kpcc

ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಗೊಂದಲ ➤ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹೊಯಿ-ಕೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆಗೆ ಸಂಬಂಧಿಸಿ, ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಮೂಲ, ವಲಸಿಗರು ಎಂಬ ವಿಚಾರಕ್ಕೆ ಚರ್ಚೆ ನಡೆದು ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿ, ಹೊಯಿ- ಕೈ ಆದ ಘಟನೆ ವರದಿಯಾಗಿದೆ. ಸ್ಥಳೀಯರಲ್ಲದವರು ಟಿಕೆಟ್ ಗೆ ಅರ್ಜಿ ಹಾಕಿದ್ದು, ಅಂತವರಿಗೆ ಟಿಕೆಟ್ ನೀಡುವುದು ಬೇಡ. ಮನೋಹರ್, ಪದ್ಮಾವತಿ ಸ್ಥಳೀಯರು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟು […]

ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಗೊಂದಲ ➤ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹೊಯಿ-ಕೈ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ

(ನ್ಯೂಸ್ ಕಡಬ) newskadaba.com ಮಂಗಳೂರು: ಜು.30., ಕರ್ನಾಟಕ ಪ್ರಾದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಜುಲೈ 31 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಡಿ. ಕೆ ಶಿವಕುಮಾರ್ ಅವರು ಕೇಂದ್ರ ಮಾಜಿ ಸಚಿವರಾದ ಡಾ. ಆಸ್ಕರ್ ಫೆರ್ನಾಂಡಿಸ್, ಮಂಗಳೂರು ಬಿಷಪ್ ರವನ್ನುಭೇಟಿ ಮಾಡಿ ಬಳಿಕ ದ.ಕ.ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕುದ್ರೋಳಿ

ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ Read More »

ಕರಾವಳಿ

KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30, ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರಾಗಿರುವ ವಿಜಯ್ ಮುಳಗುಂದ ರವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಬುಧವಾರ ದಾಳಿ ಮಾಡಿದೆ. ವಿಜಯ್ ಮುಳಗುಂದ ಅವರು ಕೆಪಿಸಿಸಿ ಕಾರ್ಯದರ್ಶಿಯಾಗಿದ್ದು, ಇವರು ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರಾಗಿರುತ್ತಾರೆ. ಗುಜರಾತ್’ನ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಆತಿಥ್ಯ  ಜವಾಬ್ದಾರಿಯನ್ನು ನಿಭಾಯಿಸಿದವರಲ್ಲಿ ವಿಜಯ್ ಮುಳಗುಂದ ಕೂಡ ಒಬ್ಬರಾಗಿದ್ದರು. ಎಸ್.ಎಂ. ಕೃಷ್ಣ ಆಡಳಿತದ ಅವಧಿಯಲ್ಲಿ ಕಾವೇರಿ ಹ್ಯಾಂಡ್’ಲೂಮ್ ಅಧ್ಯಕ್ಷರಾಗಿದ್ದರು. ಒರಾಯನ್ ಮಾಲ್ ಸಮೀಪವಿರುವ ಮುಳಗುಂದ ಅವರ ಮನೆ ಮೇಲೆ ದಾಳಿ

KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ Read More »

ಕರ್ನಾಟಕ
Scroll to Top