kundapur

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

(ನ್ಯೂಸ್ ಕಡಬ) newskadaba.com ಸೆ. 27. ಇಲ್ಲಿಗೆ ಸಮೀಪದ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಎಂಬವರ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.   ಬಡಾಕೆರೆ ಜೋಯಿಸರ ಬೆಟ್ಟು ಚಂದ್ರಪ್ರಕಾಶ ಶೆಟ್ಟಿ ಅವರು ಎಂದಿನಂತೆ ತಮ್ಮ ಹೋಂಡಾ ಅಮೇಜ್ ಕಾರನ್ನು ಚಲಾಯಿಸುತ್ತಾ ಬರುತ್ತಿದ್ದಾಗ ದಾರಿ ಮಧ್ಯೆ ಬಾನೆಟ್ ಒಳಗಿನಿಂದ ಜೋರಾದ ಶಬ್ಧ ಕೇಳಿಸಿದೆ. ತಕ್ಷಣ ಕಾರು ನಿಲ್ಲಿಸಿ ಬಾನೆಟ್ ಎತ್ತಿ ನೋಡಿದಾಗ ಸುಮಾರು 12 ಅಡಿ ಉದ್ದದ […]

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ Read More »

ಕರಾವಳಿ
crime, arrest, suspected

ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಪುತ್ರಿ- ವಶಕ್ಕೆ ಪಡೆದ ಖಾಕಿಪಡೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 13. ಹೊರರಾಜ್ಯದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಪತ್ನಿಯ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೊಪಿಯನ್ನು ಬೈಂದೂರು ನಿವಾಸಿ ಸೊಹೇಲ್ ಎಂದು ಗುರುತಿಸಲಾಗಿದೆ. ದೂರು ದಾಖಲಾದ ಹಿನ್ನೆಲೆ ಪ್ರಕರಣ ತನಿಖೆ ಚುರುಕುಗೊಳಿಸಿದ ಕುಂದಾಪುರ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮೊದಲ ಪತಿಯನ್ನು ತ್ಯಜಿಸಿದ್ದ ಹೊರರಾಜ್ಯದ ಮಹಿಳೆಯೋರ್ವಳು ಆರೋಪಿ

ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಪುತ್ರಿ- ವಶಕ್ಕೆ ಪಡೆದ ಖಾಕಿಪಡೆ Read More »

ಕ್ರೈಮ್ ನ್ಯೂಸ್

ಬಿದ್ದು ಸಿಕ್ಕಿದ ಹಣವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 20. ವಿದ್ಯಾರ್ಥಿನಿಯೊಬ್ಬಳು ದಾರಿಯಲ್ಲಿ ಸಿಕ್ಕಿದ ಹಣವನ್ನು ಪ್ರಾಮಾಣಿಕತೆಯಿಂದ ಮರಳಿ ವಾರಸುದಾರರಿಗೆ ಸೇರಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಡಾನ್ ಬಾಸ್ಕೋ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಧನ್ವಿ ಪೂಜಾರಿ ಶಾಲೆಗೆ ಹೋಗುತ್ತಿದ್ದ ವೇಳೆ 500 ರೂ. ಮುಖಬೆಲೆಯ 11ಸಾವಿರ ರೂ.ಗಳಿದ್ದ ನೋಟಿನ ಕಟ್ಟು ಸಿಕ್ಕಿದ್ದು, ಆಕೆ ಅದನ್ನು ಗಂಗೊಳ್ಳಿ ಪೊಲೀಸರಿಗೆ ನೀಡಿ ವಾರಸುದಾರರಿಗೆ ಮರಳಿಸುವಂತೆ ತಿಳಿಸಿದ್ದಳು. ಪೊಲೀಸರು ಅದರ ವಾರಸುದಾರರನ್ನು ಪತ್ತೆ ಹಚ್ಚಿ ಹಣವನ್ನು ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.      

ಬಿದ್ದು ಸಿಕ್ಕಿದ ಹಣವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ Read More »

ಕರ್ನಾಟಕ

ಮಟ್ಕಾ ದಂಧೆ- 7 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 15. ಮಟ್ಕಾ ದಂಧೆಗೆ ದಾಳಿ ನಡೆಸಿದ ಪೊಲೀಸರು ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲಾಡಿ ಮಾರ್ಕೇಟ್ ಬಳಿ ಕೆದೂರು ಬೆಳಗೋಡು ನಿವಾಸಿ ವಿಜಯ ಕುಮಾರ್(43) ಮತ್ತು ವಂಡಾರು ಗ್ರಾಮದ ಮಾವಿನಕಟ್ಟೆ ಬಸ್ಸು ನಿಲ್ದಾಣದ  ಬಳಿ ಮೊಗೆಬೆಟ್ಟುವಿನ ಕಾರ್ತಿಕ (24), ಕುಂದಾಪುರ ಠಾಣಾ ವ್ಯಾಪ್ತಿಯ ಸುಕೇಶ್ ಆಚಾರಿ(32), ಕೊಲ್ಲೂರು ಠಾಣಾ ವ್ಯಾಪ್ತಿಯ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಸಮೀಪ ಹಾಲ್ಕಲ್‌ನ ರಾಜೇಶ್

ಮಟ್ಕಾ ದಂಧೆ- 7 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ ➤ ಇಬ್ಬರು ಲೈನ್ ಮ್ಯಾನ್ ಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 12. ವಿದ್ಯುತ್ ಟ್ರಾನ್ಸ್ ಫಾರ್ಮರ್ ದುರಸ್ಥಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಇಬ್ಬರು ಪವರ್ ಮ್ಯಾನ್ ಗಳು ಗಾಯಗೊಂಡ ಘಟನೆ ಕೋಟದ ಉಪ್ಲಾಡಿ ಸಮೀಪ ತಸ್ಮಯಿ ರೆಸಿಡೆನ್ಸಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಗಾಯಗೊಂಡವರನ್ನು ಕೋಟ ಮೆಸ್ಕಾಂ ಪವರ್ ಮ್ಯಾನ್ ಗಳಾದ ರಮೇಶ್ (27) ಹಾಗೂ ಸುದರ್ಶನ್ (26) ಎಂದು ಗುರುತಿಸಲಾಗಿದೆ. ಘಟನೆಯಿಂದ ಇಬ್ಬರ ಮುಖ ಹಾಗೂ ಕೈ ಭಾಗ ಸುಟ್ಟು ಹೋಗಿದ್ದು, ಸಹಾಯಕ ಪವರ್ ಮ್ಯಾನ್ ಆಗಿ

ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ ➤ ಇಬ್ಬರು ಲೈನ್ ಮ್ಯಾನ್ ಗಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 18. ಯುವಕನೋರ್ವನ ಮೃತದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top