kutruppadi

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಅ.26. ಅರಣ್ಯ ಭೂಮಿಯ ಜಂಟಿ ಸರ್ವೆ ಮಾಡುವುದು, ಪಶ್ಚಿಮಘಟ್ಟ ಪ್ರದೇಶಕ್ಕೆ ಗಡಿ ಗುರುತು ಮಾಡುವುದು ಮತ್ತು ಅರಣ್ಯ ಭೂಮಿಗಳಿಗೆ ಬಫರ್ ನ್ ಇಡಬಾರದು. ಇಷ್ಟು ಅಂಶಗಳನ್ನು ಸರಕಾರ ಮಾಡಿದರೆ ಯಾವ ಅರಣ್ಯ ರಕ್ಷಣೆಯ ವರದಿಗೂ ರೈತರು ಭಯ ಪಡಬೇಕಿಲ್ಲ ಎಂದು ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ಸಂಚಾಲಕ ಕಿಶೋ‌ರ್ ಶಿರಾಡಿ ಹೇಳಿದರು. ಕಸ್ತೂರಿ ರಂಗನ್ ವರದಿಯ ವಿರುದ್ಧ ಕುಟ್ರುಪ್ಪಾಡಿ ಗ್ರಾ.ಪಂ. ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಗೆ […]

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ Read More »

ಕರಾವಳಿ

ಕುಟ್ರುಪ್ಪಾಡಿಯ ಸರಕಾರಿ ಶಾಲೆಯಲ್ಲಿ ತರಕಾರಿ ಸಂತೆ ► ಕೇಪು ಶಾಲೆಯಲ್ಲಿ ಗಮನ ಸೆಳೆದ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com ಕಡಬ, ನ.26. ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ  ವಿದ್ಯಾರ್ಥಿಗಳಲ್ಲಿ ವ್ಯಾಪಾರ, ಲೆಕ್ಕಾಚಾರ, ವ್ಯವಹಾರ ಜ್ಞಾನ ವೃದ್ಧಿಸುವ ಮತ್ತು ಲಾಭ ನಷ್ಟದ ಅನುಭವವನ್ನು ಪಡೆಯುವ ಉದ್ದೇಶದಿಂದ ಆಯೋಜಿಸಲಾಗಿದ್ದ ಮೆಟ್ರಿಕ್ ಮೇಳವು ವಿದ್ಯಾರ್ಥಿಗಳ ತರಕಾರಿ ಸಂತೆಯ ಮೂಲಕ ಗಮನ ಸೆಳೆಯಿತು. ಸಂತೆ ಮಾರುಕಟ್ಟೆಯಲ್ಲಿ ತರಕಾರಿ ಮಾರುವ ವ್ಯಾಪಾರಿಗಳಂತೆ ಶಾಲಾ ವರಾಂಡ ಮತ್ತು ರಂಗ ಮಂದಿರದಲ್ಲಿ ತಾವು ತಂದಿದ್ದ ತರಕಾರಿಗಳನ್ನು ಮುಂದಿಟ್ಟುಕೊಂಡು ಕುಳಿತ ವಿದ್ಯಾರ್ಥಿಗಳು ಬೆಳಗ್ಗೆ 10.30 ರಿಂದ 11.30 ರ ತನಕ ಪಕ್ಕಾ ನುರಿತ ವ್ಯಾಪಾರಿಗಳಂತೆ

ಕುಟ್ರುಪ್ಪಾಡಿಯ ಸರಕಾರಿ ಶಾಲೆಯಲ್ಲಿ ತರಕಾರಿ ಸಂತೆ ► ಕೇಪು ಶಾಲೆಯಲ್ಲಿ ಗಮನ ಸೆಳೆದ ಮೆಟ್ರಿಕ್ ಮೇಳ Read More »

ಕರಾವಳಿ

ಕಡಬ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.03. ಇಲ್ಲಿಗೆ ಸಮೀಪದ ಕುಟ್ರುಪ್ಪಾಡಿ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸೋಮವಾರದಂದು ನಡೆದಿದೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ಪುಂಡೋಯಿ ಕೊಚ್ಚಿ ನಿವಾಸಿ ದಿ| ಹೊನ್ನಪ್ಪ ಗೌಡ ಎಂಬವರ ಪುತ್ರ ಜತ್ತಪ್ಪ ಗೌಡ(55) ಎಂದು ಗುರುತಿಸಲಾಗಿದೆ. ಇವರು ತನ್ನ ತನ್ನ ಜಮೀನಿನಲ್ಲಿದ್ದ ಮರದಿಂದ ತೋಟಕ್ಕೆ ಹಾಕಲೆಂದು ಸೊಪ್ಪು ಕಡಿಯುತ್ತಿದ್ದ ವೇಳೆ ಆಯತಪ್ಪಿ ಜಾರಿ ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟರೆನ್ನಲಾಗಿದೆ‌. ಈ ಬಗ್ಗೆ ಕಡಬ ಠಾಣೆಯಲ್ಲಿ ದೂರು

ಕಡಬ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15. ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ವತಿಯಿಂದ 11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟವು ಆಗಸ್ಟ್ 20, ಆದಿತ್ಯವಾರದಂದು ಕೇಪು – ಕುಟ್ರುಪ್ಪಾಡಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.45ರಿಂದ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ಮಧ್ಯಾಹ್ನ 12.30ರಿಂದ ಚಿದಾನಂದ ಬೆಂಗಳುರು ಮತ್ತು ತಂಡದವರಿಂದ ‘ಕರೊಕೇ’ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಮೊಸರು ಕುಡಿಕೆ, ಹಗ್ಗ ಜಗ್ಗಾಟ, ಮಡಿಕೆ ಒಡೆಯುವುದು, ಕೃಷ್ಣ ವೇಷ ಸೇರಿದಂತೆ ವಿವಿಧ ರೀತಿಯ ಆಟೋಟಗಳು ನಡೆಯಲಿದ್ದು, ಸ್ಪಧರ್ೆಯಲ್ಲಿ ಭಾಗವಹಿಸುವವರು

ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ Read More »

ಕರಾವಳಿ
Scroll to Top