ksrtc

ಕಡಬದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳದ ಗಡಿಗುರುತು ► ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಕಡಬ ಅಂಬೇಡ್ಕರ್ ಭವನದ ಹತ್ತಿರ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಖಾದಿರಿಸಿದ 1.73 ಎಕ್ರೆ ಸ್ಥಳವನ್ನು ಭೂಮಾಪನಾ ಇಲಾಖೆಯಿಂದ ಸರ್ವೇ ಮಾಡಿ ಗಡಿ ಗುರುತು ಮಾಡುವ ಕಾರ್ಯ ಬುಧವಾರದಂದು ನಡೆಯಿತು. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರವರ ನೇತೃತ್ವದಲ್ಲಿ ಭೂಮಾಪನಾ ಇಲಾಖೆ ಹಾಗೂ ಕೆಎಸ್ಆರ್ಟಿಸಿ ವತಿಯಿಂದ ಜಂಟಿ ಸರ್ವೇ ನಡೆಸಿ ಬಸ್ ನಿಲ್ದಾಣಕ್ಕೆ ಗಡಿ ಗುರುತು ಮಾಡುವುದರ ಮೂಲಕ ಭೂಮಿ ಕಾದಿರಿಸಲಾಯಿತು. ಈ ಸಂದರ್ಭ ಮಾತನಾಡಿದ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ […]

ಕಡಬದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳದ ಗಡಿಗುರುತು ► ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ: ಪಿ.ಪಿ.ವರ್ಗೀಸ್ Read More »

ಕರಾವಳಿ

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…?

(ನ್ಯೂಸ್ ಕಡಬ) newskadaba.com ಮಡಿಕೇರಿ, ನ.23. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರ ಹಿಂಬದಿಯ ನಾಲ್ಕೂ ಚಕ್ರಗಳು ಒಟ್ಟಿಗೆ ಕಳಚಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಡಿಕೇರಿಯ ಸೋಮವಾರ ಪೇಟೆ ತಾಲೂಕಿನ ಕುಶಾಲನಗರ ಸಮೀಪದ ಕೊಪ್ಪಳ ಎಂಬಲ್ಲಿ ತಲುಪಿದಾಗ ಹಿಂಬದಿಯ ಚಕ್ರಗಳು ಒಟ್ಟಾಗಿ ಚಾಸಿಸ್ ನಿಂದ ವಿಭಜನೆಗೊಂಡು ಹೊರಕ್ಕುರುಳಿದೆ. ಬಸ್ಸಿನಲ್ಲಿ ಉಂಟಾದ ಈ ಅವಘಡವನ್ನು ಕಂಡು ಬಸ್ ನಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ‌. ಅದೃಷ್ಟವಶಾತ್

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…? Read More »

ಕರ್ನಾಟಕ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರಾವಳಿ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.4. ಕೇಂದ್ರ ಸರ್ಕಾರ ದೇಶದಲ್ಲಿ ಜಿಎಸ್ ಟಿ ಜಾರಿಗೆ ತಂದ ಮೇಲೆ  ಉದ್ಯಮ, ವ್ಯಾಪಾರ, ವಹಿವಾಟಿನ ಮೇಲೆ ಮಹತ್ವದ ಬದಲಾವಣೆಗಳು ನಡೆದಿವೆ. ಆದ್ರೆ ಜಿಎಸ್ ಟಿಯ ಬಿಸಿ ಈಗ ಸಾರಿಗೆ ಸಂಸ್ಥೆಗಳಿಗೂ ತಟ್ಟಿದೆ. ಜಿಎಸ್ ಟಿಯಿಂದ  ಸಾರಿಗೆ ಸಂಸ್ಥೆ ಸಂಕಷ್ಟಕ್ಕೀಡಾಗಿದೆ. GST ಜಾರಿಗೆ ಬಂದ ನಂತರ ಕೆಎಸ್​’ಆರ್​ಟಿಸಿಗೆ ಬಿಸಿ ತಟ್ಟಿದೆ. ಈಗಾಗಲೆ ಗುಜರಿಗೆ ಸೇರಿರುವ 800 ಬಸ್‌’ಗಳ ಖರೀದಿಗೆ ಗುಜರಿಯವರು ಮುಂದೆ ಬರುತ್ತಿಲ್ಲ. ಕಾರಣವೇನು ಅಂತಿರಾ..? ಹೌದು ಗುಜರಿ ವಸ್ತುಗಳ ಖರೀದಿ ಮೇಲೆ ಶೇಕಡ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…? Read More »

