koppala

 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್                    

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 24. 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಬಾಲಕಿಯ ದೇಹದಲ್ಲಿ ಆದ ಬದಲಾವಣೆಗಳನ್ನು ಆಕೆಯ ಪೋಷಕರು ಗಮನಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಆರು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಕುಟುಂಬ ಸದಸ್ಯರ ಹಿಂದೇಟು ಮತ್ತು ಸಾಮಾಜಿಕ ಕಳಂಕದ ಭಯದಿಂದ ಬಾಲಕಿ ಘಟನೆಯ ಬಗ್ಗೆ ಯಾವುದೇ ವಿವರವನ್ನು […]

 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಟ್ಟೆಯಲ್ಲಿ ಅನ್ನ ಕೊಟ್ಟಾಗ ತಿನ್ನಲಿಲ್ಲ, ಕೈತುತ್ತು ಕೊಟ್ಟಾಗ ಹೊಟ್ಟೆ ತುಂಬಾ ಊಟ ಮಾಡಿದ ಕೋತಿ

(ನ್ಯೂಸ್ ಕಡಬ) newskadaba.com  ಕೊಪ್ಪಳ , ಡಿ 20 :  ಜಬ್ಬಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ಕೋತಿಗೆ ತಾಯಿಯ ರೀತಿಯಲ್ಲಿ ಊಟ ಮಾಡಿಸಿರುವ ಘಟನೆಯೊಂದು ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೆಲ್ಲ ಮಧ್ಯಾಹ್ನ ಬಿಸಿಯೂಟವನ್ನು ಸೇವಿಸಿತ್ತಿರುವುದನ್ನು ಕೋತಿಯೊಂದು ಕುಳಿತು ಕೊಂಡು ನೋಡುತ್ತಿತ್ತು. ಇದನ್ನು ಗಮನಿಸಿದ ಶಾಲೆಯ ಮುಖ್ಯೋಪಾಧ್ಯಾಯ ಇಬ್ರಾಹಿಂ ತಟ್ಟೆಯಲ್ಲಿ ಊಟ ವನ್ನು ಕೋತಿಯ ಬಳಿ ಇಟ್ಟರು. ಆಗ ಬರಿ ಅನ್ನವನ್ನು ನೋಡಿದ ಕೋತಿ  ಊಟವನ್ನು ಸೇವಿಸಲಿಲ್ಲ. ಮತ್ತೆ ಅನ್ನವಿದ್ದ ತಟ್ಟೆಗೆ

ತಟ್ಟೆಯಲ್ಲಿ ಅನ್ನ ಕೊಟ್ಟಾಗ ತಿನ್ನಲಿಲ್ಲ, ಕೈತುತ್ತು ಕೊಟ್ಟಾಗ ಹೊಟ್ಟೆ ತುಂಬಾ ಊಟ ಮಾಡಿದ ಕೋತಿ Read More »

ಕರ್ನಾಟಕ

ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ..!         

(ನ್ಯೂಸ್ ಕಡಬ) newskadaba.com  ಕೊಪ್ಪಳ, ಡಿ.20  ದೋಷಪೂರಿತ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಅಳವಂಡಿಯ ಸರ್ಕಾರಿ ಶಾಲೆಯಲ್ಲಿ ಸಂಭವಿಸಿದೆ. ಊಟ ಮಾಡಿದ್ದ ಕೆಲವರು ನಿತ್ರಾಣರಾಗಿದ್ದು, ವಾಂತಿಯಾಗಿ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿತ್ತು ಎನ್ನಲಾಗಿದೆ. ಕೆಲವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ, ಇನ್ನೂ ಕೆಲವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ..!          Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯದಾದ್ಯಂತ ಡಿ.17 ರಂದು ಬಂದ್ ಗೆ ಕರೆ                                            

