kutruppady

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.8. ► ಇಲ್ಲಿನ ಕುಟ್ರುಪ್ಪಾಡಿ ಗ್ರಾಮದ ಪುರಿಯ ಎಂಬಲ್ಲಿ ಎಂಡೋ ಪೀಡಿತೆ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟವರನ್ನು ಪುರಿಯ ನಿವಾಸಿ ಪೋಸ್ಟ್‌ಮ್ಯಾನ್ ರವಿ ಎಂಬವರ ಪುತ್ರಿ ಅಶ್ವಿನಿ(28) ಎಂದು ಗುರುತಿಸಲಾಗಿದೆ. ಈಕೆ ಹುಟ್ಟಿನಿಂದಲೇ ಎಂಡೋ ಪೀಡಿತಳಾಗಿ ಕಳೆದ ಇಪ್ಪತ್ತೆಂಡು ವರ್ಷಗಳಿಂದ ದೃಷ್ಟಿಕ ಳೆದುಕೊಂಡು ಪೋಷಕರ ಆಶ್ರಯದಲ್ಲಿ ಬೆಳೆದು ಬಂದಿದ್ದಾಳೆ. ಕಳೆದ ಹತ್ತು ದಿನಗಳಿಂದ ಖಾಯಿಲೆ ಉಲ್ಭಣಿಸಿ ಮೃತಪಟ್ಟಿದ್ದಾಳೆ. ರವಿಯವರ ಇಬ್ಬರೂ ಹೆಣ್ಣು ಮಕ್ಕಳು ಕೂಡಾ ಎಂಡೋ ಪೀಡಿತರಾಗಿದ್ದು, ಈ ಪೈಕಿ ಹಿರಿ ಮಗಳು […]

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು Read More »

ಕರಾವಳಿ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ನ.7. ಇಲ್ಲಿನ ತಾಲೂಕು ಮಟ್ಟದ ಮಾಸಿಕ ಜನಸಂಪರ್ಕ ಸಭೆಯು ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ ರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕುಟ್ರುಪ್ಪಾಡಿ ಮತ್ತು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪೇರಡ್ಕ- ಕಡಬ ಜಿಲ್ಲಾ ಪಂಚಾಯಿತಿ ರಸ್ತೆಯ ಪೇರಡ್ಕದಿಂದ ಕಾರ್ಕಳ ವರೆಗಿನ ಸುಮಾರು  2 ಕಿ.ಮೀ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ. ಸುಮಾರು  25 ವರ್ಷಗಳಿಂದ ಡಾಮರೀಕರಣ ಆಗದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ವರ್ಷಗಳಿಂದ ರಸ್ತೆಗೆ ಹೊಸತಾಗಿ ಡಾಮರೀಕರಣಗೊಳಿಸುವಂತೆ ಬೇಡಿಕೆ ಇಟ್ಟಿದ್ದರೂ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ Read More »

ಕರಾವಳಿ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!!

(ನ್ಯೂಸ್ ಕಡಬ) newskadaba.com ಕಡಬ, ಅ.30. ಸರಕಾರದ ಸಾಲಮನ್ನಾ ಯೋಜನೆಯಿಂದ ಕುಟ್ರುಪ್ಪಾಡಿ ಸಿಎ ಬ್ಯಾಂಕ್ಗೆ 3.5ಕೋಟಿ ರೂ.ಬರಲು ಬಾಕಿ, 80 ಜನ ಸದಸ್ಯರು ಸಾಲಮನ್ನಾದಿಂದ ವಂಚಿತರಾಗಿದ್ದಾರೆ. ಸಾಲಮನ್ನಾ ಘೋಷಿಸಿದ ಹಣವನ್ನು ಕೂಡಲೇ ಸಂಘಕ್ಕೆ ಜಮೆ ಮಾಡುವುದರೊಂದಿಗೆ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿ ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರರಿಗೂ ಸೌಲಭ್ಯ ಒದಗಿಸಬೇಕಾಗಿದೆ ಎಂದು ಹೊಸಮಠ ಪ್ರಾ.ಕೃ.ಸ.ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಿರ್ದೇಶಕ ಜಯಚಂದ್ರ ರೈ ಕುಂಟೋಡಿಯವರು ಸರಕಾರ ರೈತರ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!! Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ .22,  ಕೇಪು ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ  11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮ ಆದಿತ್ಯವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಫ್ರೆಂಡ್ಸ್‌ ಕ್ಲಬ್ ನ ಅಧ್ಯಕ್ಷರಾದ ಮಹೇಶ್ ಕುಂಟೋಡಿ ಅಧ್ಯಕ್ಷತೆ ವಹಿಸಿದ್ದರು. ಕಡಬ ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗು ವಿವಿಧ ಸ್ಪರ್ಧೆಗಳಲ್ಲಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ Read More »

ಕರಾವಳಿ
Scroll to Top