ಕರಾವಳಿ

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.14. ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ನೀಡಲಾಗಿರುವ ಉಚಿತ ವೈಫೈ ಸೇವೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು. ಈಗಾಗಲೇ ಕೆಲ ಕಡೆ ಪ್ರಾಯೋಗಿಕವಾಗಿ ವೈಫೈ ಸೇವೆಯನ್ನು ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಒದಗಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಯಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ಕೆಪಿಐಟಿ ಕಂಪನಿಗೆ ವೈಫೈ ಸೇವೆ ಕಲ್ಪಿಸಲು ಟೆಂಡರ್ ನೀಡಿದ್ದು, 200 ಬಸ್‌ಗಳಲ್ಲಿ

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!! Read More »

ಕರಾವಳಿ

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ8, ತೂಫಾನ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಾರಾಷ್ಟ್ರ ಪಾಸಿಂಗ್ ಇರುವ ತೂಫಾನ್ ಹಾಗೂ ವಿಜಯಪುರದಿಂದ ಹುಬ್ಬಳಿ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಆಪೆ ರಿಕ್ಷಾಗೆ KSRTC ಬಸ್ ಢಿಕ್ಕಿ ►ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ರಾಮನಗರ,ಸೆ.03, ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ಆಪೆ ರಿಕ್ಷಾ ಹಾಗೂ ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಪೆ ರಿಕ್ಷಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಜ್ಯೋತಿ ಪಾಳ್ಯದ ಆದಿತ್ಯವಾರ ನಡೆದಿದೆ. ಬೆಂಗಳೂರು-ಮಾಗಡಿ ಹೆದ್ದಾರಿಯಲ್ಲಿ ಬರುವ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜ್ಯೋತಿ ಪಾಳ್ಯದ ಬಳಿ ಈ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ರಘು, ಪರಮೇಶ್ವರ್ ಮೃತ ದುರ್ದೈವಿಗಳು. ಮೃತರಿಬ್ಬರು ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಾಗಿದ್ದರು. ಮಾಗಡಿಯಿಂದ ತರಕಾರಿ ಖರೀದಿಸಿ ಅದನ್ನು ಬೆಂಗಳೂರಿನಲ್ಲಿ ಮಾರಾಟ

ಆಪೆ ರಿಕ್ಷಾಗೆ KSRTC ಬಸ್ ಢಿಕ್ಕಿ ►ಇಬ್ಬರ ದುರ್ಮರಣ Read More »

ಕರ್ನಾಟಕ

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಹಾವೇರಿ, ಆ.14. 2017 ರ ವರ್ಷಾರಂಭದ ಜನವರಿ 1ರಂದು ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದ ವ್ಯಕ್ತಿ ಇಂದು ಪ್ರತ್ಯಕ್ಷವಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಜನವರಿ 1 ರಂದು ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಕರ್ತವ್ಯದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ನಿಂಗರಾಜ್ ಬೆಳಗುಟ್ಟಿ ಎಂಬವರನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಂದು ಕೊಲೆ ನಡೆದ ಸ್ಥಳದಲ್ಲಿ ಡ್ಯೂಟಿಯಲ್ಲಿದ್ದ ನಿಂಗರಾಜ್ ಇದ್ದಕ್ಕಿದಂತೆ ನಾಪತ್ತೆಯಾಗಿದ್ದು, ಅಗ್ನಿ ದುರಂತದಲ್ಲಿ ಸಜೀವ

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್ Read More »

