kukke shree subrahmanya

ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಲಾಯಿತು.   ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ-3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿ ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ […]

ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ Read More »

ಕರಾವಳಿ

ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ನಾಗಾರಾಧನೆಯ ಪುಣ್ಯ ಕ್ಷೇತ್ರವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡಾದಿಂದ 5 ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಝೋನಲ್ ಹೆಡ್ ಶ್ರೀಮತಿ ಗಾಯತ್ರಿ ಆರ್ ಅವರು ಕುಕ್ಕೇ ಶ್ರೀ ದೇವಳಕ್ಕೆ ಸುಮಾರು 1 ಲಕ್ಷದ 25 ಸಾವಿರ ರೂ. ಮೌಲ್ಯದ 5 ಕಂಪ್ಯೂಟರ್‌ಗಳನ್ನು ಮಂಜೂರಾತಿಗೊಳಿಸಿದ್ದರು. ಅದರಂತೆ ಸೋಮವಾರದಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ

ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ Read More »

ಕರಾವಳಿ
Scroll to Top