ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ – ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಮತ್ತು ಗೋವಾದ ಹಿರಿಯ ಕವಿ ಡಾ ರಾಜಯ್ ಪವಾರ್ ಸೇರಿದಂತೆ ಇಬ್ಬರಿಗೆ ಚಾರೊಳಿ ಚುಟುಕು ರಾಷ್ಟ್ರೀಯ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನವು ಆಗಸ್ಟ್ 20ರಂದು ಗೋವಾದ ಪಣಜಿಯ ಶ್ರೀ ಸರಸ್ವತಿ ಭವನದಲ್ಲಿ ನಡೆಯಲಿದೆ. ಅಲ್ಲಿ ಮಂಗಳೂರಿನ ಕೊಂಕಣಿಯ ಹಿರಿಯ ಕವಿ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ಹಿರಿಯ ಕವಿ, ಗೀತೆಗಾರರಾದ ಪ್ರಾಚಾರ್ಯ ಡಾ.ರಾಜಯ್ ಪವಾರ್ ಅವರಿಗೆ ರಾಷ್ಟ್ರೀಯ ಚಾರೊಳಿ ಚುಟುಕು ಸನ್ಮಾನ ನೀಡಲಾಗುವುದು ಎಂದು ರಾಷ್ಟ್ರೀಯ ಚಾರೊಳಿ ಚುಟುಕು ಪರಿಷದ್ ನ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಹಾಗೂ ಕೊಂಕಣಿ […]

ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ – ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಮತ್ತು ಗೋವಾದ ಹಿರಿಯ ಕವಿ ಡಾ ರಾಜಯ್ ಪವಾರ್ ಸೇರಿದಂತೆ ಇಬ್ಬರಿಗೆ ಚಾರೊಳಿ ಚುಟುಕು ರಾಷ್ಟ್ರೀಯ ಸನ್ಮಾನ Read More »

ಕರಾವಳಿ, ಕರ್ನಾಟಕ