ರೈತರ ಮನವಿ ಮೇರೆಗೆ ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ
(ನ್ಯೂಸ್ ಕಡಬ) newskadaba.com ಫೆ. 19. ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈ ಬಿಟ್ಟು ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶಿಸಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ಜರುಗಿದ್ದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ […]
ರೈತರ ಮನವಿ ಮೇರೆಗೆ ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ Read More »
ಕರ್ನಾಟಕ
