kukke

ಕುಕ್ಕೆ ದೇಗುಲದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com, ಜು. 21. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸಿಕ್ಕಿದ್ದ ಚಿನ್ನದ ಸರವನ್ನು ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ಅವರ ಸಮ್ಮುಖದಲ್ಲಿ ಸರದ ವಾರಸುದಾರರಾದ ಉಜಿರೆಯ ಸಚಿನ್ ಅವರಿಗೆ ದೇಗುಲದ ಭದ್ರತಾ ಸಿಬ್ಬಂದಿಗಳ ಮುಖ್ಯಸ್ಥ ದಾಮೋದರ ನಾಯರ್ ಅವರು ಹಿಂತಿರುಗಿಸಿದರು. ಭಾನುವಾರದಂದು ದೇಗುಲದಲ್ಲಿ ಸರತಿ ಸಾಲಿನಲ್ಲಿ ಬೆಂಗಳೂರಿನ ಭಕ್ತ ಶ್ರೀನಿವಾಸಪ್ಪ ಅವರಿಗೆ ಚಿನ್ನದ ಸರ ಸಿಕ್ಕಿತ್ತು. ಅದನ್ನು ಅವರು ದೇಗುಲದ ಭದ್ರತಾ ಸಿಬ್ಬಂದಿಗಳ ಮುಖ್ಯಸ್ಥ ದಾಮೋದರ ಅವರಿಗೆ ಹಸ್ತಾಂತರಿಸಿದ್ದರು. ಇದಾದ ಬಳಿಕ ಸರ ಸಿಕ್ಕ ಬಗ್ಗೆ […]

ಕುಕ್ಕೆ ದೇಗುಲದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನದ ಕರುವಿನ ಮೇಲೆ ದಾಳಿ ಮಾಡಿದ ಚಿರತೆಯೊಂದು ಕರುವನ್ನು ತಿಂದ ಘಟನೆ ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಗ್ರಾಮದ ಮಾಡಬಾಕಿಲು ನಿವಾಸಿ ಲಾವಣ್ಯ ಮಹೇಶ್ ಎಂಬವರ ಹಟ್ಟಿಯಲ್ಲಿ ದನ ಕರುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಹಟ್ಟಿಗೆ ತೆರಳಿದಾಗ ಕರುವನ್ನು ಸೀಳಿ ಅರ್ಧ ತಿಂದಿರುವುದು ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, ಚಿರತೆಯೇ ಕರುವನ್ನು

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ

➤➤ ವೀಡಿಯೋ | Video ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ ➤ ಮಹಾಮಾರಿಗೆ ಸಡ್ಡುಹೊಡೆದ ಜನತೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ Read More »

ಬ್ರೇಕಿಂಗ್ ನ್ಯೂಸ್

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.29. ಇಲ್ಲಿನ ಮುಖ್ಯ ರಸ್ತೆಯ ಮೋಂಟಿ ಕಂಫರ್ಟ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಿದ್ಧ ಉಡುಪುಗಳ ಮತ್ತು ಟೆಕ್ಸ್ ಟೈಲ್ ಹವಾನಿಯಂತ್ರಿತ ಮಳಿಗೆ ‘ಕುಕ್ಕೆ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ ಜಾತ್ರೆಯ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ ಆರಂಭಗೊಂಡಿದೆ. ಚಂಪಾ ಷಷ್ಠಿ ಪ್ರಯುಕ್ತ ನವೆಂಬರ್ 24 ರಿಂದ ಆರಂಭಗೊಂಡು ಡಿಸೆಂಬರ್ 09 ರ ವರೆಗೆ ಪ್ರತೀ ಖರೀದಿಯ ಮೇಲೆ 10 ರಿಂದ 50 ಶೇಖಡಾ ದರ ಕಡಿತ ಮಾರಾಟ ಯೋಜನೆಯಲ್ಲದೆ, ಪ್ರತೀ 1000 ಖರೀದಿಗೆ ಖಚಿತ

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್ Read More »