ಕರ್ನಾಟಕ

ಚಲಿಸುತ್ತಿದ್ದಾಗ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ► ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಬಿಜಾಪುರ, ಆ.07. ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಚಕ್ರವೊಂದು ಹಠಾತ್ತಾಗಿ ಕಳಚಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಿಂದಗಿ ತಾಲ್ಲೂಕಿನ ರಾಂಪೂರ ಗ್ರಾಮದ ಸಮೀಪದಲ್ಲಿ 40 ಕ್ಕೂ ಹೆಚ್ಚಿನ ಪ್ರಯಾಣಿಕರು ಸಾಗುತ್ತಿದ್ದ ಬಸ್ಸಿನ ಮುಂಭಾಗದ ಬಲ ಬದಿಯ ಚಕ್ರ ಕಳಚಿ ಬಂದಿದ್ದರಿಂದಾಗಿ ಒಂದು ಕ್ಷಣ ಪ್ರಯಾಣಿಕರು ಉಸಿರು ಬಿಗಿ ಹಿಡಿಯುವಂತಾಗಿತ್ತು. ಅಪಾಯದ ಮುನ್ಸೂಚನೆ ಅರಿತ ಚಾಲಕ ಸಮಯ ಪ್ರಜ್ಞೆಯಿಂದ ಬಸ್ಸನ್ನು ಹತೋಟಿಗೆ ತಂದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ನಿರುಪಯುಕ್ತ ಬಸ್ಸುಗಳನ್ನು ಓಡಿಸುತ್ತಿರುವ ಸಿಂದಗಿ

ಚಲಿಸುತ್ತಿದ್ದಾಗ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ► ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರ್ನಾಟಕ

ಕೊಣಾಜೆಗೆ ತೆರಳುವ ಸರಕಾರಿ ಬಸ್ಸು ಹಠಾತ್ ಸಂಚಾರ ಸ್ಥಗಿತ ► ವಿದ್ಯಾರ್ಥಿಗಳಿಂದ ಸಂಚಾರ ನಿಯಂತ್ರಕರ ಕೇಂದ್ರಕ್ಕೆ ಮುತ್ತಿಗೆ

(ನ್ಯೂಸ್ ಕಡಬ) newskadaba.com ಕಡಬ, ಜು.27. ಕಡಬದಿಂದ ಕೊಣಾಜೆಗೆ ತೆರಳುವ ಸರಕಾರಿ ಬಸ್ಸನ್ನು ಸ್ಥಗಿತಗೊಳಿಸಿ ಹಠಾತ್ತನೆ ಪುತ್ತೂರಿಗೆ ಕಳುಹಿಸಿದರ ಪರಿಣಾಮ ವಿದ್ಯಾರ್ಥಿಗಳು ವಾಹನ ಸೌಕರ್ಯವಿಲ್ಲದೆ ಕಂಗೆಟ್ಟು ಕೆಎಸ್ಸಾರ್ಟಿಸಿ ಸಂಚಾರ ನಿಯಂತ್ರಕರ ಕೇಂದ್ರಕ್ಕೆ ಮುತ್ತಿಗೆ ಹಾಕಿದ ಘಟನೆ ಗುರುವಾರ ಸಂಜೆ ನಡೆಯಿತು. ನಾಗರ ಪಂಚಮಿ ಆದುದರಿಂದ ಶಾಲೆಗಳಿಗೆ ರಜೆಯಿರಬಹುದೆಂದು ಭಾವಿಸಿ ಸುಬ್ರಹ್ಮಣ್ಯದಿಂದ ಕಡಬಕ್ಕೆ ಆಗಮಿಸಿ ಕೊಣಾಜೆಗೆ ತೆರಳಬೇಕಿದ್ದ ಬಸ್ಸಿನ ಚಾಲಕ – ನಿರ್ವಾಹಕರು ನೇರವಾಗಿ ಪುತ್ತೂರಿಗೆ ತೆರಳುವ ಪ್ರಯಾಣಿಕರಿಗೆ ಟಿಕೆಟ್ ನೀಡಿದ್ದರು. ಹಠಾತ್ತನೆ ಬಸ್ ಸ್ಥಗಿತಗೊಳಿಸಿದ್ದರಿಂದಾಗಿ ಆತಂಕಗೊಂಡ ವಿದ್ಯಾರ್ಥಿಗಳು

ಕೊಣಾಜೆಗೆ ತೆರಳುವ ಸರಕಾರಿ ಬಸ್ಸು ಹಠಾತ್ ಸಂಚಾರ ಸ್ಥಗಿತ ► ವಿದ್ಯಾರ್ಥಿಗಳಿಂದ ಸಂಚಾರ ನಿಯಂತ್ರಕರ ಕೇಂದ್ರಕ್ಕೆ ಮುತ್ತಿಗೆ Read More »

ಕರಾವಳಿ
Scroll to Top