kundapura

ಕುಂದಾಪುರ – ಯೋಧ ದೀಪಕ್ ಕುಮಾರ್‌ಗೆ ಬಸ್ರೂರಿನಲ್ಲಿ ಸನ್ಮಾನ

   (ನ್ಯೂಸ್‌ ಕಡಬ) newskadaba.com ಆ.14: ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಸ್ಥೆ ಕುಂದಾಪುರ ಬಸ್ರೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ‘ವಿಜಯ ಪಥ’ ಎಂಬ ವಿಶಿಷ್ಟ ಕಾರ್ಯಕ್ರಮ ಬಸ್ರೂರಿನ, ಶ್ರೀ ತಿರುಮಲ ವೆಂಕಟರಮಣ ದೇವಾಲಯದಲ್ಲಿ ನಡೆಯಿತು.   ಈ ಕಾರ್ಯಕ್ರಮದಲ್ಲಿ ಯೋಧ ದೀಪಕ್ ಕುಮಾರ್ ಅವರಿಗೆ  ತಮ್ಮ ಹುಟ್ಟೂರಾದ ಬಸ್ರೂರಿನಲ್ಲಿ ಸನ್ಮಾನ ಕಾರ್ಯಕ್ರಮ  ಏರ್ಪಾಡಿಸಲಾಯಿತು.ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ದೀಪಕ್ ಕುಮಾರ್, ‘ಕಠಿಣ ಪರಿಶ್ರಮದಿಂದ ಮತ್ತು ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯ. ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶಪ್ರೇಮ ರಕ್ತದಲ್ಲಿಯೇ ಬರಬೇಕು. ಆಗ […]

ಕುಂದಾಪುರ – ಯೋಧ ದೀಪಕ್ ಕುಮಾರ್‌ಗೆ ಬಸ್ರೂರಿನಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ

(ನ್ಯೂಸ್ ಕಡಬ) com ಜು. 19. ಕುಂದಾಪುರ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ. ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ಬಾವಿಗೆ ಹಾರಿ ಆತ್ಮಹತ್ಯೆ ಯತ್ನ: ರಕ್ಷಿಸಲು ತೆರಳಿದ್ದ ಮಗ ಮೃತ್ಯು, ತಾಯಿ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.15. ಕುಂದಾಪುರ: ಸಾಲಬಾಧೆಯಿಂದ ತತ್ತರಿಸಿದ್ದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡಾ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಈ ಮಧ್ಯೆ ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಮಾಧವ ದೇವಾಡಿಗ (55), ಅವರ ಪುತ್ರ ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ.

ಕುಂದಾಪುರ: ಬಾವಿಗೆ ಹಾರಿ ಆತ್ಮಹತ್ಯೆ ಯತ್ನ: ರಕ್ಷಿಸಲು ತೆರಳಿದ್ದ ಮಗ ಮೃತ್ಯು, ತಾಯಿ ಗಂಭೀರ Read More »

ಕರಾವಳಿ

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ 41 ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ. ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ Read More »

ಕರಾವಳಿ

ಈಜಲು ಹೋದ ಇಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಅ.26, ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಅ.26 ರಂದು ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕನಾಗಿದ್ದು, ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಜಲು ಹೋದ ಇಬ್ಬರು ಸಮುದ್ರಪಾಲು Read More »

ಕರಾವಳಿ

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ

(ನ್ಯೂಸ್ ಕಡಬ)newskadaba.com, ಅ. 09ಕುಂದಾಪುರ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ಇವರ ಪಟಾಕಿ ದಾಸ್ತಾನು ಶೆಡ್ ಸಮೀಪವೇ ಕಾಂಕ್ರೀಟ್ ರಸ್ತೆ ಇದ್ದು, ಕೆಲವು ಸಮಯಗಳ ಹಿಂದೆ ರಸ್ತೆ ಮಧ್ಯೆಯೇ ಕೆಂಪು ಕಲ್ಲಿನ ಕಂಪೌಂಡ್ ನಿರ್ಮಿಸಿದ್ದರು. ಈ ಬಗ್ಗೆ ಸ್ಥಳೀಯರು ಹಾಗೂ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರೂ

