kundaje

ಕುಂಡಾಜೆ: ಸ್ಕಿಡ್ ಆಗಿ ರಸ್ತೆಗುರುಳಿದ ದ್ವಿಚಕ್ರ ವಾಹನ ► ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.23. ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ನೆಲಕ್ಕುರುಳಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ಸಂಜೆ ಆಲಂಕಾರು ಸಮೀಪದ ಕುಂಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಶರವೂರು ಮಿತ್ರಡ್ಕ ನಿವಾಸಿ ಪೂವಪ್ಪ ಮತ್ತು ಸಹ ಸವಾರ ಜನಾರ್ದನ ಮೂಲ್ಯ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಪೂವಪ್ಪರವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮತ್ತು ಜನಾರ್ದನ ಮೂಲ್ಯರವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ […]

ಕುಂಡಾಜೆ: ಸ್ಕಿಡ್ ಆಗಿ ರಸ್ತೆಗುರುಳಿದ ದ್ವಿಚಕ್ರ ವಾಹನ ► ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ

ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಕಡಬ ಠಾಣಾ ವ್ಯಾಪ್ತಿಯ ಕುಂಡಾಜೆ ಎಂಬಲ್ಲಿ ಭಾನುವಾರ ಸಂಜೆ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 307ರ ಪ್ರಕಾರ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಘಟನೆ ಸಂಬಂದಿಸಿದಂತೆ ಕುಂಡಾಜೆ ನಿವಾಸಿ ಝಕರಿಯಾ ಮತ್ತು ಅವರ ತಂಗಿ ಜಮೀಳಾ ಎಂಬವರಿಗೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ರಾಮಕುಂಜ ನಿವಾಸಿಗಳಾದ ಅಶ್ವತ್, ರಿತೇಶ್ ಹಾಗೂ ಕೃಷ್ಣ ಎಂಬವರನ್ನು ಬಂಧಿಸಲಾಗಿದ್ದು, ಝಕರಿಯಾ ಅವರು ಭಾನುವಾರ ಸಂಜೆ ಉಪ್ಪಿನಂಗಡಿಯಿಂದ ಜೀಪಿನಲ್ಲಿ ಬಂದು ಕುಂಡಾಜೆಯಲ್ಲಿ

ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ Read More »

ಕರಾವಳಿ

ಆತೂರು: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಘರ್ಷಣೆ ► ಎರಡು ಕೋಮಿನ ಯುವಕರಿಂದ ಪರಸ್ಪರ ಹೊಡೆದಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ರಾಮಕುಂಜ ಗ್ರಾಮದ ಕುಂಡಾಜೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂಡಾಜೆ ಎಂಬಲ್ಲಿ ವಾಹನಕ್ಕೆ ದಾರಿ ಬಿಡುವ ವಿಚಾರದಲ್ಲಿ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೆಲ ಪ್ರಮುಖರು ಮಧ್ಯಪ್ರವೇಶಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು. ಬಳಿಕ ರಾಜ್ಯ ಹೆದ್ದಾರಿಯ ರಾಮಕುಂಜ ಕ್ರಾಸ್ ಎಂಬಲ್ಲಿ ಜಮಾಯಿಸಿದ ಎರಡು ಗುಂಪುಗಳಲ್ಲಿದ್ದವರು

ಆತೂರು: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಘರ್ಷಣೆ ► ಎರಡು ಕೋಮಿನ ಯುವಕರಿಂದ ಪರಸ್ಪರ ಹೊಡೆದಾಟ Read More »

ಕರಾವಳಿ

ಕುಂಡಾಜೆ ಶಾಲೆಗೆ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ .18, ರಾಮಕುಂಜ ಗ್ರಾಮದ ಕುಂಡಾಜೆ ಶಾಲೆಗೆ ಸೋಲಾರ್ ದೀಪದ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜನ ಶಿಕ್ಷಣ ಟ್ರಸ್ಟ್‌ ಮಂಗಳೂರು, ಸೆಲ್ಕೊಸೋಲಾರ್ ಪೌಂಡೇಶನ್ ಪುತ್ತೂರು, ಕೃಷಿ ಪತ್ತಿನ ಸಹಕಾರಿ ಸಂಘ ಆಲಂಕಾರು, ಒಡಿಯೂರು ಘಟಕ ಸಮಿತಿ ಕುಂಡಾಜೆ, ವಿದ್ಯಾರ್ಥಿ ಪೋಷಕರು, ಎಸ್.ಡಿ.ಎಮ್.ಸಿ ಸದಸ್ಯರು ಮತ್ತು ದಾನಿಗಳ ನೆರವಿನಿಂದ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪವನ್ನು ಶಾಲೆಗೆ ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಜ್ರಮಹೋತ್ಸವ ಸಮಿತಿ ಅಧ್ಯಕ್ಷ, ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕ, ರಾಮಕುಂಜ

ಕುಂಡಾಜೆ ಶಾಲೆಗೆ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪ ಹಸ್ತಾಂತರ Read More »

ಕರಾವಳಿ
Scroll to Top