ಮರ್ದಾಳ: ವಿವಾಹಿತ ಮಹಿಳೆ ನಾಪತ್ತೆ ► ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ.02. ಅಂಗಡಿಗೆ ಸಾಮಾನು ತರಲೆಂದು ಹೋದ ಮಹಿಳೆಯೊರ್ವಳು ನಾಪತ್ತೆಯಾಗಿರುವ ಘಟನೆ ಜು.29ರಂದು ನಡೆದಿದ್ದು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಕುಡಾಲ ನಿವಾಸಿ ಸಿ. ರವಿಚಂದ್ರನ್ ಎಂಬವರ ಪತ್ನಿ ಜ್ಯೋತಿ ಎಂದು ಗುರುತಿಸಲಾಗಿದೆ. ರವಿಚಂದ್ರನ್ ಪತ್ನಿ ಹಾಗೂ 2 ವರ್ಷದ ಮಗುವಿನೊಂದಿಗೆ ಕುಡಾಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು. ರವಿಚಂದ್ರನ್ ಅವರ ಅಕ್ಕ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾದ ಕಾರಣ ಜು.24ರಿಂದ ಮಂಗಳೂರಿನ ಆಸ್ಪತ್ರೆಯಲ್ಲೇ ಇದ್ದು, ಜು.29ರಂದು ಸಂಜೆ ಮನೆಯ […]

ಮರ್ದಾಳ: ವಿವಾಹಿತ ಮಹಿಳೆ ನಾಪತ್ತೆ ► ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