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ Read More »

ಕರಾವಳಿ

ಕುಂದಾಪುರ: ಕಸ್ತೂರಿ ರಂಗನ್ ವರದಿ ಜನವಿರೋಧಿ ಎಂದು ಪ್ರತಿಭಟನೆ

(ನ್ಯೂಸ್ ಕಡಬ)newskadaba.com, ಕುಂದಾಪುರ(ಅ.04): ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯು ಜನ ವಿರೋಧಿಯಾಗಿದೆ. ಕೇಂದ್ರ ಸರಕಾರ ಈಗ 6ನೇ ಭಾರಿಗೆ ಅಧಿಸೂಚನೆ ನೀಡಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಜನವಸತಿ ಪ್ರದೇಶವನ್ನು ವರದಿಯಿಂದ ದೂರ ಇಟ್ಟು, ದಟ್ಟಕಾಡನ್ನು ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ಇಲ್ಲ. ಭೂ ಸರ್ವೇ ಮೂಲಕ ಜನರಲ್ಲಿರುವ ಆತಂಕವನ್ನು ದೂರ ಮಾಡಬೇಕು. ಜನರಿಗೆ ಇರುವ ಆತಂಕವನ್ನು ದೂರ ಮಾಡಲು ಎಲ್ಲಾ ಜನಪ್ರತಿನಿಧಿಗಳು ಸೇರಿ ಈ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು

ಕುಂದಾಪುರ: ಕಸ್ತೂರಿ ರಂಗನ್ ವರದಿ ಜನವಿರೋಧಿ ಎಂದು ಪ್ರತಿಭಟನೆ Read More »

ಕರಾವಳಿ

ಕುಂದಾಪುರ: ಚಲಿಸುತ್ತಿದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಗಾಯ

 (ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25) : ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಕೊಂಬೆಯೊಂದು ಬಿದ್ದ ಪರಿಣಾಮ ಸ್ಕೂಟರ್ ಸವಾರ ಗಂಗೊಳ್ಳಿ ನಿವಾಸಿ, ಮಸೀದಿ ಧರ್ಮಗುರು, ಜನಾಬ್ ಮೌಲಾನ ಮೊಹಮ್ಮದ್ ಮತೀನ್ ಸಾಹಬ್ ಸಿದ್ದಿಕಿ ಗಾಯಗೊಂಡ ಘಟನೆ ತ್ರಾಸಿ ಹೋಲೀ ಕ್ರಾಸ್ ಸಮೀಪ ರಸ್ತೆಯಲ್ಲಿ ನಡೆದಿದೆ. ರಸ್ತೆ ಪಕ್ಕದಲ್ಲಿದ್ದ ಮರದ ಕೊಂಬೆ ಇವರು ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದಿದೆ. ಘಟನೆಯಿಂದ ಅವರ ತಲೆ ಹಾಗೂ ಕುತ್ತಿಗೆಗೆ ಒಳ ಗಾಯಗಳಾಗಿದ್ದು, ಕುಂದಾಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕುಂದಾಪುರ: ಚಲಿಸುತ್ತಿದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25): ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ. ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ವಲಯ ನಾಡದೋಣಿ ಮೀನುಗಾರರ

ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ Read More »

ಕರಾವಳಿ

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 14.  ಸಮುದ್ರದಲ್ಲಿ ಮೀನುಗಾರಿಕೆ ಮಾಡುತಿದ್ದ ವೇಳೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಶೇಷು (61) ಎಂದು ಗುರುತಿಸಲಾಗಿದೆ. ಶೇಷು ಅವರು ಕೋಡಿಯ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಮಾಡುತಿದ್ದಾಗ 8.15ರ ಸುಮಾರಿಗೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದರು. ತಕ್ಷಣ ಬೋಟಿನಲ್ಲಿದ್ದ ಇತರರು ಅವರನ್ನು ಎತ್ತಿ ಅಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top