kukke subrahmanya

ಕುಕ್ಕೆ ಸುಬ್ರಹ್ಮಣ್ಯದ ಗರ್ಭಗುಡಿಯಿಂದ ➤ ಆನ್ ಲೈನ್ ವಿಡಿಯೋ ಸರಿಯಲ್ಲ

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಕೊರೊನಾ ಲಾಕ್‌ ಡೌನ್ ಘೋಷಣೆ ಆದ ಬಳಿಕ ಎಲ್ಲಾ ದೇವಸ್ಥಾನಗಳಲ್ಲಿ ಸೇವೆಗಳನ್ನು ನಿರ್ಬಂಧಿಸಲಾಗಿತ್ತು. ಮಾ.27ರ ಬಳಿಕ ದೇವಸ್ಥಾನವನ್ನು ಸಾರ್ವಜನಿಕರಿಗೆ ಮುಚ್ಚಲಾಗಿತ್ತು. ಆದರೆ ದೈನಂದಿನ ಪೂಜಾ ಕಾರ್ಯವನ್ನು ಮಾತ್ರ ನಡೆಸಲಾಗುತ್ತಿತ್ತು. ಮೇ.3ರ ಲಾಕ್ ಡೌನ್ ನಿಯಮಗಳ ಸಡಿಲಿಕೆಯ ಬಳಿಕ  ವಾಹನ ಸಂಚಾರಗಳು ಆರಂಭವಾಗಿ, ಹೆಚ್ಚಿನ ಅಂಗಡಿಗಳು, ಬಾರ್, ವೈನ್ ಶಾಪ್‌ಗಳು ತೆರೆದುಕೊಂಡಿವೆ. ಆದರೆ ದೇವಸ್ಥಾನಗಳನ್ನು ತೆರೆದಿಲ್ಲ. ಸರಕಾರ ಮದ್ಯದಂಗಡಿಗೆ ಅವಕಾಶ ಕೊಟ್ಟಿದೆ. ಆದರೆ ಪವಿತ್ರವಾದ ದೇವರ ದರ್ಶನ ಮತ್ತು ಪೂಜೆಗೆ ಅವಕಾಶ […]

ಕುಕ್ಕೆ ಸುಬ್ರಹ್ಮಣ್ಯದ ಗರ್ಭಗುಡಿಯಿಂದ ➤ ಆನ್ ಲೈನ್ ವಿಡಿಯೋ ಸರಿಯಲ್ಲ Read More »

ಕರಾವಳಿ

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.29. ಇಲ್ಲಿನ ಮುಖ್ಯ ರಸ್ತೆಯ ಮೋಂಟಿ ಕಂಫರ್ಟ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಿದ್ಧ ಉಡುಪುಗಳ ಮತ್ತು ಟೆಕ್ಸ್ ಟೈಲ್ ಹವಾನಿಯಂತ್ರಿತ ಮಳಿಗೆ ‘ಕುಕ್ಕೆ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ ಜಾತ್ರೆಯ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ ಆರಂಭಗೊಂಡಿದೆ. ಚಂಪಾ ಷಷ್ಠಿ ಪ್ರಯುಕ್ತ ನವೆಂಬರ್ 24 ರಿಂದ ಆರಂಭಗೊಂಡು ಡಿಸೆಂಬರ್ 09 ರ ವರೆಗೆ ಪ್ರತೀ ಖರೀದಿಯ ಮೇಲೆ 10 ರಿಂದ 50 ಶೇಖಡಾ ದರ ಕಡಿತ ಮಾರಾಟ ಯೋಜನೆಯಲ್ಲದೆ, ಪ್ರತೀ 1000 ಖರೀದಿಗೆ ಖಚಿತ

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್ Read More »

