ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ಸೆ.26  ಮಂಜೇಶ್ವರ :  ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಸೆ.೨೫ರಂದು ಉದ್ಯಾವರ ದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ತರಗತಿಯಲ್ಲಿ ಮಕ್ಕಳು ಇಲ್ಲದೆ ಇದ್ದುದರಿಂದ ಭಾರೀ ಅಪಾಯ ಸ್ವಲ್ಪದರಲ್ಲೇ ತಪ್ಪಿದೆ . ಬೆಳಿಗ್ಗೆ 8.30 ರ ಸುಮಾರಿಗೆ ಘಟನೆ ನಡೆದಿದೆ 2ನೇ ತರಗತಿಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಈ ಸಮಯದಲ್ಲಿ ಮಕ್ಕಳು ತರಗತಿಗೆ ತಲುಪಿರಲಿಲ್ಲ. ಹಂಚು ಹಾಸಿದ ಶಾಲೆಯ ಕೆಳಗೆ ಅಳವಡಿಸಲಾದ ಸ್ಲಾಬ್ ಕುಸಿದು ಬಿದ್ದಿದೆ . ಸಮೀಪದಲ್ಲಿದ್ದ […]

ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್