kukke subrahamanya

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ

(ನ್ಯೂಸ್‌ ಕಡಬ) newskadaba.com ಜು.29 : ಬಿಜೆಪಿ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಅವರು ಇಂದು ತಮ್ಮ ಕುಟುಂಬಸಮೇತರಾಗಿ ನಾಡಿನ ಪ್ರಸಿದ್ಧ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ ನಂತರ ಶ್ರೀ ವಿದ್ಯಾಪ್ರಸನ್ನ ತೀರ್ಥ […]

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ Read More »

ಕರಾವಳಿ

ಎಸ್.ಎಸ್.ಪಿ.ಯು ಕಾಲೇಜು ➤ ಕಲಾ ವಿಭಾಗದಲ್ಲಿ ಲಿಖಿತಾ ಎಂ ಡಿ , ವಿನುತಾ ಡಿಸ್ಟಿಂಕ್ಷನ್

(ನ್ಯೂಸ್ ಕಡಬ) newskadaba.com ಕಡಬ , ಜು.28:  2019-2020 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಈಗಾಗಲೇ ಹೊರಬಂದಿದೆ. ಎಸ್.ಎಸ್.ಪಿ.ಯು ಕಾಲೇಜುನಲ್ಲಿ ಈ ಬಾರಿ ಕಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ.         ಲಿಖಿತಾ ಎಂ ಡಿ ಎಂಬ ವಿದ್ಯಾರ್ಥಿನಿ 533 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ಮಾಯಿಲಪ್ಪ ಗೌಡ ಹಾಗೂ ಶ್ರೀಮತಿ ದೇವಕಿ ದಂಪತಿಗಳ ಪುತ್ರಿ. ಇನ್ನು, ವಿನುತಾ ಎಂಬಾಕೆ ಕಲಾ

ಎಸ್.ಎಸ್.ಪಿ.ಯು ಕಾಲೇಜು ➤ ಕಲಾ ವಿಭಾಗದಲ್ಲಿ ಲಿಖಿತಾ ಎಂ ಡಿ , ವಿನುತಾ ಡಿಸ್ಟಿಂಕ್ಷನ್ Read More »

ಕರಾವಳಿ, ಕರ್ನಾಟಕ
Scroll to Top