ಕುಲ್ಕುಂದ: ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ ಯುವಕ ನೀರುಪಾಲು ► ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14. ಸ್ನೇಹಿತರೊಂದಿಗೆ ಮೋಜು ಮಾಡಲೆಂದು ಸುಬ್ರಹ್ಮಣ್ಯ ರಕ್ಷಿತಾರಣ್ಯದ ಮುಂಗುಳಿಪಾದೆ ಎಂಬಲ್ಲಿನ ಕುಮಾರಧಾರ ನದಿ ತಟಕ್ಕೆ ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಕೊಂಬಾರು ಗ್ರಾಮದ ಕಾಯರ್ತಡ್ಕ ನಿವಾಸಿ ಗಣೇಶ ಎಂಬವರ ಪುತ್ರ ಜಯಪ್ರಕಾಶ್ (19) ಎಂದು ಗುರುತಿಸಲಾಗಿದ್ದು, ಈತ ತನ್ನ ಸ್ನೇಹಿತರಾದ ಮಿಥುನ್, ಸತೀಶ್, ಗುರುಪ್ರಸಾದ್, ಪ್ರವೀಣ್, ಅನಿಲ್ ಕುಮಾರ್ ರವರೊಂದಿಗೆ ಮೋಜು ಮಾಡಲೆಂದು ಬುಧವಾರದಂದು ಆಗಮಿಸಿದ್ದರೆನ್ನಲಾಗಿದೆ. ಮಧ್ಯಾಹ್ನ ಹೊಳೆ ಬದಿಯಲ್ಲಿ ಕೋಳಿ ಪದಾರ್ಥ […]
ಕುಲ್ಕುಂದ: ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ ಯುವಕ ನೀರುಪಾಲು ► ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು Read More »
ಕರಾವಳಿ


