kundapura

ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 30.  ಮೊಂತಿ ಫೆಸ್ಟ್ ಅಥವಾ ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಇಂದು ಚಾಲನೆ ನೀಡಲಾಯಿತು. ಸಂತ ಫಿಲೀಪ್ ನೇರಿ ಚರ್ಚ್‍ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ನೀಡಿದ ಚರ್ಚ್ ನ ಧರ್ಮಗುರುಗಳು ವಂದನೀಯ ರೋಯ್ ಲೋಬೋ ದಿವ್ಯ ಬಲಿಪೂಜೆ ನೆರವೇರಿಸಿ, ಮೇರಿ ಮಾತೆಗೆ ನೊವೆನಾ ಪ್ರಾರ್ಥನೆ ಸಲ್ಲಿಸಿದರು. ಬ್ರದರ್ ವಿಲ್ಸನ್ ಸಲ್ಡಾನ ಪ್ರವಚನ ನೀಡಿದರು. ಒಂಭತ್ತು […]

ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು Read More »

ಕರಾವಳಿ

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 28. ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ Read More »

ಕರಾವಳಿ

ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 26.  ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು ನೀರಿನ ಟ್ಯಾಂಕಿ ಬಳಿ ನಡೆದಿದೆ. ಮೃತರನ್ನು ಕೆಂಚನೂರು ಗ್ರಾಮದ ಮೈಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರಿ ಎಂಬುವರ ಪತ್ನಿ ಸುಜಾತ ಆಚಾರ್ತಿ (53) ಎಂದು ಗುರುತಿಸಲಾಗಿದೆ. ಮರ ಬಿದ್ದ ಪರಿಣಾಮ ದನ ಸ್ಥಳದಲ್ಲಿಯೇ ಸಾವನ್ನಪ್ಪಿದೆ ಹಾಗೂ ಸುಜಾತ

ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 03: ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ. ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ Read More »

ಕರಾವಳಿ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ನಾಪತ್ತೆಯಾಗಿದ್ದ ಜಡ್ಕಲ್ ಗ್ರಾಮದ ಕೊಳಕೆಹೊಳೆ ಮೆಕ್ಕೆ ನಿವಾಸಿ ಮಂಜ ಅವರ ಪುತ್ರ ಸುರೇಶ್ (28) ಅವರ ಮೃತದೇಹ 7 ದಿನಗಳ ಬಳಿಕ ಕೆರೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಜು. 23 ರ ರಾತ್ರಿ ತಮ್ಮ ಕುಟುಂಬ ಸದಸ್ಯರೊಂದಿಗೆ ರಾತ್ರಿ ಊಟದ ನಂತರ ಸುರೇಶ್ ರಾತ್ರಿ 8 ಗಂಟೆ ಸುಮಾರಿಗೆ ಮಲಗಿದ್ದರು. ಮರುದಿನ ಬೆಳಗ್ಗೆ ಎದ್ದಾಗ ಆತ ಕಾಣೆಯಾಗಿದ್ದ. ಕೆರೆಯದಡದಲ್ಲಿ ಕುಳಿತು ಗಂಟೆಗಟ್ಟಲೆ ಕೆರೆಯತ್ತ ಕಣ್ಣು ಹಾಯಿಸುವ ಅಭ್ಯಾಸವಿತ್ತು ಎಂದು ಸ್ಥಳೀಯರು ಹೇಳ್ತಾರೆ. ನಾಪತ್ತೆಯಾದ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.30. ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆಗೆ ಹೋಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಭದ್ರಾವತಿ ಮೂಲದ ಯುವಕ ಶರತ್ ಜು. 23ರಂದು ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತ ನೋಡಲು ಸ್ನೇಹಿತನೊಂದಿಗೆ ಹೋಗಿದ್ದು, ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದ ಅವರು ಜಾರಿ ನೀರಿಗೆ ಬಿದ್ದಿದ್ದರು. ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸುತ್ತಿದ್ದವು . ಆದರೆ

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ Read More »

