈ, ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ರಘುಚಂದ್ರ ಗೌಡ ಕೆ, ಸಂಘದ ಮಾಜಿ ನಿರ್ದೆಶಕ ಶಿವಪ್ಪ ಗೌಡ, ಕೊಣಾಜೆ

ಕಡಬ ಸಿಎ ಬ್ಯಾಂಕ್‍ನ ಕೊಣಾಜೆ ಶಾಖೆಗೆ ಮಠಂದೂರು ಭೇಟಿ Read More »

ಕರಾವಳಿ

ಹೆತ್ತವರೊಂದಿಗೆ ಕೂಲಿ ಮಾಡುತ್ತಿದ್ದಾತ ಇದೀಗ ಕೊಣಾಜೆ ಠಾಣೆಯ ಎಸ್ಐ ► ಯುವಕರಿಗೆ ರೋಲ್ ಮಾಡೆಲ್ ಆದ ಸಾಧಕನ ಯಶೋಗಾಥೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09. ಸುಮಾರು 13 ವರ್ಷಗಳ ಹಿಂದೆ ಬಂಜರು ಭೂಮಿಯಲ್ಲಿ ಬೆಳೆ ಬೆಳೆಯಲಾಗದೆ ಬಾಗಲಕೋಟೆಯಿಂದ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಪೀರು ಪವಾರ್‌‌ ಎಂಬಾತ ತನ್ನ ಮಗನಿಂದಾಗಿ ಕನಸಲ್ಲೂ ಅಂದುಕೊಳ್ಳದ ಎತ್ತರಕ್ಕೆ ಬೆಳೆದು ನಿಂತಿದ್ದಾರೆಂದರೆ ನಿಜಕ್ಕೂ ಆಶ್ಚರ್ಯವಾದೀತು. ಹಾಗಾದರೆ ಅವರು ಮಾಡಿದ ಸಾಧನೆ ಏನು ಗೊತ್ತಾ? ಈ ಯಶೋಗಾಥೆಯ ಡೀಟೈಲ್ಸ್‌ ಇಲ್ಲಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಗ್ರಾಮದ ಪೀರು ಪವಾರ್‌ ಹಾಗೂ ಸುಮಿತ್ರಾ ಅವರ ನಾಲ್ವರು ಮಕ್ಕಳಲ್ಲಿ ಓರ್ವನಾದ ರವಿ

ಹೆತ್ತವರೊಂದಿಗೆ ಕೂಲಿ ಮಾಡುತ್ತಿದ್ದಾತ ಇದೀಗ ಕೊಣಾಜೆ ಠಾಣೆಯ ಎಸ್ಐ ► ಯುವಕರಿಗೆ ರೋಲ್ ಮಾಡೆಲ್ ಆದ ಸಾಧಕನ ಯಶೋಗಾಥೆ Read More »

ಕರಾವಳಿ

ಪಡಿತರ ವಿತರಣಾ ಕೇಂದ್ರ ಬದಲಾವಣೆಗೆ ಕುರಿತು ► ಆಹಾರ ಇಲಾಖೆ ಉಪನಿರ್ದೇಶಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ,ಅ.6, ಇಲ್ಲಿನ ಜಿ.ಪಂ.ಕ್ಷೇತ್ರಕ್ಕೆ ಬರುವ ಶಿರಾಡಿ, ಕೊಣಾಜೆ ಹಾಗೂ ಸಿರಿಬಾಗಿಲು ಗ್ರಾಮದ ಪಡಿತರ ಚೀಟಿದಾರರು ಪಡಿತರ ಸಾಮಾಗ್ರಿ ಪಡೆದುಕೊಳ್ಳಲು ತೊಂದರೆ ಅನುಭವಿಸುತ್ತಿದ್ದು ಇವರಿಗೆ ಅನುಕೂಲವಾಗುವಂತೆ ಪಡಿತರ ವಿತರಣಾ ಕೇಂದ್ರವನ್ನು ಬದಲಾವಣೆ ಮಾಡುವಂತೆ ಕಡಬ ಕ್ಷೇತ್ರದ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ರವರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಮಾಡಿದ್ದಾರೆ. ಶಿರಾಡಿ ಗ್ರಾಮದ ಕಳಪ್ಪಾರು ವಾರ್ಡ್ನ ಸುಮಾರು 350 ಪಡಿತರ ಚೀಟಿದಾರರು ಪಡಿತರ ಸಾಮಾಗ್ರಿ ಪಡೆದುಕೊಳ್ಳಲು 6ರಿಂದ 8 ಕಿ.ಮೀ.ದೂರದ ಶಿರಾಡಿ ಕೇಂದ್ರಕ್ಕೆ ಬರಬೇಕಾಗಿದ್ದು ಇವರಿಗೆ

ಪಡಿತರ ವಿತರಣಾ ಕೇಂದ್ರ ಬದಲಾವಣೆಗೆ ಕುರಿತು ► ಆಹಾರ ಇಲಾಖೆ ಉಪನಿರ್ದೇಶಕರಿಗೆ ಮನವಿ Read More »

