Koragajja

ಕೊರಗಜ್ಜನ ಕಟ್ಟೆಗೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ- ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಸಂಘಟನೆಗಳ ಆಗ್ರಹ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 12. ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ದೇಗುಲಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಇದರ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಹೆಗ್ಡೆ ಅವರು ನೀಡಿದ ದೂರಿನಂತೆ ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಮೊದಲು ಕೊರಗಜ್ಜ ಕಟ್ಟೆಯು ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಸರಕಾರಿ ಜಮೀನಿನಲ್ಲಿ ಇದ್ದು, ಅದನ್ನು ಊರಿನ ಹಿರಿಯರು ಸೇರಿಕೊಂಡು […]

ಕೊರಗಜ್ಜನ ಕಟ್ಟೆಗೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ- ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಸಂಘಟನೆಗಳ ಆಗ್ರಹ Read More »

ಕರಾವಳಿ

ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.09. ತುಳುನಾಡ ದೈವ ಕೊರಗಜ್ಜನ ಪವಾಡ ಅಪಾರ. ಕೊರಗಜ್ಜನ ಮಹಿಮೆಯ ಬಗ್ಗೆ ತುಳುನಾಡ ಜನರಿಗೆ ಬಹಳ ನಂಬಿಕೆ ಇದೆ. ಅದಕ್ಕೆ ತಕ್ಕಂತೆ ಅನೇಕ ಪವಾಡಗಳು ನಡೆದಿವೆ. ಈ ದೈವದ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ, ನಡೆದುಕೊಂಡವರಿಗೆ ಕೊರಗಜ್ಜ ಶಿಕ್ಷಿಸಿದ್ದೂ ಇದೆ. ಹಾಗೇ ನಂಬಿದವರನ್ನು ಕೈ ಹಿಡಿದು ಮೇಲೆತ್ತಿದ ಅನೇಕ ಉದಾಹರಣೆಗಳನ್ನೂ ತುಳುನಾಡ ಜನ ಭಕ್ತಿಯಿಂದ ಹೇಳುತ್ತಾರೆ. ತುಳುನಾಡ ದೈವ ಕೊರಗಜ್ಜನನ್ನು ಅನೇಕ ಸೆಲೆಬ್ರಿಟಿಗಳು ನಂಬಿದ್ದೂ ಇದೆ. ಇತ್ತೀಚೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಕೊರಗಜ್ಜ

ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಕೊರಗಜ್ಜನ ಹುಂಡಿಗೆ ಕಾಂಡೋಮ್ ಹಾಕಿ ದರ್ಪ ಮೆರೆದ ಯುವಕರು ► ತಿಂಗಳೊಳಗೆ ಸೊಂಟದ ಬಲ ಕಳೆದುಕೊಂಡಾಗ ಬೆಳಕಿಗೆ ಬಂತು ಕೊರಗಜ್ಜನ ಪವಾಡ

(ನ್ಯೂಸ್ ಕಡಬ) newskadaba.com ಉಡುಪಿ, ಮೇ.27. ಕೊರಗಜ್ಜ ಸ್ವಾಮಿಯ ಕಾಣಿಕೆ‌ ಹುಂಡಿಯ ಮೇಲೆ ಮೂತ್ರ‌ ಮಾಡಿ ಡಬ್ಬಿಯೊಳಗಡೆ ಕಾಂಡೋಮ್ ಹಾಕಿ ಅಗೌರವ ತೋರಿದ ಯುವಕನೋರ್ವನ ಆರೋಗ್ಯದಲ್ಲಿ ಏರುಪೇರಾಗಿ ಕೊನೆಗೆ ಕ್ಷಮೆ ಕೇಳಿ ಘಟನೆ ಇಲ್ಲಿನ ಕಟಪಾಡಿಯಲ್ಲಿ ನಡೆದಿದೆ. ಕಟಪಾಡಿ ಎಸ್.ವಿ.ಎಸ್ ಕಾಲೇಜಿನ ಮುಂಭಾಗದಲ್ಲಿರುವ ಪೇಟೆಬೆಟ್ಟು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಹುಂಡಿಗೆ ಮುಸ್ಲಿಂ ಯುವಕರ ಗುಂಪೊಂದು ಮೂತ್ರಮಾಡಿ, ಡಬ್ಬಿಯ ಒಳಗೆ ಒಂದಿಷ್ಟು ಕಸ ಮತ್ತು ಕಾಂಡೋಮ್ ಹಾಕಿ ದರ್ಪ ಮೆರೆದಿದ್ದಾರೆ ಎನ್ನಲಾಗಿದೆ. ದೈವಸ್ಥಾನದ ವಾರ್ಷಿಕೋತ್ಸವ ಸಮೀಪಿಸಿದಾಗ ಹತ್ತು

ಕೊರಗಜ್ಜನ ಹುಂಡಿಗೆ ಕಾಂಡೋಮ್ ಹಾಕಿ ದರ್ಪ ಮೆರೆದ ಯುವಕರು ► ತಿಂಗಳೊಳಗೆ ಸೊಂಟದ ಬಲ ಕಳೆದುಕೊಂಡಾಗ ಬೆಳಕಿಗೆ ಬಂತು ಕೊರಗಜ್ಜನ ಪವಾಡ Read More »

ಕರಾವಳಿ

ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಅವಹೇಳನ ► ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ದೂರು

(ನ್ಯೂಸ್ ಕಡಬ) newskadabacom ಪುತ್ತೂರು, ಅ.01. ಸಾಮಾಜಿಕ ಜಾಲತಾಣಗಳಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಬಗ್ಗೆ ಅವಹೇಳನಕಾರಿಯಾಗಿ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ. ಸಂತೋಷ್ ಉಪ್ಪುರ್ ಎನ್ನುವ ವ್ಯಕ್ತಿ ಕೊರಗಜ್ಜನ ಬಗ್ಗೆ ತನ್ನ ಫೇಸ್‌ಬುಕ್‌ ವಾಲ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಅದನ್ನು ಏಂಜೆಲ್ ನಯನ ಪ್ರಜ್ವಲ್ ಮತ್ತು ಕುಂಜತ್ತುಮೊಯಿದಿನ್ ಕುಂಜತ್ತೂರು ಎಂಬವರು ಶೇರ್ ಮಾಡಿ ಕಮೆಂಟ್ಸ್ ಮಾಡಿರುತ್ತಾರೆ. ಕೊರಗಜ್ಜನನ್ನು ನಿಂದಿಸಿದ ಇವರ ಮೇಲೆ

ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಅವಹೇಳನ ► ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ದೂರು Read More »

ಕರಾವಳಿ
Scroll to Top