ksrtc

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಇನ್ನುಮುಂದೆ KSRTC ನೌಕರರ ಮಾದರಿಯಲ್ಲಿಯೇ  ಬಿಎಂಟಿಸಿ ನೌಕರರ ಕುಟುಂಬಕ್ಕೂ 1 ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಪರಿಹಾರ ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ವಿಮಾ ಸೌಲಭ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ಮೇರೆಗೆ ಇಂದಿನಿಂದಲೇ ಜಾರಿಗೆ ಬರಲಿದ್ದು, 28 ಸಾವಿರ ನೌಕರರ ಕುಟುಂಬಗಳಿಗೆ ಹೊಸ ವಿಮಾ ಸೌಲಭ್ಯ ಸಿಗಲಿದೆ. ಇಲ್ಲಿಯವರೆಗೆ ಕೆ.ಎಸ್.ಆರ್.ಟಿ.ಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ಪರಿಹಾರ ನೀಡಿದರೆ, […]

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ Read More »

ಕರ್ನಾಟಕ

ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಜಾ ದಿನದಂದು ಕರ್ತವ್ಯ ನಿರ್ವಹಿಸಿದ ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚಿಸಿದೆ.   ಕೊರೋ‌ನಾ ಸಾಂಕ್ರಾಮಿಕ ರೋಗದಿಂದ ನಿಗಮದ ಸಾರಿಗೆ ಆದಾಯ ಕುಂಠಿತವಾಗಿದ್ದ ಹಿನ್ನೆಲೆ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ್ದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ಉಲ್ಲೇಖ ಪತ್ರ-1 ರಂತೆ ನಿರ್ದೇಶನಗಳನ್ನು ನೀಡಲಾಗಿತ್ತು. ನಂತರ ಜನಸಂದಣಿ ಹೆಚ್ಚಿರುವ ಸಂದರ್ಭದಲ್ಲಿ ವಾಹನಗಳ ಕಾರ್ಯಾಚರಣೆಗೆ

ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ Read More »

ಕರ್ನಾಟಕ

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಜುಲೈ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದ ಕಾರಣ 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ, ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವುದಾಗಿ ಹೇಳಿದೆ. ಇದರ ಪ್ರಕಾರ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೊಳಪಡಿಸಿ, ಅವುಗಳ ಪೈಕಿ

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕೆಎಸ್ಸಾರ್ಟಿಸಿ’ ಬಸ್ ಕೊಂಡೊಯ್ಯವವರಿಗೆ ಬಿಗ್ ಶಾಕ್ – ಕಿ.ಮೀ. ದರದಲ್ಲಿ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 27. ಇನ್ನುಮುಂದೆ ಕೆಎಸ್ಸಾರ್ಟಿಸಿ ಬಸ್ ಗಳನ್ನು ಸಾಂದರ್ಭಿಕ ಒಪ್ಪಂದದ ಮೇಲೆ ಕೊಂಡೊಯ್ಯುವವರಿಗೆ ದರವನ್ನು ಪರಿಷ್ಕರಿಸಿ, ದರ ಹೆಚ್ಚಿಸಿದ್ದು, ಈ ಮೂಲಕ ಬಿಗ್ ಶಾಕ್ ನೀಡಿದೆ. ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿರುವ ಕೆಎಸ್ಸಾರ್ಟಿಸಿ,  ಶಕ್ತಿ ಯೋಜನೆಯ ಬಳಿಕ ಸಾಮಾನ್ಯ ವೇಗದೂತ ಹಾಗೂ ನಗರ ಸಾರಿಗೆ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ನಿಗಮದ ವಾಹನಗಳ ಕಾರ್ಯಾಚರಣಾ ವೆಚ್ಚ ಹೆಚ್ಚಳವಾಗಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳು ಸಾಂದರ್ಭಿಕ ಒಪ್ಪಂದದ

‘ಕೆಎಸ್ಸಾರ್ಟಿಸಿ’ ಬಸ್ ಕೊಂಡೊಯ್ಯವವರಿಗೆ ಬಿಗ್ ಶಾಕ್ – ಕಿ.ಮೀ. ದರದಲ್ಲಿ ಹೆಚ್ಚಳ Read More »

ಕರ್ನಾಟಕ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್

(ನ್ಯೂಸ್ ಕಡಬ) newskadaba.com ಯಾದಗಿರಿ, ಜು. 12. ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದ್ದು, ಈ ಹಿನ್ನೆಲೆ ಮಹಿಳಾ ಪ್ರಯಾಣಿಕರ ಆಧಾರ್ ಕಾರ್ಡ್​ ನ್ನು ಕಂಡಕ್ಟರ್ ಪರಿಶೀಲನೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಯಾದಗಿರಿಯಲ್ಲಿ ಕಂಡಕ್ಟರ್ ಕಕ್ಕಾಬಿಕ್ಕಿಯಾದ ಘಟನೆ ವರದಿಯಾಗಿದೆ. ಯಾದಗಿರಿಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದಲ್ಲಿ ತೃತೀಯ ಲಿಂಗಿಯೋರ್ವರು ಪುರುಷರ ಬಟ್ಟೆ ಧರಿಸಿ ಪ್ರಯಾಣ ಮಾಡುತ್ತಿದ್ದರು‌. ಈ ವೇಳೆ ಕಂಡಕ್ಟರ್ ಟಿಕೆಟ್ ಕೇಳಿದಾಗ ಪ್ರಯಾಣಿಕ ಆಧಾರ್ ಕಾರ್ಡ್​ ತೋರಿಸಿದ್ದು,ಅದರಲ್ಲಿ ಹೆಸರು ಲಕ್ಷ್ಮೀ ಎಂದೂ ಲಿಂಗ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್ Read More »