ಕರ್ನಾಟಕ

ಯುವಕನೋರ್ವ ಧಿಢೀರ್ ನಾಪತ್ತೆ – ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.26. ಬೈಂದೂರು ತಾಲ್ಲೂಕು ಜಡ್ಕಲ್ ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ್‌ (28) ಮನೆಯಿಂದ ನಾಪತ್ತೆಯಾಗಿರುವ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನ್ನ ವಾಸದ ಮನೆಯಾದ ಮಕ್ಕೆಯ ಕೊಳಕೆಹೊಳೆ ಎಂಬಲ್ಲಿ ಮನೆ ಊಟ ಮಾಡಿ ಮಲಗಿದ್ದ ಅವರು, ಮನೆಯವರು ಎದ್ದು ನೋಡಿದಾಗ ಸುರೇಶ್ ಮನೆಯಿಂದ ನಾಪತ್ತೆಯಾಗಿರುವ ಕುರಿತು ತಿಳಿದಿದೆ. ಈ ಬಗ್ಗೆ ಸಹೋದರ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾದ ಸುರೇಶ್‌ ಅವರ ಪತ್ತೆಗೆ

ಯುವಕನೋರ್ವ ಧಿಢೀರ್ ನಾಪತ್ತೆ – ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ Read More »

ಕರ್ನಾಟಕ

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.17. ಮರವಂತೆ ಬೀಚ್ ನಲ್ಲಿ ಯುವಕನೋರ್ವ ಸಮುದ್ರಪಾಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಮುದ್ರಪಾಲಾದ ಯುವಕನನ್ನು ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಬೀಚ್‌ ನಲ್ಲಿ ಈಜಲು ಹೋದಾಗ ಘಟನೆ ಸಂಭವಿಸಿದೆ. ನೀರಿಗೆ ಈಜಲು ಇಳಿದಿದ್ದು, ಈ ವೇಳೆ ಅಲೆಯ ರಭಸಕ್ಕೆ ಓರ್ವ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಬಳಿಕ ಸ್ಥಳೀಯರ ತಂಡ ಹಾಗೂ ಅಗ್ನಿಶಾಮಕ ದಳ ಮತ್ತು ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ಹಾಗೂ ಗಂಗೊಳ್ಳಿ

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.28. ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಮೃತ ದುರ್ದೈವಿ. ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಮದ್ಯಪಾನಕ್ಕೆ ಹಣ ನೀಡದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.27. ಮದ್ಯಪಾನ ಮಾಡಲು ಹಣ ನೀಡದ ಕಾರಣಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ವಿಟ್ಟಲ (48) ಆತ್ಮಹತ್ಯೆಗೈದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋವಾದಲ್ಲಿ ಹೊಟೇಲ್ ನಡೆಸುತ್ತಿರುವ ಚಂದಮ್ಮ ಶೆಟ್ಟಿ ಸಳ್ವಾಡಿ ಅವರ ಪುತ್ರನ ಹೊಟೇಲ್‌ನಲ್ಲಿ ವಿಟ್ಟಲ ಕೆಲಸ ಮಾಡಿಕೊಂಡಿದ್ದ. ಬಳಿಕ ಚಂದಮ್ಮ ಶೆಟ್ಟಿ ಅವರನ್ನು ನೋಡಿಕೊಳ್ಳಲೆಂದ ವಿಟ್ಟಲನನ್ನು ಮನೆಯಲ್ಲಿ ಇರುವಂತೆ ಹೇಳಲಾಗಿತ್ತು. ಆದರೆ ಕಳೆದ ಐದು ವರ್ಷಗಳಿಂದ ವಿಟ್ಟಲ ಕುಡಿತದ ಚಟ ಹೊಂದಿದ್ದ. ಮದ್ಯಪಾನ ಮಾಡಲು ಹಣ

ಕುಂದಾಪುರ: ಮದ್ಯಪಾನಕ್ಕೆ ಹಣ ನೀಡದಕ್ಕೆ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ
Scroll to Top