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 13. ವಿಶ್ವವಿದ್ಯಾನಿಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಡಿ.17ರಂದು ರಾಜ್ಯಾದಾದ್ಯಂತ ಪದವಿ ಕಾಲೇಜುಗಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಭಾರತಿಯ ರಾಷ್ಟ್ರೀಯ ಒಕ್ಕೂಟ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ತೆಕ್ಕಲಕೋಟೆ ಹೇಳಿದ್ದಾರೆ. ಅಲ್ಲದೇ ವಿಳಂಬವಾಗಿರುವ ಪರೀಕ್ಷಾ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಮತ್ತು ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಪರೀಕ್ಷೆ ನಡೆಸಿ 7 ತಿಂಗಳಾದರೂ ಫಲಿತಾಂಶ ಬಂದಿಲ್ಲ, ಸರಿಯಾಗಿ ಸ್ಕಾಲರ್ ಶಿಪ್ ನೀಡಬೇಕು, ಸಾರಿಗೆ ಸೌಲಭ್ಯ ಪರಿಹಾರ ನೀಡಬೇಕು,

ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯದಾದ್ಯಂತ ಡಿ.17 ರಂದು ಬಂದ್ ಗೆ ಕರೆ                                             Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರ್ ಟಿಓ ಅಧಿಕಾರಿಗಳಿಂದ ಹಗಲು ದರೋಡೆ ➤ ವಿಡಿಯೋ ವೈರಲ್

(ನ್ಯೂಸ್ ಕಡಬ ) newskadaba. com ಕೊಪ್ಪಳ , ಡಿ .09. ಆರ್ ಟಿಓ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿರುವ ಪ್ರಕರಣ ಕುಷ್ಟಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಲಾರಿ ಚಾಲಕರಿಂದ 50, 100 ರೂಪಾಯಿ ಟೋಕನ್ ವಸೂಲಿ ಮಾಡುತ್ತಿರುವಾಗ ಆರ್ ಟಿಓ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.  ಲಾರಿ ಚಾಲಕನೋರ್ವ 50 ರೂಪಾಯಿಯನ್ನು ಅಧಿಕಾರಿಗೆ ಕೊಡಲು ಬರುವ ಸಂದರ್ಭ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಅಧಿಕಾರಿ ಗಡಿಬಿಡಿಯಾಗಿ ದುಡ್ಡು ತುಂಬಿದ್ದ ಚೀಲವನ್ನು ಹಿಡಿದು ಓಡಿಹೋಗಿದ್ದಾರೆ.

ಆರ್ ಟಿಓ ಅಧಿಕಾರಿಗಳಿಂದ ಹಗಲು ದರೋಡೆ ➤ ವಿಡಿಯೋ ವೈರಲ್ Read More »

ಕರ್ನಾಟಕ

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ.01, ಮೊಣಕೈ ಮುರಿದುಕೊಂಡಿದ್ದ ಬಾಲಕಿಗೆ ವೈದ್ಯನೊಬ್ಬ ಶಸ್ತ್ರಚಿಕಿತ್ಸೆ ಮಾಡೋದಾಗಿ ಹೇಳಿ ಕೈ ಕತ್ತರಿಸಿ ಬಳಿಕ ಶಸ್ತ್ರ ಚಿಕಿತ್ಸೆಯನ್ನು ಅರ್ಧಕ್ಕೆ ಬಿಟ್ಟಿರೋ ಘಟನೆ ಗಂಗಾವತಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಇದರಿಂದಾಗಿ ಬಾಲಕಿಯ ಪೋಷಕರುಕರು ದಿಕ್ಕುತೋಚದೆ ಕಣ್ಣೀರಿಡ್ತಿದ್ದಾರೆ. ಗಂಗಾವತಿ ತಾಲೂಕಿನ ಬಸವರಾಜ ಹಾಗೂ ಅಂಬಮ್ಮ ದಂಪತಿಯ 8 ವರ್ಷದ ಪುತ್ರಿ ಅಂಕಿತಾ ಮನೆಯಲ್ಲಿ ಬಿದ್ದು ಮೊಣಕೈ ಮುರಿದುಕೊಂಡಿದ್ದಳು. ಬಳಿಕ ಪೋಷಕರು ಅಂಕಿತಾಳನ್ನ ಕೊಪ್ಪಳದ ಜಿಲ್ಲಾಸ್ಪತ್ರೆಗೆ ಸೇರಿಸಿದ್ರು. ವೈದ್ಯರು ಮಾತ್ರ ಎಕ್ಸ್‍ರೇ ಮಾಡಿದ 4 ದಿನಗಳ ಬಳಿಕ

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!! Read More »

ಕರಾವಳಿ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »

ಕರಾವಳಿ
Scroll to Top