ಕರ್ನಾಟಕ

ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಅಡ್ಡಿ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 19.  ಚಾರ್ಮಾಡಿಯಲ್ಲಿ ಸರಕಾರಿ ಬಸ್ ನ್ನು ತಡೆಹಿಡಿದು ಗಲಾಟೆ ಎಬ್ಬಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಬಸ್ ನಿರ್ವಾಹಕ ದೂರು ನೀಡಿದ ದೂರಿನಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಾರ್ಮಾಡಿ ಗ್ರಾಮದ ಮುಹಮ್ಮದ್ ಶಬೀರ್, ಮುಹಮ್ಮದ್ ಮಹ್ರೂಫ್ ಹಾಗೂ ಮುಹಮ್ಮದ್ ಮುಬಶ್ಶಿರ್ ಎಂದು ಗುರುತಿಸಲಾಗಿದೆ. ಶನಿವಾರದಂದು ಸಂಜೆ ಮಂಗಳೂರಿನಿಂದ ಮೂಡಿಗೆರೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಉಜಿರೆಯಲ್ಲಿ ಹತ್ತಿದ ಚಾರ್ಮಾಡಿ ಕಡೆಯ ವಿದ್ಯಾರ್ಥಿಗಳು ಬಾಗಿಲಲ್ಲಿ ನೇತಾಡುತ್ತಿದ್ದರೆನ್ನಲಾಗಿದೆ. ಈ ವೇಳೆ

ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಅಡ್ಡಿ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಪಾಸ್- ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ಸಂಪೂರ್ಣ ಗಣಕೀಕೃತವಾಗಿ ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳು:   ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಪೋರ್ಟಲ್ ಐಡಿ  https://sevasindhu.karnataka.gov.in/Sevasindhu/Kannada?ReturnUrl=%2F ನಲ್ಲಿ ಜೂ.12ರಿಂದ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅಥವಾ ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ

ಬಸ್ ಪಾಸ್- ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನ Read More »

ಕರ್ನಾಟಕ

ಉಚಿತ ಬಸ್ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ ➤ ಸಾರಿಗೆ ಇಲಾಖೆಯಿಂದ‌ ಪರಿಷ್ಕೃತ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ರಾಜ್ಯಾದ್ಯಂತ ಮಹಿಳೆಯರು ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ನಡೆಸುತ್ತಿದ್ದಾರೆ. ಈ ವಿಚಾರವಾಗಿ ರಾಜ್ಯದ ಹಲವೆಡೆ ಐಡಿ ಪ್ರೂಫ್​ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಮಾತಿನ ಚಕಮಕಿಗಳು ನಡೆದಿದ್ದು, ಇದರಿಂದ ಎಚ್ಚೆತ್ತ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಹೇಳಿದೆ. ಈ ಮೂಲಕ ಒರಿಜಿನಲ್​ ಐಡಿಯೇ

ಉಚಿತ ಬಸ್ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ ➤ ಸಾರಿಗೆ ಇಲಾಖೆಯಿಂದ‌ ಪರಿಷ್ಕೃತ ಆದೇಶ Read More »

ಕರ್ನಾಟಕ

KSRTC ಸಿಬ್ಬಂದಿಗೆ ಗುಡ್​ ನ್ಯೂಸ್ ➤‌ 50 ಲಕ್ಷ ಅಪಘಾತ ವಿಮೆ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಅ.19: ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳು & ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ ಪ್ಯಾಕೇಜ್ ಯೋಜನೆಯ ಒಡಂಬಡಿಕೆಗೆ ಬುಧವಾರ ಸಹಿ ಹಾಕಲಾಗಿದೆ. ಸಂಸ್ಥೆಗಾಗಿ ಹಗಲಿರುಳು ದುಡಿಯುವ ಸಿಬಂದಿಗಳ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್

KSRTC ಸಿಬ್ಬಂದಿಗೆ ಗುಡ್​ ನ್ಯೂಸ್ ➤‌ 50 ಲಕ್ಷ ಅಪಘಾತ ವಿಮೆ ಯೋಜನೆ ಜಾರಿ Read More »

ಕರ್ನಾಟಕ

ಹೈಕೋರ್ಟ್ ಸೂಚನೆಯಂತೆ ಕೊನೆಗೂ ಅಂತ್ಯ ಕಂಡ ಸಾರಿಗೆ ನೌಕರರ ಮುಷ್ಕರ ➤ ರಾಜ್ಯಾದ್ಯಂತ ಬಸ್ ಸಂಚಾರ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 22. 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ, ಕಳೆದ 15 ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಬುಧವಾರ ಅಂತ್ಯ ಕಂಡಿದೆ. ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗಿದ್ದು, ನಾಳೆಯಿಂದ ಎಲ್ಲಾ ಬಸ್‌ ಗಳು ಸಂಚಾರ ಪ್ರಾರಂಭಿಸಲಿದೆ ಎಂದು ತಿಳಿಸಿದ್ದಾರೆ. ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹೈಕೋರ್ಟ್ ನೀಡಿದ ಆದೇಶವನ್ನು ಗೌರವಿಸಿ ಈ ಮುಷ್ಕರವನ್ನು

ಹೈಕೋರ್ಟ್ ಸೂಚನೆಯಂತೆ ಕೊನೆಗೂ ಅಂತ್ಯ ಕಂಡ ಸಾರಿಗೆ ನೌಕರರ ಮುಷ್ಕರ ➤ ರಾಜ್ಯಾದ್ಯಂತ ಬಸ್ ಸಂಚಾರ ಪ್ರಾರಂಭ Read More »

ಕರ್ನಾಟಕ
Scroll to Top