Kota

ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ ➤ ಇಬ್ಬರು ಲೈನ್ ಮ್ಯಾನ್ ಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 12. ವಿದ್ಯುತ್ ಟ್ರಾನ್ಸ್ ಫಾರ್ಮರ್ ದುರಸ್ಥಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಇಬ್ಬರು ಪವರ್ ಮ್ಯಾನ್ ಗಳು ಗಾಯಗೊಂಡ ಘಟನೆ ಕೋಟದ ಉಪ್ಲಾಡಿ ಸಮೀಪ ತಸ್ಮಯಿ ರೆಸಿಡೆನ್ಸಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಗಾಯಗೊಂಡವರನ್ನು ಕೋಟ ಮೆಸ್ಕಾಂ ಪವರ್ ಮ್ಯಾನ್ ಗಳಾದ ರಮೇಶ್ (27) ಹಾಗೂ ಸುದರ್ಶನ್ (26) ಎಂದು ಗುರುತಿಸಲಾಗಿದೆ. ಘಟನೆಯಿಂದ ಇಬ್ಬರ ಮುಖ ಹಾಗೂ ಕೈ ಭಾಗ ಸುಟ್ಟು ಹೋಗಿದ್ದು, ಸಹಾಯಕ ಪವರ್ ಮ್ಯಾನ್ ಆಗಿ […]

ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ ➤ ಇಬ್ಬರು ಲೈನ್ ಮ್ಯಾನ್ ಗಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟಿಪ್ಪು ಜಯಂತಿ ಆಚರಣೆಗಾಗಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ ► ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಉಡುಪಿ, ನ.10. ಟಿಪ್ಪು ಜಯಂತಿ ಆಚರಣೆಯ ಸಂದರ್ಭದಲ್ಲಿ ಉಡುಪಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಸಿ.ಎಂ ಸಿದ್ದರಾಮಯ್ಯ ಅವರು ಇಡೀ ರಾಜ್ಯವನ್ನು ಜೈಲು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಜಯಂತಿಯನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಹೇಳಿದ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ರಾಜ್ಯಾದ್ಯಂತ ಹತ್ಯೆ ಸಾವು ನೋವು ನಡೆದಿದೆ. ರಾಜ್ಯದಲ್ಲಿ ಶಾಂತಿಭಂಗ ಚಟುವಟಿಕೆ ಹೆಚ್ಚಾಗಿದೆ,

ಟಿಪ್ಪು ಜಯಂತಿ ಆಚರಣೆಗಾಗಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ ► ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ Read More »

ಕರ್ನಾಟಕ
Scroll to Top