ksrtc

KSRTC, BMTC ಸೇರಿ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ; ಏಪ್ರಿಲ್ 2025 ರಿಂದಲೇ ಪೂರ್ವಾನ್ವಯ

(ನ್ಯೂಸ್‌ ಕಡಬ) newskadaba.com, ಜು.02: ಕರ್ನಾಟಕ ಸರ್ಕಾರವು ನಾಲ್ಕು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC ಮತ್ತು KKRTC) ಸುಮಾರು 1.05 ಲಕ್ಷ ನೌಕರರ ಮೂಲ ವೇತನವನ್ನು 12.5% ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವೇತನವು ಜುಲೈ ತಿಂಗಳಿನಿಂದ ಜಾರಿಗೆ ಬರಲಿದ್ದು, 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗಲಿದೆ.ನೌಕರರಿಗೆ ಪಾವತಿಸಬೇಕಿರುವ ಹಳೆಯ ವೇತನ ಹಿಂಬಾಕಿಯ (Arrears) ಮೊದಲ ಕಂತಿನ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ವೇತನ ಪರಿಷ್ಕರಣೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಪ್ರತಿ […]

KSRTC, BMTC ಸೇರಿ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ; ಏಪ್ರಿಲ್ 2025 ರಿಂದಲೇ ಪೂರ್ವಾನ್ವಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

KSRTC ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗರಿ: 504 ಕೋಟಿ ಮಹಿಳೆಯರ ಪ್ರಯಾಣ!

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಕೆಎಸ್ಆರ್ ಟಿಸಿ), ಕಲ್ಯಾಣ ಕರ್ನಾಟಕ, ಈಶಾನ್ಯ ಕರ್ನಾಟಕ ಹಾಗೂ ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ) ಸಂಸ್ಥೆಗಳ ಬಸ್ಸುಗಳಲ್ಲಿ 2023ರ ಜೂನ್ ನಿಂದ 2025ರ ಜುಲೈವರೆಗಿನ ಎರಡು ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರನ್ನು ಹೊತ್ತೊಯ್ದ ದಾಖಲೆಗೆ ಭಾಜನವಾಗಿದೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ಮಾಡಿ, ಕೆಎಸ್ ಆರ್ ಟಿಸಿಗೆ ದಾಖಲೆಯ ಪ್ರಮಾಣ ಪತ್ರ ನೀಡಿದೆ.

KSRTC ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗರಿ: 504 ಕೋಟಿ ಮಹಿಳೆಯರ ಪ್ರಯಾಣ! Read More »

ಕರ್ನಾಟಕ

ಆ. 5 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು:  38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ

ಆ. 5 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರ್ನಾಟಕ

ಇಂದಿನಿಂದ ಮಂಗಳೂರು – ಧರ್ಮಸ್ಥಳ ನಡುವೆ ರಾಜಹಂಸ ಬಸ್ ಆರಂಭ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಇಂದಿನಿಂದ ಮಂಗಳೂರು ವಿಭಾಗದ ಎರಡನೇ ಘಟಕದಿಂದ ಮಂಗಳೂರು- ಧರ್ಮಸ್ಥಳ ಮಾರ್ಗವಾಗಿ ಕೆಎಸ್ಸಾರ್ಟಿಸಿಯ ರಾಜಹಂಸ ಬಸ್ ಸಾರಿಗೆಯನ್ನು ಪರಿಚಯಿಸಲಾಗುತ್ತಿದೆ. ಈ ಬಸ್ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬೆಳಗ್ಗೆ 6.30, 7, 8.30, 9 11.15 ಗಂಟೆಗೆ ಮಧ್ಯಾಹ್ನ 12.15, 2.30, 3.30, 5.30, 6.30ಕ್ಕೆ ಸಂಚರಿಸಲಿದೆ. ಅದೇರೀತಿ ಧರ್ಮಸ್ಥಳದಿಂದ ಮಂಗಳೂರಿಗೆ ಬೆಳಗ್ಗೆ 6.30, 7, 9, 9.15, 11.30 ಮತ್ತು ಮಧ್ಯಾಹ್ನ 12 ಗಂಟೆ, 2.45 ಗಂಟೆ, 3.30 ಗಂಟೆ, 4.30

ಇಂದಿನಿಂದ ಮಂಗಳೂರು – ಧರ್ಮಸ್ಥಳ ನಡುವೆ ರಾಜಹಂಸ ಬಸ್ ಆರಂಭ..! Read More »

ಕರಾವಳಿ

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ

(ನ್ಯೂಸ್ ಕಡಬ) newskadaba.com ಜ.09 ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕೆಎಸ್‌ಆರ್‌ಟಿಸಿ ಗುತ್ತಿಗೆ ಆಧಾರದ ಮೇಲೆ ಪಡೆಯುವ ಬಸ್ ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ. ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್’ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ. ಇಷ್ಟು ದಿನ ಪ್ರತಿ ಕಿಮೀ.ಗೆ 47 ರೂ ದರದಲ್ಲಿ ಬಸ್ ಗಳನ್ನು ಬಾಡಿಗೆಗೆ

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ Read More »

ಕರ್ನಾಟಕ

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.31: ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ ( 25), ಖರ್ವಾದ ರಮೇಶ (22) ಎಂದು ಗುರುತಿಸಲಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದರು ಎನ್ನಲಾಗಿದ್ದು, ಬೈಕ್ ಮತ್ತು ಬಸ್

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು Read More »

ಕರಾವಳಿ

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ ಕ್ಯಾ. ಚೌಟ ಅವರು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ
Crime

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 13. ಕೆಎಸ್ಸಾರ್ಟಿಸಿ ನೌಕರನೋರ್ವ ಕೆಎಸ್ಸಾರ್ಟಿಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿದಿದ್ದರಿಂದ ಅವರ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಚಾಕುವಿನಿಂದ ಚುಚ್ಚಿದ್ದು, ಆತನನ್ನು ಬಂಧಿಸಲಾಗಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ರಿತೇಶ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 07. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಸಲ್ಲಿಸಲು ಮೂಲ ದಾಖಲಾತಿಗಳೊಂದಿಗೆ ಶಿಶು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಲು ಸೆಪ್ಟೆಂಬರ್ 25 ರವರೆಗೆ ಅವಧಿ ವಿಸ್ತರಿಸಲಾಗಿದೆ. ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ, ವಿಭಾಗೀಯ ನಿಯಂತ್ರಣ ಅಧಿಕಾರಿ

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 02. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೆ. 05 ರಿಂದ 10ರ ವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಈ ವರ್ಷ ಗೌರಿ-ಗಣೇಶ ಹಬ್ಬವು ವೀಕೆಂಡ್ ನಲ್ಲಿ ಬಂದಿದ್ದು, ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ. 07ರಂದು ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ

ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ Read More »

ಕರ್ನಾಟಕ
Scroll to Top