labour

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಇಲ್ಲಿದೆ. ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2022- 2023 ಸಾಲಿನ ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ /ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ. […]

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರ್ನಾಟಕ

ಪುತ್ತೂರು: ಮಾಹಿತಿ ಹಕ್ಕಿನಲ್ಲಿ ಮಾಹಿತಿ ನೀಡಲು ನಿರಾಕರಣೆ ► ಕಾರ್ಮಿಕ ಇಲಾಖಾ ಅಧಿಕಾರಿ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.07. ಪುತ್ತೂರು ತಾಲೂಕಿನ ಕಾರ್ಮಿಕ ಇಲಾಖಾ ಹಿರಿಯ ಅಧಿಕಾರಿಯಲ್ಲಿ ಇಲಾಖಾ ಮಾಹಿತಿ ಕೋರಿ ಮಾಹಿತಿ ಹಕ್ಕಿನಡಿ ಅರ್ಜಿ ಹಾಕಿದ್ದ ಮಾಹಿತಿ ಹಕ್ಕು ಕಾರ್ಯಕರ್ತರೋರ್ವರಿಗೆ ಅಧಿಕಾರಿಯು ಮಾಹಿತಿ ನಿರಾಕರಿಸಿದ್ದಾರೆ. ಈ ಬಗ್ಗೆ ಕಾರ್ಯಕರ್ತ ಮೇಲಾಧಿಕಾರಿಗೆ ಅಫೀಲು ಮಾಡಿದ ಹಿನ್ನೆಲೆಯಲ್ಲಿ ಅದೇ ಅಧಿಕಾರಿ ಮತ್ತೆ ಮಾಹಿತಿ ನೀಡಿದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕಬಕ ಸಂಜೀವ ಎಂಬುವವರು ಕಾರ್ಮಿಕ ಇಲಾಖೆಯಲ್ಲಿನ ಕೆಲವು ಮಾಹಿತಿಯನ್ನು ಕೋರಿ ಅಗೋಸ್ತು.26 ರಂದು ಮಾಹಿತಿ ಅರ್ಜಿ ಹಾಕಿದ್ದರು. ಆದರೆ ಅವರಿಗೆ ಕೋರಿದ

ಪುತ್ತೂರು: ಮಾಹಿತಿ ಹಕ್ಕಿನಲ್ಲಿ ಮಾಹಿತಿ ನೀಡಲು ನಿರಾಕರಣೆ ► ಕಾರ್ಮಿಕ ಇಲಾಖಾ ಅಧಿಕಾರಿ ವಿರುದ್ಧ ದೂರು Read More »

ಕರಾವಳಿ
Scroll to Top