ಕರಾವಳಿ

ಕುಕ್ಕೆಗೆ ಆಗಮಿಸಿದ ಶಿಕ್ಷಣ ಸಚಿವರು

 (ನ್ಯೂಸ್ ಕಡಬ) newskadaba.com  ಸುಬ್ರಹ್ಮಣ್ಯ,  ನ.12  ಜನ್ಮ ದಿನ ಆಚರಣೆಯ ಸಲುವಾಗಿ ಪತ್ನಿ ಸಾವಿತ್ರಿಯೊಂದಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೋಮವಾರದಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕ ರಾಜೇಶ್ ಅವರು ಸಚಿವರನ್ನು ಶಾಲು ಹೊದೆಸಿ ಪ್ರಸಾದ ನೀಡಿ ಹರಸಿದರು. ಸಚಿವರು ಆರಂಭದಲ್ಲಿ ಆದಿಶೇಷ ವಸತಿಗೃಹದಲ್ಲಿ ತುಸು ಕಾಲ ವಿಶ್ರಾಂತಿ ಪಡೆದು ಬಳಿಕ ದೇವಸ್ಥಾನಕ್ಕೆ ತೆರಳಿದರು. ಗೋಪುರದ ಮುಂದೆ ನೂತನ ಬ್ರಹ್ಮರಥಕ್ಕೆ ನಡೆಯುತ್ತಿರುವ ಬ್ರಹ್ಮರಥದ ವೈದಿಕ ಕಾರ್ಯಕ್ರಮದಲ್ಲಿ ಕೆಲ

ಕುಕ್ಕೆಗೆ ಆಗಮಿಸಿದ ಶಿಕ್ಷಣ ಸಚಿವರು Read More »

ಕರಾವಳಿ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ

(ನ್ಯೂಸ್ ಕಡಬ) newskadaba.com  ಸುಬ್ರಹ್ಮಣ್ಯ, ಅ.25. ಪ್ರವಾಸಿಗರ ಮೊದಲ ಆದ್ಯತೆ ದೇಗುಲವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇವೆ. ಪ್ರವಾಸಿಗರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಹಾಗೂ ಸಿಬಂದಿ ವರ್ಗದವರು ಅಗತ್ಯವಾಗಿದ್ದಾರೆ. ಆದಾಯದಲ್ಲಿ   ಮೊದಲ ದೇಗುಲ ಎನಿಸಿರುವ ಸುಬ್ರಹ್ಮಣ್ಯದಲ್ಲಂತೂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಆಡಳಿತಾಧಿ ಕಾರಿ ಇಲ್ಲ; ಆಡಳಿತ ಸಮಿತಿಯೂ ಇಲ್ಲ. ಪ್ರಧಾನ ಅರ್ಚಕ ಹುದ್ದೆಯೂ ಪ್ರಭಾರ ನೆಲೆಯಲ್ಲಿದೆ. ಕೆಲವೆಡೆ 3 ರಿಂದ 5 ದೇಗುಲಗಳಿಗೆ ಒಬ್ಬರೇ ಅಧಿಕಾರಿಯಿದ್ದು, ಎರಡೆರಡು ಕಡೆ ಸಮರ್ಪಕವಾಗಿ ಕೆಲಸ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ Read More »

ಕರಾವಳಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.13.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶನಿವಾರ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಕೆ, ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ದೇವರ ಉತ್ಸವ ನೆರವೇರಿತು.ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನಡೆಯಿತು. ಈ ಸಂದರ್ಭ ಸುಡುಮದ್ದು ಪ್ರದರ್ಶನ, ಬಳಿಕ ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ,

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ Read More »

