kulkunda

ಕುಲ್ಕುಂದ: ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ ಯುವಕ ನೀರುಪಾಲು ► ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14. ಸ್ನೇಹಿತರೊಂದಿಗೆ ಮೋಜು ಮಾಡಲೆಂದು ಸುಬ್ರಹ್ಮಣ್ಯ ರಕ್ಷಿತಾರಣ್ಯದ ಮುಂಗುಳಿಪಾದೆ ಎಂಬಲ್ಲಿನ ಕುಮಾರಧಾರ ನದಿ ತಟಕ್ಕೆ ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಕೊಂಬಾರು ಗ್ರಾಮದ ಕಾಯರ್ತಡ್ಕ ನಿವಾಸಿ ಗಣೇಶ ಎಂಬವರ ಪುತ್ರ ಜಯಪ್ರಕಾಶ್ (19) ಎಂದು ಗುರುತಿಸಲಾಗಿದ್ದು, ಈತ ತನ್ನ ಸ್ನೇಹಿತರಾದ ಮಿಥುನ್, ಸತೀಶ್, ಗುರುಪ್ರಸಾದ್, ಪ್ರವೀಣ್, ಅನಿಲ್ ಕುಮಾರ್ ರವರೊಂದಿಗೆ ಮೋಜು ಮಾಡಲೆಂದು ಬುಧವಾರದಂದು ಆಗಮಿಸಿದ್ದರೆನ್ನಲಾಗಿದೆ. ಮಧ್ಯಾಹ್ನ ಹೊಳೆ ಬದಿಯಲ್ಲಿ ಕೋಳಿ ಪದಾರ್ಥ […]

ಕುಲ್ಕುಂದ: ಸ್ನೇಹಿತರೊಂದಿಗೆ ಮೋಜಿಗಾಗಿ ತೆರಳಿದ ಯುವಕ ನೀರುಪಾಲು ► ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು Read More »

ಕರಾವಳಿ

ಬಿಳಿನೆಲೆ, ಕುಲ್ಕುಂದ ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ ► ಕಾಣಿಕೆ ಹುಂಡಿ, ಮೊಬೈಲ್ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಕಡಬ, ಅ.24. ಠಾಣಾ ವ್ಯಾಪ್ತಿಯ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಒಳ ನುಗ್ಗಿರುವ ಕಳ್ಳರು ಮುಖ್ಯದ್ವಾರದ ಬೀಗವನ್ನು ಮುರಿದು ಒಳ‌ಪ್ರವೇಶಿಸಿ ನಮಸ್ಕಾರ ಮಂಟಪದ ಬದಿಯಲ್ಲಿದ್ದ 2 ಕಾಣಿಕೆ ಡಬ್ಬಿ ಹಾಗೂ ಗಣಪತಿ ಗುಡಿಯ ಕಾಣಿಕೆ ಡಬ್ಬಿ ಸೇರಿದಂತೆ ಒಟ್ಟು ಮೂರು ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 12000 ಹಾಗೂ ಒಂದು ಮೈಕ್ರೋಮ್ಯಾಕ್ಸ್ ಮೊಬೈಲನ್ನು ಕದ್ದೊಯ್ದಿದ್ದ ಘಟನೆ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ಸಂಜೆ ಅರ್ಚಕರು ಎಂದಿನಂತೆ ಬೀಗ ಹಾಕಿ ಹೋಗಿದ್ದು, ಮಂಗಳವಾರ ಬೆಳಿಗ್ಗೆ ಆಗಮಿಸಿದಾಗ

ಬಿಳಿನೆಲೆ, ಕುಲ್ಕುಂದ ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ ► ಕಾಣಿಕೆ ಹುಂಡಿ, ಮೊಬೈಲ್ ಕಳ್ಳರ ಪಾಲು Read More »

ಕರಾವಳಿ

ನಾಳೆ (ಸೆ.17) ಸುಬ್ರಹ್ಮಣ್ಯದಲ್ಲಿ ಟಿವಿಎಸ್ ಔಟ್ ಲೆಟ್ ಶುಭಾರಂಭ ► ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನ ಅಂಗಸಂಸ್ಥೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.16. ಕುಕ್ಕೇಶ್ರೀ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಟಿವಿಎಸ್ ದ್ವಿಚಕ್ರ ವಾಹನಗಳಿಗೆ ಉತ್ತಮ ರೀತಿಯಲ್ಲಿ ಸರ್ವೀಸ್ ನೀಡುವ ಸಲುವಾಗಿ ಕಂಪನಿಯ ಅಧಿಕೃತ ಮಾರಾಟಗಾರರಾದ ಕಡಬದ ಅಡಿಗ ಮೋಟಾರ್ಸ್ ನ ಅಂಗ ಸಂಸ್ಥೆಯು ಸೆಪ್ಟೆಂಬರ್ 17ನೇ ಭಾನುವಾರದಂದು ಸುಬ್ರಹ್ಮಣ್ಯದಲ್ಲಿ ಶುಭಾರಂಭಗೊಳ್ಳಲಿದೆ. ಕುಕ್ಕೇ ಸುಬ್ರಹ್ಮಣ್ಯದ ಕುಲ್ಕುಂದ ಭಾರತ್ ಪೆಟ್ರೋಲ್ ಪಂಪ್ ಮುಂಭಾಗದ ಕಟ್ಟಡದಲ್ಲಿ ಆರಂಭಗೊಳ್ಳಲಿರುವ ಔಟ್ ಲೆಟ್ ನಲ್ಲಿ ಜುಪಿಟರ್, ಅಪಾಚಿ, ವಿಕ್ಟರ್, ವೇಗೋ, ಸ್ಕೂಟಿ ಸೇರಿದಂತೆ ವಿವಿಧ ಮಾದರಿಯ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳ ಮಾರಾಟ

ನಾಳೆ (ಸೆ.17) ಸುಬ್ರಹ್ಮಣ್ಯದಲ್ಲಿ ಟಿವಿಎಸ್ ಔಟ್ ಲೆಟ್ ಶುಭಾರಂಭ ► ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನ ಅಂಗಸಂಸ್ಥೆ Read More »

ಕರಾವಳಿ
Scroll to Top