ಕರಾವಳಿ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು. ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಉಬರಡ್ಕ: ರಸ್ತೆ ಬಿಟ್ಟು ಮನೆಯ ಛಾವಣಿಗೆ ಹತ್ತಿದ ಕಾರು ► ಸುಬ್ರಹ್ಮಣ್ಯ ಎಸ್ಐ ಗೋಪಾಲ್ ರವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.07. ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಸುಬ್ರಹ್ಮಣ್ಯ ಠಾಣೆಯ ಉಪ ನಿರೀಕ್ಷಕರಾದ ಗೋಪಾಲ್ ರವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ಗುರುವಾರದಂದು ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯ ಠಾಣಾ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ರವರು ಕೊಂಬೋಟು ಕುಟುಂಬದ ಕಾರ್ಯಕ್ರಮವನ್ನು ಮುಗಿಸಿ ಗುರುವಾರದಂದು ಬೆಳಿಗ್ಗೆ ಹಿಂತಿರುಗುತ್ತಿದ್ದಾಗ ಉಬರಡ್ಕದ ಮಿತ್ತೂರು ಎಂಬಲ್ಲಿ ಗೋಪಾಲ್ ರವರು ಚಲಾಯಿಸುತ್ತಿದ್ದ ಮಾರುತಿ ಆಲ್ಟೋ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮನೆಯೊಂದರ ಛಾವಣಿಗೆ ಹತ್ತಿ ನಿಂತಿದೆ. ಇದರಿಂದಾಗಿ ಗೋಪಾಲ್

ಉಬರಡ್ಕ: ರಸ್ತೆ ಬಿಟ್ಟು ಮನೆಯ ಛಾವಣಿಗೆ ಹತ್ತಿದ ಕಾರು ► ಸುಬ್ರಹ್ಮಣ್ಯ ಎಸ್ಐ ಗೋಪಾಲ್ ರವರಿಗೆ ಗಾಯ Read More »

ಕರಾವಳಿ

ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.24. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮ ರಥೋತ್ಸವ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಸಹಸ್ರಾರು ಭಕ್ತರು ಚಂಪಾ ಷಷ್ಠಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಕಳೆದ ಮೂರು ದಿನಗಳಿಂದ ಮಡೆಸ್ನಾನದ ಬದಲಿಯಾಗಿ ಎಡೆ ಸ್ನಾನ ನಡೆಯುತ್ತಿದ್ದು ಇಂದು ಕೊನೆಯ ದಿನವಾಗಿದೆ. ಚಂಪಾಷಷ್ಟಿಯ ಮೂರು ದಿನಗಳಲ್ಲೂ ಈ ಸೇವೆಯನ್ನು ನಡೆಸಲಾಗುತ್ತಿದೆ. ಧಾರ್ಮಿಕಧತ್ತಿ ಇಲಾಖೆಯ ನೇತೃತ್ವದಲ್ಲಿ ಈ ಸೇವೆಯನ್ನು

ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವ Read More »

ಕರಾವಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಕುಕ್ಕೇ ಸುಬ್ರಹ್ಮಣ್ಯಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.23. ಇಂಧನ ಖಾತೆ ಹಾಗೂ ರಾಮನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ನಾಳೆ ರಾತ್ರಿ ಮಂಗಳೂರಿಗೆ ಆಗಮಿಸಲಿದ್ದು, ಸೆಪ್ಟೆಂಬರ್ 24ರಂದು ಕುಕ್ಕೇ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ರಾತ್ರಿ 8.15 ಕ್ಕೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಸೆಪ್ಟಂಬರ್ 24 ರಂದು ಬೆಳಿಗ್ಗೆ ಮಂಗಳೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಲಿದ್ದಾರೆ. ಸಂಜೆ 4.30 ಕ್ಕೆ ಮಂಗಳೂರಿಗೆ ಹಿಂತಿರುಗಿ ಮಂಗಳೂರು, ಕಾರ್ಪೋರೇಟ್ ಕಛೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಕುಕ್ಕೇ ಸುಬ್ರಹ್ಮಣ್ಯಕ್ಕೆ Read More »

ಕರ್ನಾಟಕ
Scroll to Top