lakshmi hebbalkar

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

(ನ್ಯೂಸ್‌ ಕಡಬ) newskadaba.com ಆ.20 ಬೆಂಗಳೂರು : ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9,000 ರೂಪಾಯಿಯಿಂದ 10,000 ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15,000 ರೂಪಾಯಿಯಿಂದ 16,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ […]

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್* Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಕಡಬ, ಜು. 30. ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದೊಡ್ಡ ಪರಿಹಾರವಾಗಿ, ಕರ್ನಾಟಕ ರಾಜ್ಯ ಸರ್ಕಾರವು ಚುನಾವಣಾ ಕರ್ತವ್ಯಗಳಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿವಿಧ ಸಂಬಂಧಿತ ಸಂಸ್ಥೆಗಳ ಈ ಬಹುದಿನಗಳ ಬೇಡಿಕೆಯನ್ನು ಅಂತಿಮವಾಗಿ ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

‘ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..?

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್‌ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್‌ ಹೌಸ್‌ ತೆರಯಲು ಸಜ್ಜಾಗಿದ್ದಾರೆ. ಹೆಬ್ಬಾಳ್ಕರ್​ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..? Read More »

ಕರ್ನಾಟಕ, ಸಿನಿಮಾ

ನನಗೆ ಮರುಜನ್ಮ ಸಿಕ್ಕಂತಾಗಿದೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಜನವರಿ 14 ರಂದು ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14 ರಂದು ಕಿತ್ತೂರು ಬಳಿ ರಸ್ತೆಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮಿ ಹೆಬ್ಬಾಳ್ಕರ್ ಗಾಯಗೊಂಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ 13 ದಿನಗಳ ಚಿಕಿತ್ಸೆಯ ನಂತರ ಭಾನುವಾರ ಬಿಡುಗಡೆ ಮಾಡಲಾಯಿತು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಗೆ ಪುನರ್ಜನ್ಮ ಸಿಕ್ಕಿದೆ ಎಂದು

ನನಗೆ ಮರುಜನ್ಮ ಸಿಕ್ಕಂತಾಗಿದೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ Read More »

ಕರ್ನಾಟಕ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.11: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕ್ಷಮೆ ಯಾಚಿಸದಿದ್ದರೆ ಕೊಲೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ‘ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ’ ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ಮನೆಗೆ ಬಂದಿದೆ. ಈ ಸಂಬಂಧ ಸಿಟಿ ರವಿ ಅವರು ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ,

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ Read More »

ಕರ್ನಾಟಕ

‘ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ ‘- ಲಕ್ಷ್ಮಿ ಹೆಬ್ಬಾಳ್ಕರ್‌

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬಿಜೆಪಿ ನಾಯಕ ಸಿ.ಟಿ ರವಿ ನಿಂದಿಸಿದ ಆರೋಪ ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸಿ.ಟಿ ರವಿ ಪದ ಬಳಸಿದ್ದಾರೆ ಎನ್ನಲಾದ ವೀಡಿಯೋವೊಂದನ್ನ ಲಕ್ಷ್ಮಿ ಹೆಬ್ಬಾಳ್ಕರ್‌ ಬಿಡುಗಡೆ ಮಾಡಿದ್ದಾರೆ. ಪರಿಷತ್‌ ಕಲಾಪದ ವೇಳೆ ಸಿ.ಟಿ ರವಿ ಆ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾದ ವೀಡಿಯೋವನ್ನ ಪ್ರಸಾರ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ಸಿ.ಟಿ ರವಿ

‘ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ ‘- ಲಕ್ಷ್ಮಿ ಹೆಬ್ಬಾಳ್ಕರ್‌ Read More »

ಕರ್ನಾಟಕ

ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಅ.19 ಉಡುಪಿ:  ಬಿಜೆಪಿ ತನ್ನ ಅತಿಯಾದ ಆತ್ಮವಿಶ್ವಾಸದಿಂದ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಫಲಿತಾಂಶ ಹಾಗೂ ಮತದಾರರ ಮನಸ್ಥಿತಿಯನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಗ್ರಾಮ ಪಂಚಾಯಿತಿ ಬಲವರ್ಧನೆಗೆ ಕಾಂಗ್ರೆಸ್ ಸಾಕಷ್ಟು ಪ್ರಯತ್ನ ನಡೆಸಿದ್ದು, ಈ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಗಟ್ಟಿಗೊಳಿಸಲು ಈ ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ, ನಾವು ನಮ್ಮ ಅಭ್ಯರ್ಥಿಯ ಯಶಸ್ಸಿಗೆ ಬೇಕಾದ ಎಲ್ಲಾ

ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top