Kukke subramanya

ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಮಣ್ಯ, ಜು.23:   ಕೊರೊನಾ ಸೋಂಕು ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇದರ ಆರ್ಭಟಕ್ಕೆ ಬ್ರೇಕ್ ಹಾಕೋದಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಈ ಬಾರಿ ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.    ಕುಕ್ಕೆ ಸುಬ್ರಮಣ್ಯದಲ್ಲಿ ಈ ಬಗ್ಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಕೂಡ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಎಲ್ಲಾ […]

ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಗ್ರಾಮದಲ್ಲಿನ ಪವಿತ್ರ ಆಧ್ಯಾತ್ಮಿಕ ಕ್ಷೇತ್ರವಿದು. ನಾಗ ನಾಗದೋಷಕ್ಕೆ ಸಂಬಂಧಪಟ್ಟ ಪೂಜಾ ಪರಿ ಕ್ರಮಗಳಿಗೆ ದೇಶದಲ್ಲೆಡೆ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಸುಂದರವಾದ ಪಶ್ಚಿಮ ಘಟ್ಟದಲ್ಲಿ ಕಂಡುಬರುವ ಕುಮಾರ ಪರ್ವತದಲ್ಲಿ ಈ ಕ್ಷೇತ್ರ ಕಾಣಬಹುದು. ಗರುಡನ ಬೆದರಿಕೆಯಿಂದ ದೈವಿಕ ಸರ್ಪ ವಾಸುಕಿ ಮತ್ತು ಇತರ ಸರ್ಪಗಳ ರಕ್ಷಣೆಗೆ ಸುಬ್ರಹ್ಮಣ್ಯ ಆಶ್ರಯ ನೀಡುವರು ಎಂಬ ಪ್ರತೀತಿ ಇದೆ. ಶೇಷ ಪರ್ವತ ಅಂದರೆ ಆರು ತಲೆಯ ಸರ್ಪದ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಮಹಿಮೆ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top