kss

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.17. ಇಲ್ಲಿನ ಕೆಎಸ್‌ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿಯೋರ್ವ ತನ್ನ ಮನೆ ಸಮೀಪದ ಗುಡ್ಡದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪಂಜ ಬಿಳಿಮಲೆ ನಿವಾಸಿ ರಂಜಿತ್ ಕುಮಾರ್(20) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಹೊರಹೋದ ರಂಜಿತ್ ನನ್ನು ಹುಡುಕಾಡಿದಾಗ ಮನೆ ಸಮೀಪದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು […]

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಸುಬ್ರಹ್ಮಣ್ಯದ ಅಧ್ಯಾಪಕನ ಕಾಮ ಪುರಾಣವನ್ನು ಬಿಚ್ಚಿಟ್ಟ ವಿದ್ಯಾರ್ಥಿನಿ ► ತನ್ನ ಕರ್ಮಕಾಂಡ ಬಯಲಾಗುತ್ತಲೇ ರಜೆಯಲ್ಲಿ ತೆರಳಿದ ಪುಷ್ಪರಾಜ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.29. ಗುರು ದೇವೋಭವ ಎನ್ನುವ ಮಾತಿಗೆ ಬಹಳ ಮಹತ್ವವಿದೆ. ಗುರು ಎನ್ನುವವನು ತನ್ನಲ್ಲಿರುವ ಉತ್ತಮ ಗುಣ ನಡತೆಯನ್ನು ಶಿಷ್ಯಂದಿರಿಗೆ ಕಲಿಸಿಕೊಡುವ ಕಾರಣಕ್ಕಾಗಿ ಗುರುವನ್ನು ಶ್ರೇಷ್ಠ ಭಾವನೆಯಿಂದ ಕಾಣುತ್ತಾರೆ. ಆದರೆ ಅದೇ ಗುರು ಕೀಚಕನಾದ್ರೆ ಎಂತಹ ಅಸಹ್ಯ ಅಲ್ವಾ? ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದ ಕಾಲೇಜೊಂದರ ಪ್ರಾಧ್ಯಾಪಕನ ಅಸಲಿತನ ಇದೀಗ ಬಯಲಾಗಿದೆ. ಇಲ್ಲಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಕಳೆದ ಸುಮಾರು ಹದಿನೈದು ವರ್ಷಗಳಿಂದ ಪೊಲಿಟಿಕಲ್ ಸೈನ್ಸ್ ಪ್ರಾಧ್ಯಾಪಕನಾಗಿರುವ ಪುಷ್ಪರಾಜ್ ಕೆ. ಎಂಬಾತ

ಸುಬ್ರಹ್ಮಣ್ಯದ ಅಧ್ಯಾಪಕನ ಕಾಮ ಪುರಾಣವನ್ನು ಬಿಚ್ಚಿಟ್ಟ ವಿದ್ಯಾರ್ಥಿನಿ ► ತನ್ನ ಕರ್ಮಕಾಂಡ ಬಯಲಾಗುತ್ತಲೇ ರಜೆಯಲ್ಲಿ ತೆರಳಿದ ಪುಷ್ಪರಾಜ್ Read More »

ಕರಾವಳಿ
Scroll to Top