ಕರಾವಳಿ

ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಕಳೆದ ನಾಲ್ಕು ದಿನಗಳಿಂದ ಕೊಣಾಜೆ ಗ್ರಾಮದ ನೆಕಾೖಜೆ ವ್ಯಾಪ್ತಿಯಲ್ಲಿ ನಿರಂತರ ಆನೆಗಳ ಹಾವಳಿಯಿಂದ ಅಪಾರ ಪ್ರಮಾಣದ ಭತ್ತದ ಕೃಷಿ ನಾಶವಾಗಿದ ಬಗ್ಗೆ ವರದಿಯಾಗಿದೆ. ಕೊಣಾಜೆ ಗ್ರಾಮದ ನೆಕಾೖಜೆ ನಿವಾಸಿ, ಐತ್ತೂರು ಗ್ರಾ.ಪಂ.ಮಾಜಿ ಸದಸ್ಯ ಲೋಕಯ್ಯ ಗೌಡರ ಗದ್ದೆಗೆ ಕಳೆದ ನಾಲ್ಕು ದಿನಗಳಿಂದ ರಾತ್ರಿ ವೇಳೆಯಲ್ಲಿ ಆನೆಗಳು ದಾಳಿ ನಡೆಸುತ್ತಿದ್ದು ಅಪಾರ ಪ್ರಮಾಣದ ಭತ್ತದ ಕೃಷಿ ನಾಶಗೊಳಿಸಿವೆ ಎಂದು ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಲೋಕಯ್ಯ ಗೌಡರು, ಕಳೆದ ನಾಲ್ಕು ದಿನಗಳಿಂದ ರಾತ್ರಿ

ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ Read More »

ಕರಾವಳಿ

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಅದೇ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಥಳಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಣಾಜೆ ಗ್ರಾಮದ ಮುಚ್ಚುರೋಡಿ ಗಿರೀಶ್ ಎಂಬವರ ಪುತ್ರ ಚೇತನ್ ಎಂಬ ಏಳನೇ ತರಗತಿಯ ವಿದ್ಯಾರ್ಥಿಗೆ ಅದೇ ಶಾಲಾ ಶಿಕ್ಷಕ ಅಜಿತ್ ಕುಮಾರ್ ಜೈನ್ ಎಂಬವರು ಗುರುವಾರ ಮರದ ಅಡಿಕೋಲು ಹಾಗೂ ಕೈಯಿಂದ ಥಳಿಸಿರುವುದಾಗಿ ಹೇಳಲಾಗಿದೆ. ಅಡಿಕೋಲಿನಿಂದ ತಲೆಗೆ ಎರಡು ಮೂರು ಕಡೆ ಹಲ್ಲೆ ನಡೆಸಿದ್ದು

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು Read More »

ಕರಾವಳಿ

ಮರ್ದಾಳ-ಕೊಣಾಜೆ ರಸ್ತೆಯಲ್ಲಿ ಮೈಲುಗಲ್ಲುಗಳೇ ಉಲ್ಟಾ-ಪಲ್ಟಾ

(ನ್ಯೂಸ್ ಕಡಬ) newskadaba.com ಕಡಬ, ಜು.28. ಮರ್ದಾಳದಿಂದ ಕೊಣಾಜೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೊಸದಾಗಿ ಅಳವಡಿಸಿರುವ ಮೈಲುಗಲ್ಲಿನಲ್ಲಿ ಕಿ.ಮೀ. ನಮೂದಿಸುವಾಗ ಎಡವಟ್ಟು ಮಾಡಲಾಗಿದೆ. ಮರ್ದಾಳ-ಕೊಣಾಜೆ ರಸ್ತೆಯು “ನಮ್ಮ ಗ್ರಾಮ ನಮ್ಮ ರಸ್ತೆ” ಯೋಜನೆಯಡಿಯಲ್ಲಿ ಬ್ರಾಂತಿಕಟ್ಟೆಯಿಂದ ಸುಳ್ಯ ತನಕ ಡಾಮರೀಕರಣಗೊಂಡಿದ್ದು ಇದೀಗ ನೂತನವಾಗಿ ಅಳವಡಿಸಲಾದ ಮೈಲುಗಲ್ಲು ತಪ್ಪು ಮಾಹಿತಿ ನೀಡುವಂತಾಗಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಿಂದ ಕೊಣಾಜೆ ರಸ್ತೆಗೆ ತಿರುಗುವಲ್ಲಿ ಐತ್ತೂರು 3 ಕಿ.ಮೀ. ಎಂದು ಬರೆಯಲಾಗಿದೆ. ಅಲ್ಲಿ ಬೆತ್ತೋಡಿ 3. ಕಿ.ಮೀ ಎಂದಾಗಬೇಕು ಹಾಗೂ ಸುಳ್ಯ ಸಮೀಪ ಐತ್ತೂರು 3. ಕಿ.ಮೀ

ಮರ್ದಾಳ-ಕೊಣಾಜೆ ರಸ್ತೆಯಲ್ಲಿ ಮೈಲುಗಲ್ಲುಗಳೇ ಉಲ್ಟಾ-ಪಲ್ಟಾ Read More »

ಕರಾವಳಿ
Scroll to Top