ksrtc

ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.11. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಸಾಲವನ್ನು ಮನ್ನಾ ಮಾಡಬೇಕು,‌ ಮಧ್ಯಪ್ರದೇಶದ ಮಂದಸೌರ್ ನಲ್ಲಿ ನಡೆದ ಗೋಲಿಬಾರ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ನಾಳೆ (ಜೂ.12 ನೇ ಸೋಮವಾರ) ರಾಜ್ಯ ಬಂದ್ ಗೆ ಕರೆ ನೀಡಿದೆ. ರೈತರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ರೈತರು ಮಧ್ಯಪ್ರದೇಶದ ಮಂದಸೌರ್ ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾಗ ಪೊಲೀಸರು ಗೋಲಿಬಾರ್ ಮಾಡಿಸುವ ಮೂಲಕ ಹಲವು ರೈತರ ಸಾವಿಗೆ ಕಾರಣವಾಗಿದ್ದು, ಇದನ್ನು ಖಂಡಿಸಿ […]

ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್ Read More »

ಕರ್ನಾಟಕ

ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.09. ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗವು 2017-18ನೇ ಸಾಲಿಗಾಗಿ ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸುಗಳನ್ನು ವಿತರಿಸಲು ಸಿದ್ಧವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಪ್ರಸ್ತುತ ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ಪಾಸು ನೀಡಲಾಗುವುದು. (ಸಂಸ್ಕರಣ ಶುಲ್ಕ+ ಅಪಘಾತ ಪರಿಹಾರ ಶುಲ್ಕ ಪಾವತಿಸಬೇಕು) ಮೊದಲನೇ ಹಂತವಾಗಿ ಪ್ರಾಥಮಿಕ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬಸ್ಸು ಪಾಸುಗಳನ್ನು ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲಾಗುವುದು. ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಫಾರಂಗಳನ್ನು ನಿಗದಿತ ಶುಲ್ಕದೊಂದಿಗೆ

ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ Read More »

ಕರಾವಳಿ
Scroll to Top