ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು

(ನ್ಯೂಸ್ ಕಡಬ) newskadaba.com ಜೂ. 22. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕರ್ನಾಟಕ ಸರ್ಕಾರ ಜೂನ್ 21 ರಂದು ಅಮಾನತುಗೊಳಿಸಿ ಆದೇಶಿಸಿದೆ. ಕಳೆದ ಮೇ 28ರಂದು ಭೂ-ಸಂಬಂಧಿತ ವಿಷಯವೊಂದಕ್ಕೆ ಕೃಷ್ಣವೇಣಿ ಅವರು 50,000 ರೂ. ಲಂಚ ಪಡೆಯುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದು, ನಂತರ ಸುಮಾರು 18 ದಿನಗಳ ಕಾಲ ಬಂಧನದಲ್ಲಿದ್ದರು. ಈ ಘಟನೆ ನಡೆದ ಕೂಡಲೇ ಇಲಾಖೆ […]

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್