koppal

ಅಣ್ಣ ಬಂದಿದ್ದಾನೆಂದು ಕರೆದುಕೊಂಡು ಬಂದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಕೊಪ್ಪಳ, ಅ. 14. ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ಒಂದರಲ್ಲಿ ನಡೆದಿದೆ. ಘಟನೆಯ ಸಂಬಂಧ ನವೀನ್, ಸಾಕೀವ್ ಹಾಗೂ ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಯುವತಿಯು ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆತಂದ ಕಿರಾತಕರು, ಆಕೆಯನ್ನು […]

ಅಣ್ಣ ಬಂದಿದ್ದಾನೆಂದು ಕರೆದುಕೊಂಡು ಬಂದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 13. ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ್ ಕುಮಾರ್ ಭೋಜಪ್ಪ ಚೌಹಾಣ್, ಲೇಬಗೇರಿಯ ಸುರೇಶ್ ಈರಸಂಗಪ್ಪ ಹಂಡೆವಜೀರ ಹಾಗೂ ಗೌರಮ್ಮ ಹನುಮಗೌಡ ಹಂಡೆವಜೀರ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ಅತಿ ವೇಗದಲ್ಲಿ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top