ಕರಾವಳಿ

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಡಿ. 26. ಕ್ರಿಸ್‌ಮಸ್ ರಜೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರವೂ ಭಕ್ತಸಾಗರ ಮುಂದುವರಿದಿದ್ದು, ಕ್ಷೇತ್ರದಲ್ಲಿ ನಾಲ್ಕು ದಿನಗಳ ಅನ್ನದಾನ ದಾಖಲೆ ಸೃಷ್ಟಿಸಿದೆ. ಸರ್ಪಸಂಸ್ಕಾರ ಸಹಿತ ಪ್ರಮುಖ ಸೇವೆಗಳೂ ಅಧಿಕ ದಾಖಲಾಗಿವೆ.ಶನಿವಾರ 35 ಸಾವಿರ, ಭಾನುವಾರು 40, ಸೋಮವಾರ 45, ಮಂಗಳವಾರ 60 ಸಾವಿರ ಸಹಿತ ನಾಲ್ಕು ದಿನಗಳಲ್ಲಿ 1.80 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ನಾಲ್ಕು ದಿನಗಳಲ್ಲಿ ಕ್ರಮವಾಗಿ ಶನಿವಾರ 31, ಭಾನುವಾರ 30, ಸೋಮವಾರ

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ Read More »

ಕರಾವಳಿ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು. ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.24. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮ ರಥೋತ್ಸವ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಸಹಸ್ರಾರು ಭಕ್ತರು ಚಂಪಾ ಷಷ್ಠಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಕಳೆದ ಮೂರು ದಿನಗಳಿಂದ ಮಡೆಸ್ನಾನದ ಬದಲಿಯಾಗಿ ಎಡೆ ಸ್ನಾನ ನಡೆಯುತ್ತಿದ್ದು ಇಂದು ಕೊನೆಯ ದಿನವಾಗಿದೆ. ಚಂಪಾಷಷ್ಟಿಯ ಮೂರು ದಿನಗಳಲ್ಲೂ ಈ ಸೇವೆಯನ್ನು ನಡೆಸಲಾಗುತ್ತಿದೆ. ಧಾರ್ಮಿಕಧತ್ತಿ ಇಲಾಖೆಯ ನೇತೃತ್ವದಲ್ಲಿ ಈ ಸೇವೆಯನ್ನು

ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಕಡಬ, ನ.8. ತಣ್ಣೀರುಪಂತ ಶ್ರೀ ಶಾರದಾಂಬಾ ಭಜನಾ ಮಂದಿರ ಹಾಗೂ ಪುತ್ತಿಲ ದೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದ ಆಶ್ರಯದಲ್ಲಿ ತನಿಯಪ್ಪ ಹಳೆಕೋಟೆ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಗಮಿಸಿದ 59 ಮಂದಿ ಪಾದಯಾತ್ರಿಕರಿಗೆ ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸ್ವಾಗತ ಕೋರಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಪಾದಯಾತ್ರಿಕರನ್ನು ಭಜನಾ ಮಂದಿರಕ್ಕೆ ಬರಮಾಡಿಕೊಂಡು ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಯಿತು. ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷರಾದ ಜನಾರ್ದನ ಶೆಟ್ಟಿಯವರು ಭೋಜನದ ವ್ಯವಸ್ಥೆ ಮಾಡಿದ್ದರು. ಭಜನಾ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ Read More »

ಕರಾವಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಕುಕ್ಕೇ ಸುಬ್ರಹ್ಮಣ್ಯಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.23. ಇಂಧನ ಖಾತೆ ಹಾಗೂ ರಾಮನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ನಾಳೆ ರಾತ್ರಿ ಮಂಗಳೂರಿಗೆ ಆಗಮಿಸಲಿದ್ದು, ಸೆಪ್ಟೆಂಬರ್ 24ರಂದು ಕುಕ್ಕೇ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ರಾತ್ರಿ 8.15 ಕ್ಕೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಸೆಪ್ಟಂಬರ್ 24 ರಂದು ಬೆಳಿಗ್ಗೆ ಮಂಗಳೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಲಿದ್ದಾರೆ. ಸಂಜೆ 4.30 ಕ್ಕೆ ಮಂಗಳೂರಿಗೆ ಹಿಂತಿರುಗಿ ಮಂಗಳೂರು, ಕಾರ್ಪೋರೇಟ್ ಕಛೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಕುಕ್ಕೇ ಸುಬ್ರಹ್ಮಣ್ಯಕ್ಕೆ Read More »

ಕರ್ನಾಟಕ
Scroll to Top